ಆಟೋ ಓಡಾಟದ ಮೇಲೆ ನಿಗಾ ಇಟ್ಟು ಬಲೆ ಹಾಕಿದ ಪೊಲೀಸರು: ವಾರದಲ್ಲೇ ಆಟೋ ಸಮೇತ ಕಳ್ಳ ಸೆರೆ


Team Udayavani, Jan 12, 2022, 9:00 AM IST

ಆಟೋ ಓಡಾಟದ ಮೇಲೆ ನಿಗಾ ಇಟ್ಟು ಬಲೆ ಹಾಕಿದ ಪೊಲೀಸರು: ವಾರದಲ್ಲೇ ಆಟೋ ಸಮೇತ ಕಳ್ಳ ಸೆರೆ

ಸಿಂಧನೂರು: ನಗರ ವ್ಯಾಪ್ತಿಯಲ್ಲಿ ಆಟೋವೊಂದು ಕಳವಾದ ಪ್ರಕರಣವನ್ನು ಪೊಲೀಸರು ಏಳೇ ದಿನದಲ್ಲಿ ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ‌.

ರಾಯಚೂರು ತಾಲೂಕಿನ ಈರೇಶ ತಿಪ್ಪಯ್ಯ ಎಂಬ ಆರೋಪಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದು, ಆತ ಕಳವು ಮಾಡಿದ್ದ  ಆಟೋವನ್ನು ಜಪ್ತಿ‌ ಮಾಡಿದ್ದಾರೆ‌.

ಜಪ್ತಿ ವಾಹನದ ಮೌಲ್ಯ 50 ಸಾವಿರ ರೂ.ಎಂದು ಅಂದಾಜಿಸಲಾಗಿದೆ. ಇತ್ತೀಚೆಗೆ ನಗರದಲ್ಲಿ ವಾಹನ ಕಳ್ಳತನದ‌ ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ಮಾರ್ಗದರ್ಶದನಲ್ಲಿ ಸಿಪಿಐ ಉಮೇಶ ಕಾಂಬಳೆ, ಪಿಎಸ್ ಐ ಸೌಮ್ಯ, ಸಿಬ್ಬಂದಿ ಸಂಗನಗೌಡ, ಆದಯ್ಯ, ಅನಿಲ್,‌ ಕುಮಾರ್, ಚಾಂದ್ ಪಾಷಾ, ಶರಣಪ್ಪ, ದ್ಯಾವಣ ಒಳಗೊಂಡ ತನಿಖಾ ತಂಡ ರಚಿಸಲಾಗಿತ್ತು. ನಗರದಲ್ಲಿ ಜನವರಿ 4, 2022 ರಂದು ಕಳವಾಗಿದ್ದ ಆಟೋವನ್ನು ಪತ್ತೆ ಹಚ್ಚಿ, ಕಳ್ಳನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಏಳು ದಿ‌ನದಲ್ಲಿ ಪ್ರಕರಣ ಬೇಧಿಸಿದ ಹಿನ್ನೆಲೆಯಲ್ಲಿ ಪೊಲೀಸ್ ತಂಡದ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.