ಪ್ರತಿ ವರ್ಷ ಉದ್ಯೋಗ ಮೇಳ


Team Udayavani, Feb 25, 2018, 5:18 PM IST

ray-4.jpg

ಲಿಂಗಸುಗೂರು: ನಮ್ಮ ಪ್ರತಿಯೊಂದು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ ಕುತಂತ್ರ ರಾಜಕಾರಣ ಮಾಡುತ್ತಿರುವ ವಿರೋಧ
ಪಕ್ಷಗಳು ಈಗ ಉದ್ಯೋಗ ಮೇಳಕ್ಕೂ ಅಡ್ಡಿಪಡಿಸಿದ್ದಾರೆ. ನಿರುದ್ಯೋಗಿಗಳ ಭವಿಷ್ಯದ ವಿಷಯದಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಮಾಜಿ ಶಾಸಕ ಮಾನಪ್ಪ ವಜ್ಜಲ್‌ ಹೇಳಿದರು. ಪಟ್ಟಣದಲ್ಲಿ ಶನಿವಾರ ಎಂಎನ್‌ಕೆವಿ ಸಂಘ ಹಮ್ಮಿಕೊಂಡಿದ್ದ ಕೌಶಲ್ಯ ತರಬೇತಿ ಮತ್ತು ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಅಭಿಮಾನಿಗಳ ಸಂಘದವರು ಪಟ್ಟಣದ ಸರಕಾರಿ ಕಾಲೇಜಿನ ಮೈದಾನದಲ್ಲಿ ಉದ್ಯೋಗ ಮೇಳ ನಡೆಸಲು ತಿರ್ಮಾನಿಸಿದ್ದರು. ಆದರೆ ವಿರೋಧ ಪಕ್ಷಗಳು ಅಧಿಕಾರಿಗಳ ಮೇಲೆ ಒತ್ತಡ ತಂದು ಅಲ್ಲಿ ಮೇಳ ನಡೆಸಲು ಪರವಾನಗಿ ನೀಡದಂತೆ ನೋಡಿಕೊಂಡಿದ್ದಾರೆ. ನಾನಾಗಲಿ ಅಥವಾ ಅಭಿಮಾನಿಗಳ ಸಂಘದವರು ಕ್ಷೇತ್ರದ ಜನರ ಅನುಕೂಲಕ್ಕಾಗಿ ಕಾರ್ಯಕ್ರಮ ಮಾಡಿದರೂ ಅದಕ್ಕೆ ವಿರೋಧ ಪಕ್ಷದವರು ಅಡ್ಡಿಪಡಿಸುತ್ತಲೇ ಇದ್ದಾರೆ. ಆದರೆ ನಾನು ಇದಕ್ಕೆ ಹೆದರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ನನ್ನ ಕ್ಷೇತ್ರದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಉದ್ಯೋಗ ನೀಡಲು ಪ್ರತಿ ವರ್ಷ ಉದ್ಯೋಗ ಮೇಳ ನಡೆಸುತ್ತೇನೆ. ಕ್ಷೇತ್ರದಲ್ಲಿ ಗೂಂಡಾಗಿರಿ, ವ್ಯಾಪಾರಿಗಳಿಗೆ ಕಿರುಕುಳ, ಜಾತಿ ನಿಂದನೆ ಪ್ರಕರಣ ಹಾಕಿಸಿ ಅಮಾಯಕರಿಗೆ ತೊಂದರೆ ನೀಡಲಾಗುತ್ತಿತ್ತು. ಇದರಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿತ್ತು. ನಾನು ಶಾಸಕನಾದ ಮೇಲೆ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಿದ್ದೇನೆ. ಕ್ಷೇತ್ರದ ಜನತೆ ನೆಮ್ಮದಿಯ ಬದುಕು ಸಾಗಿಸುವಂತೆ ಮಾಡಿದ್ದೇನೆ. ಇದನ್ನು ಸಹಿಸದ ವಿರೋಧಿಗಳು ನನ್ನ ವಿರುದ್ಧ ಕತ್ತಿ ಮಸೆಯುತ್ತಿದ್ದಾರೆ ಎಂದರು. ಎರಡು ಅವಧಿಗೆ ಶಾಸಕನಾಗಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ ಎಂದರು.

ಬಿಜೆಪಿ ಮುಖಂಡರಾದ ಟಿ.ಆರ್‌.ನಾಯ್ಕ, ನಾಗಪ್ಪ ವಜ್ಜಲ್‌, ಡಾ| ಶಿವಬಸಪ್ಪ, ಗಿರಿಮಲ್ಲನಗೌಡ ಕರಡಕಲ್‌, ಶಿವಾನಂದ ಐದನಾಳ, ನರಸಿಂಹ ನಾಯಕ, ಜಗನ್ನಾಥ ಕುಲಕರ್ಣಿ, ಶಶಿಕಾಂತ ಗಸ್ತಿ, ವೀರಣ್ಣ ಹುರಕಡ್ಲಿ, ರತ್ನಾ ಅಂಗಡಿ ಇತರರು ಇದ್ದರು.

ಟಾಪ್ ನ್ಯೂಸ್

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗುರುತು ಮೂಡಿಸುವೆ’

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗ್ಗುರುತು ಮೂಡಿಸುವೆ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.