ಕುರುಬರ ಎಸ್ ಟಿ ಮೀಸಲಾತಿ ಹೋರಾಟದಲ್ಲಿ ಆರ್ ಎಸ್ಎಸ್ ಕೈವಾಡ: ಸಿದ್ದರಾಮಯ್ಯ
Team Udayavani, Jan 12, 2021, 2:52 PM IST
ರಾಯಚೂರು: ಕುರುಬರಿಗೆ ಎಸ್ ಟಿ ಮೀಸಲಾತಿ ನೀಡಲು ನನ್ನ ವಿರೋಧವಿಲ್ಲ. ಆದರೆ, ಈಗಿನ ಎಸ್ ಟಿ ಮೀಸಲಾತಿ ಹೋರಾಟ ರಾಜಕೀಯ ಪ್ರೇರಿತವಾಗಿದ್ದು, ಆರ್ ಎಸ್ಎಸ್ ಕೈವಾಡವಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು.
ಜಿಲ್ಲೆಯ ತಿಂಥಿಣಿಯ ಕಾಗಿನೆಲೆ ಕನಕಗುರು ಪೀಠದಲ್ಲಿ ಹಾಲುಮತ ಸಂಸ್ಕೃತಿ ವೈಭವಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಹೋರಾಟ ರಾಜಕೀಯ ಪ್ರೇರಿತ ಎಂಬ ಕಾರಣಕ್ಕೆ ಕಾರಣಕ್ಕೆ ನಾನು ವಿರೋಧಿಸುತ್ತೇನೆ. ಈಗಿನ ಹೋರಾಟ ಯಾರ ವಿರುದ್ಧ? ಈಶ್ವರಪ್ಪ ವರ್ಸಸ್ ಈಶ್ವರಪ್ಪನಾ? ಈಶ್ವರಪ್ಪ ವರ್ಸೆಸ್ ಯಡಿಯೂರಪ್ಪನಾ? ಅವರದೇ ಸರ್ಕಾರ ಕೇಂದ್ರ ಹಾಗೂ ರಾಜ್ಯದಲ್ಲಿದೆ. ಯಾಕೆ ಒತ್ತಡ ಹೇರಿ ಮೀಸಲಾತಿ ಕೊಡಿಸಬಾರದು ಎಂದು ಪ್ರಶ್ನಿಸಿದರು.
ಇದನ್ನೂ ಓದಿ:ಪತ್ನಿಯೊಂದಿಗೆ ಅನೈತಿಕ ಸಂಬಂಧದ ಶಂಕೆ: ಸುಪಾರಿ ಹತ್ಯೆ, ನಾಲ್ವರು ಆರೋಪಿಗಳ ಬಂಧನ
ನಾನು ಸಿಎಂ ಇದ್ದಾಗ ನಾಲ್ಕು ಜಿಲ್ಲೆಗಳಲ್ಲಿ ಕುರಬರಿಗೆ ಎಸ್ ಟಿ ಮೀಸಲಾತಿ ನೀಡಿದ್ದೇನೆ. ಕುಲಶಾಸ್ತ್ರ ಅಧ್ಯಯನಕ್ಕೆ ಒಂದು ವರ್ಷವಾಯಿತು. ಯಾಕೆ ಪೂರ್ಣಗೊಳ್ಳುತ್ತಿಲ್ಲ. ಕುರುಬ ಸಮಾಜವನ್ನು ಒಡೆಯುವ ಪ್ರಯತ್ನ ನಡೆದಿದೆ. ಆದರೆ ಅದು ಆಗುವುದಿಲ್ಲ. ಕುರುಬ ಸಮಾಜದ ಮುಖಂಡರಾಗಲು ಈಶ್ವರಪ್ಪ ಹೊರಟಿದ್ದು, ಅದು ಅಸಾಧ್ಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ