ಗಿಡ-ಮರಗಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ
Team Udayavani, Nov 23, 2021, 5:21 PM IST
ದೇವದುರ್ಗ: ಸಮೀಪದ ಭೂಮನಗುಂಡ ಗ್ರಾಮದ ರೈತರಿಗೆ ಐಸಿಐಸಿಐ ಫೌಂಡೇಶನ್ ವತಿಯಿಂದ ತೋಟಗಾರಿಕೆ ಹಾಗೂ ಅರಣ್ಯ ಗಿಡಗಳನ್ನು ಸೋಮವಾರ ಉಚಿತವಾಗಿ ವಿತರಿಸಲಾಯಿತು. ಪ್ರತಿ ರೈತರಿಗೆ 200 ಸಸಿಗಳನ್ನು ನೀಡಿ ಅದರ ಪಾಲನೆ, ಪೋಷಣೆ ಮತ್ತು ನೆಡುವ ಬಗ್ಗೆ ಫೌಂಡೇಶನ್ನ ಯಶೋಧಾ ಸಂಪೂರ್ಣ ಮಾಹಿತಿ ನೀಡಿದರು.
ತಾಪಂ ಮಾಜಿ ಸದಸ್ಯ ಹನುಮಯ್ಯ ಅರಳೆಬಂಡಿ ಮಾತನಾಡಿದರು. ಈ ಸಂದರ್ಭದಲ್ಲಿ ಫೌಂಡೇಶನ್ ಅಭಿವೃದ್ಧಿ ಅಧಿಕಾರಿ ನರಸಿಂಹಪ್ಪ ಜಿ, ಗ್ರಾಮಸ್ಥರಾದ ಬಸವರಾಜ ನಾಯಕ, ಸಿದ್ದರಾಮೇಶ, ಪರಶುರಾಮ, ಶಿವರಾಜ, ಫೌಂಡೇಶನ್ನ ಸುರೇಶ, ಮಹಾದೇವ, ಮಹೇಶ್ವರಪ್ಪ, ರಂಗಮ್ಮ ಸೇರಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್