ಜಮಖಂಡಿಯಲ್ಲಿ ಸವಾರರಿಗೆ ದಂಡ


Team Udayavani, Apr 25, 2021, 12:45 PM IST

Penalties for riders in Jamakhandi

ಜಮಖಂಡಿ: ನಗರದಲ್ಲಿ ಜಿಲ್ಲಾಡಳಿತ ಜಾರಿಗೊಳಿಸಿರುವವೀಕೆಂಡ್‌ ಕರ್ಫ್ಯೂ ತಾಲೂಕಿನಲ್ಲಿ ಯಶಸ್ವಿಯಾಗಿದ್ದು,ಜನ-ವಾಹನಗಳ ಸಂಚಾರವಿಲ್ಲದೇ ಬಹುತೇಕ ಎಲ್ಲಪ್ರಮುಖ ರಸ್ತೆಗಳು, ವೃತ್ತಗಳು ಬಿಕೋ ಎನ್ನುತ್ತಿದ್ದವು.ನಗರದಲ್ಲಿ ಕಂದಾಯ, ಪೊಲೀಸ್‌ ಇಲಾಖೆ,ನಗರಸಭೆ ಮತ್ತು ಗ್ರಾಮೀಣ ಭಾಗದಲ್ಲಿ ಪೊಲೀಸ್‌ಇಲಾಖೆ ಗ್ರಾಮ ಪಂಚಾಯಿತಿ ಅಧಿಕಾರಿಗಳುಜಂಟಿಯಾಗಿ ಬೆಳಿಗ್ಗೆ ರಸ್ತೆಗಳಿದ ಪರಿಣಾಮ ಜನರುಮನೆಯಿಂದ ಬರಲಿಲ್ಲ.

ಆಸ್ಪತ್ರೆ, ಔಷ ಧ, ಹಾಲುಸಹಿತ ಅಗತ್ಯಗಳಿಗಾಗಿ ಬೆರಳಣಿಕೆಯಷ್ಟು ಜನರುಸಂಚರಿಸುತ್ತಿದ್ದರು.ಕಾರ್ಯಾಚರಣೆಯಲ್ಲಿ ಉಪವಿಭಾಗಾಧಿ ಕಾರಿಡಾ| ಸಿದ್ದು ಹುಲ್ಲೊಳ್ಳಿ, ತಹಶೀಲ್ದಾರ್‌ ಪ್ರಶಾಂತಚನಗೊಂಡ, ಡಿವೈಎಸ್‌ಪಿ. ಪಾಂಡುರಂಗಯ್ಯ, ಸಿಪಿಐಮಠಪತಿ, ನಗರಸಭೆ ಪೌರಾಯುಕ್ತ ರಾಮಕೃಷ್ಣಸಿದ್ದನಕೊಳ ಇದ್ದರು. ಜಮಖಂಡಿ ಸಾರಿಗೆ ಘಟಕದ105 ಬಸ್‌ಗಳು ಸಂಚರಿಸಿದವು.

ಕೊರೊನಾ ನಿಯಂತ್ರಣಕ್ಕಾಗಿ ತಾಲೂಕಾಡಳಿತನಗರದ ಸರಕಾರಿ ಜಿ.ಜಿ. ಹೈಸ್ಕೂಲ್‌ ಆವರಣದಲ್ಲಿಹೊಸದಾಗಿ ತರಕಾರಿ ಮಾರುಕಟ್ಟೆ ಆರಂಭಿಸಿದೆ.ಬೆಳಿಗ್ಗೆ 8 ಗಂಟೆಯಿಂದ 10 ಗಂಟೆವರೆಗೆ ಮಾತ್ರಎಲ್ಲ ತರಕಾರಿ ಲಭ್ಯವಾಗಲಿದ್ದು, ರೈತರು ನೇರವಾಗಿಮಾರಾಟದಲ್ಲಿ ತೊಡಗಿಸಿಕೊಂಡಿದ್ದಾರೆ.

ನಗರಸಭೆಅ ಧಿಕಾರಿಗಳು ತರಕಾರಿ ಮಾರಾಟ ಕೇಂದ್ರ ಉಸ್ತುವಾರಿವಹಿಸಿದ್ದು, ಮಾಸ್ಕ್ ಧರಿಸದೇ ಜನರಿಗೆ ಪ್ರವೇಶನೀಡುತ್ತಿಲ್ಲ. ವ್ಯಾಪಾರಸ್ಥರಿಗೆ ಸಾಮಾಜಿಕ ಅಂತರದಲ್ಲಿಮಾರಾಟ ಮಾಡುವು‌ದಕ್ಕೆ ಜಾಗ ಗುರುತಿಸಿದ್ದು ಅದೇಜಾಗದಲ್ಲಿ ಮಾರಾಟ ನಡೆಯುತ್ತಿದೆ.

ಜನಸಂದಣಿಹೊಂದಿರುವ ಎ.ಜಿ.ದೇಸಾಯಿ, ಅಶೋಕ ವೃತ್ತ,ಹನುಮಾನ ಚೌಕ, ಕಂಚನೂರ ಸರ್ಕಲ್‌, ಬಸವೇಶ್ವರವೃತ್ತ, ಡಾ| ಅಂಬೇಡ್ಕರ್‌ ವೃತ್ತ, ಶಿವಾಜಿ ವೃತ್ತಗಳಲ್ಲಿಜನ-ವಾಹನಗಳ ಸಂಚಾರವಿಲ್ಲದೇ ರಸ್ತೆಗಳು ಬಿಕೋಎನ್ನುತ್ತಿದ್ದವು. ನಾಕಾಬಂದಿ ರಚಿಸಿದ ಹಿನ್ನೆಲೆಯಲ್ಲಿವಾಹನ ಸವಾರರಿಗೆ ದಂಡ ವಿಧಿಸಲಾಯಿತು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.