ತಾಯಿ-ಶಿಶು ಮರಣ ವರದಿ ತಯಾರಿಸಿ: ಜಿಲ್ಲಾಧಿಕಾರಿ


Team Udayavani, Oct 7, 2020, 4:16 PM IST

ತಾಯಿ-ಶಿಶು ಮರಣ ವರದಿ ತಯಾರಿಸಿ: ಜಿಲ್ಲಾಧಿಕಾರಿ

ರಾಯಚೂರು: ಜಿಲ್ಲೆಯಲ್ಲಿ ಶಿಶುಹಾಗೂ ತಾಯಿ ಮರಣ ಪ್ರಕರಣಗಳನ್ನುಕೂಲಂಕಷವಾಗಿ ಪರಿಶೀಲಿಸಿ, ತಜ್ಞರೊಂದಿಗೆಚರ್ಚಿಸಿ ಮುಂದಿನ ಸಭೆಯೊಳಗೆ ವರದಿ  ನೀಡುವಂತೆ ಜಿಲ್ಲಾಧಿಕಾರಿ ಆರ್‌. ವೆಂಕಟೇಶ ಕುಮಾರ ತಿಳಿಸಿದರು.

ನಗರದ ಡಿಸಿ ಕಚೇರಿಯಲ್ಲಿ ಮಂಗಳವಾರ ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ವಿವಿಧ ಸೂಚ್ಯಂಕಗಳಡಿ ಸಾಧಿಸಬೇಕಾದ ಪ್ರಗತಿ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.

ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಜಿಲ್ಲೆಯಲ್ಲಿ ಈ ಸೂಚ್ಯಂಕದಪ್ರಮಾಣ ಹೆಚ್ಚಿಸಲು ನವಜಾತ ಶಿಶುಗಳುಹಾಗೂ ಗರ್ಭಿಣಿಯರ ಸಾವಿನ ಪ್ರಮಾಣಕುಗ್ಗಿಸಬೇಕಿದೆ. ಆರೋಗ್ಯ ಕೇಂದ್ರಗಳು, ಉಪಕೇಂದ್ರಗಳಲ್ಲಿ ಗರ್ಭಿಣಿಯರ ಆರೋಗ್ಯಪರಿಶೀಲಿಸಿ ವಿವರ ಸಂಗ್ರಹಿಸಬೇಕು. ಅವರಿಗೆ ಅಗತ್ಯ ಔಷಧ, ಚಿಕಿತ್ಸೆ, ಮಾರ್ಗದರ್ಶನ, ಪೌಷ್ಟಿಕ ಆಹಾರ ಸಿಗುವಂತೆ ನೋಡಿಕೊಳ್ಳಿ ಎಂದರು.

ಜಿಲ್ಲೆಯ ಗರ್ಭಿಣಿಯರ ಆರೋಗ್ಯ ಸ್ಥಿತಿ-ಗತಿ, ಸುಸೂತ್ರವಾಗಿ ಹೆರಿಗೆಯಾಗಲು ಆರೋಗ್ಯ ಕೇಂದ್ರಗಳಲ್ಲಿ ಮಾಡಿಸಿಕೊಳ್ಳುವ ತಪಾಸಣೆ ಹಾಗೂ ಪ್ರಸವ ಪೂರ್ವ ವಹಿಸಬೇಕಾದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳಬಗ್ಗೆ ನಿಗದಿ ಪಡಿಸಿದ ನಮೂನೆಯಲ್ಲಿ ವರದಿ ದಾಖಲಿಸುವಂತೆ ತಿಳಿಸಿದರು.

ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ನೀಡುವ ಯೋಜನೆಯಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಭರಿಸಲಾಗುವ ಅನುದಾನದ ವಿವರ ಪರಿಶೀಲಿಸಬೇಕು, ಅದನ್ನು ಅಂಗನವಾಡಿ ಮಟ್ಟದಿಂದಲೇ ಟ್ರಾಫಿಕ್‌ ಮಾಡಬೇಕು ಎಂದರು.

ಮಹತ್ವಾಕಾಂಕ್ಷಿ ಜಿಲ್ಲೆಯ ಯೋಜನೆಯಡಿ ಕೃಷಿ ಚಟುವಟಿಕೆಗಳ ಉತ್ತೇಜನಕ್ಕಾಗಿ ಹನಿ, ತುಂತುರು ನೀರಾವರಿ ಯೋಜನೆಗಳ ಅನುಷ್ಠಾನಕ್ಕಾಗಿ ಕೈಗೊಂಡಿರುವ ಪ್ರದೇಶಗಳ ಮಣ್ಣಿನ ವರದಿ ನೀಡಬೇಕು. ಶಾಲೆಗಳಲ್ಲಿ ಸುಸ್ಥಿತಿ ಹಾಗೂ ದುಸ್ಥಿತಿಯಲ್ಲಿರುವ ಶೌಚಗೃಹಗಳ ವರದಿ ಸಂಗ್ರಹಿಸಿ.ಅಸಮರ್ಪಕ ಶೌಚಗೃಹಗಳ ವಿವರ ನೀಡುವಂತೆ ಡಿಡಿಪಿಐಗೆ ಸೂಚಿಸಿದರು.

ಜಿಲ್ಲೆಯಲ್ಲಿ ಕ್ಷಯರೋಗಿಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಜಿಲ್ಲೆಯ ಸಹಾಯಕ ಔಷಧ ನಿಯಂತ್ರಕರ ಸಹಯೋಗದಲ್ಲಿಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕ್ಷಯರೋಗಿಗಳ ವಿವರ ಸಂಗ್ರಹಿಸಿ. ಮುದ್ರಾ ಯೋಜನೆಯಡಿ ನಿಗದಿ ಪಡಿಸಿದ ಗುರಿಸಾಧಿ ಸುವಲ್ಲಿ ಜಿಲ್ಲೆಯ ಹಲವು ಬ್ಯಾಂಕ್‌ಗಳು ವಿಫಲವಾಗಿವೆ. ಕಡಿಮೆ ಪ್ರಮಾಣದ ಗುರಿ ಸಾಧಿಸಿದ ಬ್ಯಾಂಕ್‌ಗಳ ಪಟ್ಟಿ ನೀಡುವಂತೆ

ಸಂಬಂಧಿಸಿದ ಅಧಿಕಾರಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಮಕೃಷ್ಣ, ಮಹತ್ವಾಕಾಂಕ್ಷಿ ಜಿಲ್ಲೆಗಳ ಆರೋಗ್ಯ ಕ್ಷೇತ್ರದ ನೋಡಲ್‌ ಅಧಿಕಾರಿ ಸಂತೋಷ್‌ ರಾಣಿ, ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅನುಷ್ಠಾನಾಧಿಕಾರಿ ಡಾ| ವಿಜಯ ಸೇರಿದಂತೆ ವಿವಿಧ ಇಲಾಖೆಗಳ ಮುಖ್ಯಸ್ಥರು ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.