ಜಾಲಹಳ್ಳಿ ತಾಲೂಕಿಗಾಗಿ 30ರಂದು ಪ್ರತಿಭಟನೆ


Team Udayavani, Sep 25, 2020, 6:49 PM IST

ಜಾಲಹಳ್ಳಿ ತಾಲೂಕಿಗಾಗಿ 30ರಂದು ಪ್ರತಿಭಟನೆ

ಜಾಲಹಳ್ಳಿ: ಜಾಲಹಳ್ಳಿ ತಾಲೂಕು ರಚನೆಗೆ ಒತ್ತಾಯಿಸಿ ಸೆ.30ರಂದು ಬೃಹತ್‌ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ತಾಲೂಕು ರಚನೆ ಹೋರಾಟ ಸಮಿತಿ ಅಧ್ಯಕ್ಷ ಕೆರಿಲಿಂಗಪ್ಪ ನಾಡಗೌಡ ಹೇಳಿದರು.

ಗುರುವಾರ ಪಟ್ಟಣದ ಹೊರವಲಯದ ಉತ್ತಿನ ಯಲ್ಲಮ್ಮ ದೇವಸ್ಥಾನದ ಆವರಣದಲ್ಲಿ ನಡೆದ ಪೂರ್ವಭಾವಿ ಸಭೆ ನಂತರ ಮಾತನಾಡಿದ ಅವರು, ಜಾಲಹಳ್ಳಿ ಪಟ್ಟಣ ತಾಲೂಕು ಕೇಂದ್ರವಾಗಲು ಎಲ್ಲ ಅರ್ಹತೆ ಹೊಂದಿದ್ದರು ತಾಲೂಕು ರಚನೆಗೆ ಕಡೆಗಣಿಸಲಾಗಿದೆ. ಎಲ್ಲರೂ ಪಕ್ಷ ಭೇದ ಮರೆತು ಒಗ್ಗಟ್ಟಾಗಿ ಹೋರಾಡೋಣ. ಎಲ್ಲ ಸಂಘಟನೆ ಮುಖಂಡರು, ಜನಪ್ರತಿನಿ ಧಿಗಳು, ಪ್ರಗತಿಪರ ವಿಚಾರವಂತರು, ರೈತರು ವಿದ್ಯಾರ್ಥಿಗಳು ಸಾರ್ವಜನಿಕರು ಹೋರಾಟಕ್ಕೆ ಕೈ ಜೋಡಿಸಬೇಕೆಂದು ವಿನಂತಿಸಿದರು.

ಹೋರಾಟ ಸಮಿತಿ ರಚನೆ: ಇದೇ ವೇಳೆ ತಾಲೂಕು ರಚನೆಗಾಗಿ ಹೋರಾಟ ಸಮಿತಿ ರಚಿಸಿ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಗೌರವ ಅಧ್ಯಕ್ಷರಾಗಿ ಬಸವರಾಜ ಎಚ್‌.ಪಿ., ಸಿದ್ದನಗೌಡ ಮೂಡಲಗುಂಡ, ಅಧ್ಯಕ್ಷರನ್ನಾಗಿ ಕೆರಿಲಿಂಗಪ್ಪ ನಾಡಗೌಡ, ಪ್ರಧಾನ ಕಾರ್ಯದರ್ಶಿಯಾಗಿ ಎನ್‌.ಲಿಂಗಪ್ಪ, ಉಪಾಧ್ಯಕ್ಷರಾಗಿ ಲಕ್ಕಪ್ಪ ಚಿಂಚೋಡಿ, ವಾಸುದೇವ ಕರಡಿಗುಡ್ಡ, ಭೀಮರಾಯಗೌಡ ನವಿಲಗುಡ್ಡ, ಅಮರೇಗೌಡ ಪಾಟೀಲ ಕಮ್ಮಲದಿನ್ನಿ, ಮೌನೇಶ ಗಾಣದಾಳ, ಸಂಜೀವಪ್ಪ ಹೊಸೂರು ಸಿದ್ದಾಪುರು, ಮಲ್ಲೇಶಪ್ಪ ಗಲಗ, ಮಲ್ಲನಗೌಡ ಫಲಕನ ಮರಡಿ, ಕಾರ್ಯದರ್ಶಿಗಳಾಗಿ ಆದನಗೌಡ ಬುಂಕಲದೊಡ್ಡಿ, ತಿಮ್ಮಣ್ಣ ನಾಯಕ ದಿವಾಣ, ಅಯ್ಯಪ್ಪ ಸ್ವಾಮಿ, ಸಂಘಟನಾ ಕಾರ್ಯದರ್ಶಿಗಳಾಗಿ ಮೇಲಪ್ಪ ಭಾವಿಮನಿ, ಹುಸೇನಪ್ಪ ಚಲುವಾದಿ, ವೆಂಕೋಬ ಯರಕಮಟ್ಟಿ, ಖಜಾಂಚಿಗಳಾಗಿ ಭೀಮಣ್ಣ ಗುಮೇದಾರ, ರಂಗಣ್ಣ ಕೋಲ್ಕಾರ ಕಾನೂನು ಸಲಹೆಗಾರರನ್ನಾಗಿ ರಾಜ ವಾಸುದೇವ ನಾಯಕ, ರಂಗಪ್ಪ ಹೆದ್ದಾರಿ, ರವಿಕುಮಾರಗೌಡ ಚಿಂಚೋಡಿ, ವಸಂತಕುಮಾರ ಸೋಮನಮರಡಿ, ನಿರಂಜನ ಕುರುಕುಂದಿ ಮುದುಗೋಟ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಮಿತಿ ಅಧ್ಯಕ್ಷ ಕೆರಿಲಿಂಗಪ್ಪ ನಾಡಗೌಡ ತಿಳಿಸಿದ್ದಾರೆ.

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.