ಸಾಧನೆಗೆ ಧನಾತ್ಮಕ ಚಿಂತನೆ ಮುಖ್ಯ: ನ್ಯಾ| ಅಮೃತಾ


Team Udayavani, Nov 18, 2021, 6:20 PM IST

29achivement

ಸಿಂಧನೂರು: ಮಹಿಳೆಯರು ಶಿಕ್ಷಣ ಪಡೆಯುವುದಕ್ಕೆ ಸಾಕಷ್ಟು ಸವಾಲುಗಳಿವೆ. ಅವುಗಳನ್ನು ಮೆಟ್ಟಿನಿಂತು ಧನಾತ್ಮಕ ಚಿಂತನೆ ರೂಢಿಸಿಕೊಂಡಾಗ ಸಾಧನೆಯ ಗುರಿ ತಲುಪಬಹುದು ಎಂದು ವಿಜಯಪುರ ಕೋರ್ಟ್‌ನ ಪ್ರಧಾನ ಸಿವಿಲ್‌ ನ್ಯಾಯಾಧೀಶೆ ಅಮೃತಾ ಬಂಗಾರಶೆಟ್ಟರ್‌ ಹೇಳಿದರು.

ನಗರದ ಶಾರದಾ ಮಹಿಳಾ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಬಿಎ, ಬಿಕಾಂ, ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಅನೇಕ ಸಮಸ್ಯೆಗಳು ಸಾಮಾಜಿಕ ವ್ಯವಸ್ಥೆಯಲ್ಲಿ ಎದುರಾಗುತ್ತವೆ. ಅವುಗಳನ್ನು ಮೆಟ್ಟಿನಿಲ್ಲುವ ಗುಣ ಹೊಂದಿದರೆ, ಎಲ್ಲವನ್ನು ಮೆಟ್ಟಿ ಸಾಧನೆ ಮಾಡಬಹುದು ಎಂದರು.

ಅಕ್ಕಮಹಾದೇವಿ ವಿವಿ ಅಧ್ಯಯನ ಕೇಂದ್ರದ ವಿಶೇಷ ಅಧಿ ಕಾರಿ ಡಾ|ನಾಗರಾಜ್‌ ಮಾತನಾಡಿ, ಮಹಿಳೆಯರು ಶಿಕ್ಷಣ ಪಡೆಯುವುದಕ್ಕೆ ಸಾಕಷ್ಟು ಅವಕಾಶಗಳನ್ನು ಸರಕಾರಗಳು ಕೊಟ್ಟಿವೆ. ಅದನ್ನು ಬಳಸಿಕೊಳ್ಳಬೇಕು ಎಂದರು.

ಪ್ರೊ| ಶಾಶ್ವತ ಸ್ವಾಮಿ ಮುಕ್ಕುಂದಿಮಠ, ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಎನ್‌.ಅಮರೇಶ, ಪ್ರಾಂಶುಪಾಲ ಬಸವರಾಜ ಹಿರೇಮಠ ಬಾದರ್ಲಿ ಮಾತನಾಡಿದರು. ಇದೇ ವೇಳೆ ಬಿಎ ವಿಭಾಗದಲ್ಲಿ 9ನೇ ರ್‍ಯಾಂಕ್‌ ಗಳಿಸಿದ ವಿದ್ಯಾರ್ಥಿನಿ ಶಿಲ್ಪಾ ಮತ್ತು ಶಿಕ್ಷಕ ಶರಣಪ್ಪ ಗುಡದೂರು, ಬಿಕಾಂ ವಿಭಾಗದಲ್ಲಿ ಶೇ.87ರಷ್ಟು ಅಂಕ ಗಳಿಸಿದ ಸಿರಿನ್‌ಬಾನು ಅವರನ್ನು ಸನ್ಮಾನಿಸಲಾಯಿತು. ವಿಜಯಪುರದ 4ನೇ ಹೆಚ್ಚುವರಿ ನ್ಯಾಯಾ ಧೀಶ ವಿಶ್ವನಾಥ, ಸಂಸ್ಥೆಯ ಅಧ್ಯಕ್ಷ ಎನ್‌. ವಿಜಯಕುಮಾರ ವಕೀಲ, ಸಂಸ್ಥೆಯ ಕಾರ್ಯದರ್ಶಿ ಎನ್‌.ಸಚಿತ್‌ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.