ಮಕ್ಕಳ ಸೈಕಲ್ ಮಾರಿದ ಮುಖ್ಯ ಶಿಕ್ಷಕಿಗೆ ತರಾಟೆ


Team Udayavani, Jul 16, 2019, 4:51 PM IST

rc-tdy-3..

ಮುದಗಲ್ಲ: ಛತ್ತರ ಗ್ರಾಮದ ಉನ್ನತೀಕರಿಸಿದ ಸ.ಹಿ.ಪ್ರಾ. ಶಾಲೆ ಮುಖ್ಯ ಶಿಕ್ಷಕಿಯೊಂದಿಗೆ ವಾಗ್ವಾದ ನಡೆಸಿದ ಯುವಕರು.

ಮುದಗಲ್ಲ: ಶಾಲೆಯಲ್ಲಿ ಉಳಿದ ಹೆಚ್ಚುವರಿ ಸೈಕಲ್ಗಳನ್ನು ಮಾರಾಟ ಮಾಡಿಕೊಂಡ ಮುಖ್ಯ ಶಿಕ್ಷಕಿಯನ್ನು ಛತ್ತರ ಗ್ರಾಮದ ಯುವಕರು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆದಿದೆ.

ಸಮೀಪದ ಛತ್ತರ ಗ್ರಾಮದ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕಿ ಕಾವೇರಿಬಾಯಿ ಎಂಬವರು ಶಾಲೆಯಲ್ಲಿ ಉಳಿದ 8 ಸೈಕಲ್ಗಳನ್ನು ಯಾರ ಗಮನಕ್ಕೂ ತರದೇ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿ ಗ್ರಾಮದ ಯುವಕರು ಶಾಲೆಗೆ ತೆರಳಿ ಮುಖ್ಯಶಿಕ್ಷಕಿಗೆ ತರಾಟೆಗೆ ತಗೆದುಕೊಂಡಿದ್ದಾರೆ.

ಶಾಲೆಯಲ್ಲಿ ಸೈಕಲ್ಗಳು ಹೆಚ್ಚುವರಿಯಾಗಿ ಉಳಿದರೆ ಇಲಾಖೆಗೆ ಹಿಂದಿರುಗಿಸಬೇಕು. ಆದರೆ ಮುಖ್ಯ ಶಿಕ್ಷಕಿ ಇಲಾಖೆ ಗಮನಕ್ಕೆ ತಾರದೇ ಮಾರಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಶಾಲೆಯಲ್ಲಿ ಎಸ್‌ಡಿಎಂಸಿ ರಚನೆಗೆ ಶಿಕ್ಷಕರು ಸಹಕರಿಸುತ್ತಿಲ್ಲ, ಕಾವೇರಿಬಾಯಿ ಮುಖ್ಯಶಿಕ್ಷಕಿಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಶಾಲೆಯಲ್ಲಿ ಯಾವುದೂ ಸರಿಯಿಲ್ಲ. ಮುಖ್ಯ ಶಿಕ್ಷಕಿ ಸಮಯ ಪಾಲನೆ ಮಾಡುತ್ತಿಲ್ಲ. ತಮ್ಮ ಮನಸ್ಸಿಗೆ ತಿಳಿದಾಗ ಬರುತ್ತಾರೆ. ಪಾಲಕರು ಮಕ್ಕಳ ಶಿಕ್ಷಣದ ಬಗ್ಗೆ ವಿಚಾರಿಸಿದರೆ ಸ್ಪಂದಿಸದೇ ಒರಟಾಗಿ ಮಾತನಾಡುತ್ತಾರೆ. ಕೂಡಲೇ ಮುಖ್ಯ ಶಿಕ್ಷಕಿಯನ್ನು ಬೇರೆ ಶಾಲೆಗೆ ವರ್ಗಾಯಿಸಬೇಕೆಂದು ಛತ್ತರ ಗ್ರಾಮದ ಯುವಕರಾದ ನಾಗಲಾಪುರ ಗ್ರಾಪಂ ಮಾಜಿ ಉಪಾಧ್ಯಕ್ಷ ಶೇಖರಪ್ಪ ಪ್ಯಾಟಿ, ವಿರುಪಣ್ಣ ಕಂಬಳಿ, ಯಮನೂರ ದಾಸರ, ವಿರುಪಣ್ಣ ಪ್ಯಾಟಿ, ಬಸವರಾಜ ಹಳ್ಳಿ, ವಿರುಪಣ್ಣ ವ್ಯಾಸನಂದಿಹಾಳ, ನಾಗರಾಜ ದಾಸರ ಸೇರಿದಂತೆ ಅನೇಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.