ಸಿಎಎ, ಎನ್ ಆರ್ ಸಿ ವಿರೋಧಿಸಿ ಸಿಂಧನೂರಿನಲ್ಲಿ ರಕ್ತದ ಸಹಿ ಸಂಗ್ರಹ
Team Udayavani, Jan 19, 2020, 1:50 PM IST
ರಾಯಚೂರು: ಕೇಂದ್ರ ಸರ್ಕಾರ ಜಾರಿಗೊಳಿಸಿದ ಪೌರತ್ವ ತಿದ್ದುಪಡಿ ಕಾಯ್ದೆ, ಎನ್ ಆರ್ ಸಿ, ಎನ್ಆರ್ ಪಿ ಖಂಡಿಸಿ ಸಿಂಧನೂರಿನಲ್ಲಿ ರಕ್ತದ ಸಹಿ ಸಂಗ್ರಹ ಚಳವಳಿ ನಡೆಸಲಾಯಿತು.
ಸಿಂಧನೂರಿನ ಆರ್ ಜಿಎಂ ಶಾಲಾ ಮೈದಾನದಲ್ಲಿ ರವಿವಾರ ಸಿಎಎ, ಎನ್ ಆರ್ ಸಿ ಖಂಡಿಸಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಮುಸ್ಲಿಂ ಸಮಾಜದ ಯುವಕರು ರಕ್ತದಲ್ಲೇ ಸಹಿ ಸಂಗ್ರಹ ಮಾಡಿದರು. ನೊ ಸಿಎಎ, ಎನ್ ಆರ್ ಸಿ, ಎನ್ ಆರ್ ಪಿ ಎಂದು ರಕ್ತದಲ್ಲಿ ಬರೆಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲದೇ ದೇಶಕ್ಕಾಗಿ ರಕ್ತ ಹರಿಸಲು ಸಿದ್ಧ. ರಕ್ತದಿಂದ ಸ್ವಾತಂತ್ರ್ಯ ಬರೆಯುತ್ತೇವೆ ಎಂಬಂಥ ಘೋಷಣೆ ಬರೆಯಲಾಗಿದೆ. ಅದರ ಜತೆಗೆ ರಾಷ್ಟ್ರಪತಿಗೆ ಪತ್ರ ಚಳವಳಿ ಕೂಡ ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!