ಹೆಚ್ಚುತ್ತಿದೆ ಹೋರಾಟ ಕಿಚ್ಚು

ಸರಕಾರ ವಿರುದ್ಧ  ಆಕ್ರೋಶ

Team Udayavani, Feb 10, 2021, 5:19 PM IST

protest

ಮಸ್ಕಿ: ನಾರಾಯಣಪುರ ಬಲದಂಡೆ ಕಾಲುವೆಯ 5ಎ ಶಾಖಾ ಕಾಲುವೆ ಜಾರಿಗೆ ಆಗ್ರಹಿಸಿ ತಾಲೂಕಿನ  ಪಾಮನಕಲ್ಲೂರು ಹೋಬಳಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಶತಕದತ್ತ ದಾಪುಗಾಲಿಡುತ್ತಿದೆ. ಆದರೆ, ಸರಕಾರ ಮಾತ್ರ ಈ ಬಗ್ಗೆ ಗಂಭೀರವಾಗಿ ಪರಿಗಣಿಸದೇ ಇರುವುದು ರೈತರಲ್ಲಿ ಆಕ್ರೋಶ ಹೆಚ್ಚಾಗುತ್ತಿದೆ.

ಕಳೆದ 85 ದಿನಗಳಿಂದ ಅನಿರ್ದಿಷ್ಠ ಧರಣಿ ಸತ್ಯಾಗ್ರಹ ಆದಿಬಸವೇಶ್ವರ ದೇವಸ್ಥಾನದ ಎದುರು  ನಡೆಯುತ್ತಿದೆ. ಆರಂಭದಲ್ಲಿ ನಾಲ್ಕು ಪಂಚಾಯಿತಿಗೆ ಸೀಮಿತವಾಗಿದ್ದ ಹೋರಾಟ ಈಗ ಮಸ್ಕಿ, ಸಿಂಧನೂರು ತಾಲೂಕಿನ ಬಹುತೇಕ ಹಳ್ಳಿಗರು ಇದಕ್ಕೆ ಬೆಂಬಲಿಸುತ್ತಿದ್ದು, ಹೋರಾಟದಲ್ಲಿ ಭಾಗವಹಿಸುವ ಮೂಲಕ ನೀರಾವರಿ ಬೇಕು ಎನ್ನುವ ಪಟ್ಟು ಹಿಡಿದ್ದಾರೆ. ಆದರೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ ಸೇರಿ ಇತರೆ ಬಿಜೆಪಿ ನಾಯಕರು ಈ ಯೋಜನೆ ಜಾರಿ ಕಷ್ಟ ಎಂದು ವಟಗಲ್‌ ಬಸವೇಶ್ವರ ಏತ ನೀರಾವರಿ ಮೂಲಕ ಈ ಭಾಗಕ್ಕೆ ನೀರಾವರಿ ಕಲ್ಪಿಸಲು ಹೊರಟಿದ್ದಾರೆ. ಆದರೆ ಇಲ್ಲಿನ ರೈತರು ಇದನ್ನು ವಿರೋಧಿ ಸಿ ಹೋರಾಟದ ಕಹಳೆ ಮಾತ್ರ ಇನ್ನು ನಿಲ್ಲಿಸುತ್ತಿಲ್ಲ.

ಹೆಚ್ಚಿದ ಆಕ್ರೋಶ: ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ, ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಸೇರಿ ಬಿಜೆಪಿಯ ಕೆಲ ನಾಯಕರು ಈ ಭಾಗಕ್ಕೆ ಬಂದು ಹೋಗಿದ್ದಾರೆ.  ಹೋರಾಟ ಸ್ಥಳಕ್ಕೆ ಹೊಂದಿಕೊಂಡ ಇತರೆ ಹಳ್ಳಿಗಳಿಗೂ ತೆರಳಿ ಸರಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್ಸಾದರು. ಆದರೆ ಈ ಧರಣಿ ಸುದ್ದಿ ತಿಳಿದು ಸ್ಥಳಕ್ಕೂ ಬಾರದೆ ಹೋಗಿದ್ದಾರೆ. ಹೀಗಾಗಿ ಇಲ್ಲಿನ ರೈತರಲ್ಲಿ ಆಕ್ರೋಶ ಮತ್ತಷ್ಟು ತೀವ್ರವಾಗಿದೆ.

ಇದನ್ನೂ ಓದಿ :ಬ್ಯಾಡಗಿ ಪುರಸಭೆ: 7.87 ಲಕ್ಷ ರೂ.ಉಳಿತಾಯ ಬಜೆಟ್‌

ಅನಿರ್ದಿಷ್ಠ ಧರಣಿ ನಡೆದು ಇಷ್ಟು ದಿನಗಳಾದರೂ ಸರಕಾರ ಗಮನ ಹರಿಸದೇ ಇರುವ ನಡೆಯಿಂದ ಸಿಟ್ಟುಗೆದ್ದ ರೈತರು ಎಷ್ಟು ದಿನವಾದರೂ ಸರಿಯೇ 5ಎ ಕಾಲುವೆ ಜಾರಿ ಮಾಡುವವರೆಗೂ ಹೋರಾಟ ನಿಲ್ಲದು ಎಂದು ಪಟ್ಟು ಹಿಡಿದಿದ್ದಾರೆ.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.