ಪಂಚಾಕ್ಷರಿ ಗವಾಯಿ ಅಂಧರ ಬಾಳಿನ ಬೆಳಕು


Team Udayavani, Aug 13, 2018, 3:43 PM IST

ray-2.jpg

ರಾಯಚೂರು: ಅಂಧತ್ವವನ್ನು ಲೆಕ್ಕಿಸದೆ ಸಂಗೀತವನ್ನೇ ಸಾಧನವಾಗಿಸಿಕೊಂಡು ಬಾಳಿದ ಪಂಡಿತ ಪಂಚಾಕ್ಷರಿ ಗವಾಯಿಗಳು ತಾವು ಮಾತ್ರವಲ್ಲದೇ ತಮ್ಮಂಥ ಅಸಂಖ್ಯ ಅಂಧ ಮಕ್ಕಳಿಗೆ ಬೆಳಕಾದರು ಎಂದು ಸಂಸದ ಬಿ.ವಿ.ನಾಯಕ ಹೇಳಿದರು.

ಗಾನಯೋಗಿ ಪಂಚಾಕ್ಷರಿ ಗವಾಯಿಗಳ ಪುಣ್ಯತಿಥಿ ಸಂಸ್ಥೆಯಿಂದ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಶನಿವಾರ ರಾತ್ರಿ ಹಮ್ಮಿಕೊಂಡ ಪಂ.ಪಂಚಾಕ್ಷರಿ ಗವಾಯಿಗಳ ಪುಣ್ಯದಿನಾಚರಣೆ ಹಾಗೂ 39ನೇ ವರ್ಷದ ಸಂಗೀತ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ಸಂಗೀತ ಲೋಕಕ್ಕೆ ಗವಾಯಿಗಳು ನೀಡಿದ ಸೇವೆಯನ್ನು ಅವರ ಶಿಷ್ಯಂದಿರು ಸಂಗೀತ ಸಮ್ಮೇಳನದ ಮೂಲಕ ಜಗತ್ತಿಗೆ ಸಾರುತ್ತಿರುವುದು ಉತ್ತಮ ಕಾರ್ಯ. ಅಂಧತ್ವವನ್ನು ನ್ಯೂನ್ಯತೆಯಾಗಿ ಮಾಡಿಕೊಳ್ಳದೆ ಸಂಗೀತದ ಮೂಲಕ ಸಾಧನೆ ಮಾಡಿದರು. ಮಠ ಸ್ಥಾಪಿಸಿ ತಮ್ಮಂಥ ಸಾವಿರಾರು ಅಂಧ ಮಕ್ಕಳಿಗೆ ಸಂಗೀತದ ವಿದ್ಯೆ ಉಣಬಡಿಸಿ ಬಾಳಿಗೆ ಬೆಳಕಾದರು ಎಂದರು.

ಸೋಮವಾರ ಪೇಟೆ ಹಿರೇಮಠದ ಅಭಿವನ ಶ್ರೀ ರಾಜೋಟಿವೀರ ಶಿವಾಚಾರ್ಯರು ಮಾತನಾಡಿ, ಜೀವನದಲ್ಲಿ
ಹುಟ್ಟಿ ಸಾಯುವುದು ಸಹಜ. ಆದರೆ, ಅಷ್ಟರೊಳಗೆ ಏನು ಮಾಡಿದರು ಎನ್ನುವುದೇ ಜೀವನದ ಉದ್ದೇಶ. ಅಂಥ ಉತ್ತಮ
ಬದುಕನ್ನು ಬಾಳಿದವರು ಪಂಡಿತ ಪಂಚಾಕ್ಷರಿ ಗವಾಯಿಗಳು. ಅಂಧತ್ವದಿಂದ ನರಳಿದ ಅದೆಷ್ಟೋ ಜನರ ಬಾಳು ಬೆಳಗಿದವರು ಗವಾಯಿಗಳು. ಅಂದು ಅವರು ನೆಟ್ಟ ಸಂಗೀತದ ಸಸಿ ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ ಎಂದರು. 

ಕಿಲ್ಲೇ ಬೃಹನ್ಮಠದ ಶ್ರೀ ಶಾಂತಮಲ್ಲ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಸಂಸ್ಥೆ ಗೌರವಾಧ್ಯಕ್ಷ ಡಾ| ನರಸಿಂಹಲು ವಡವಾಟಿ, ಅಧ್ಯಕ್ಷ ಸೂಗೂರೇಶ ಅಸ್ಕಿಹಾಳ, ದಾನಿಗಳಾದ ಗೋವಿಂದರೆಡ್ಡಿ ಸರ್ಜಾಪುರ, ಶಿವಾನಂದ ಬಂಕೊಳ್ಳಿ ಸಂಸ್ಥೆ ಸದಸ್ಯರು ಪಾಲ್ಗೊಂಡಿದ್ದರು. ಸಂಗೀತ ಸಮ್ಮೇಳನದಲ್ಲಿ ವಿವಿಧ ಕಲಾವಿದರು ಅಹೋರಾತ್ರಿ ಸಂಗೀತ ಕಾರ್ಯಕ್ರಮ ಪ್ರಸ್ತುತ ಪಡಿಸಿ ಜನರನ್ನು ರಂಜಿಸಿದರು.

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.