ಕನ್ಹಯ್ಯಲಾಲ್ ಹಂತಕರಿಗೆ ಗಲ್ಲುಶಿಕ್ಷೆ ವಿಧಿಸಿ
Team Udayavani, Jul 5, 2022, 3:30 PM IST
ಸೈದಾಪುರ: ಕನ್ಹಯ್ಯಲಾಲ್ ಎಂಬ ಹಿಂದೂ ಟೈಲರ್ನನ್ನು ಹತ್ಯೆ ಮಾಡಿದ ಧರ್ಮಾಂಧರಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಸೋಮವಾರ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರೈಲ್ವೆ ನಿಲ್ದಾಣದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಬಸವೇಶ್ವರ ವೃತ್ತದ ಮೂಲಕ ಸಾಗಿ ಬಸ್ ನಿಲ್ದಾಣದ ಹತ್ತಿರವಿರುವ ಬಾಬು ಜಗಜೀವನರಾಮ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದರು. ಕೆಲಕಾಲ ರಸ್ತೆ ತಡೆದು ಘೋಷಣೆಗಳನ್ನು ಕೂಗಿದರು.
ಪ್ರತಿಭಟನಾಕಾರರು ನಂತರ ಕನಕ ವೃತ್ತದ ಮೂಲಕವಾಗಿ ಬಸವೇಶ್ವರ ವೃತ್ತಕ್ಕೆ ಆಗಮಿಸಿ ಪ್ರತಿಕೃತಿ ದಹಿಸಿ ಹಿಂದೂ ನಾವೆಲ್ಲ ಒಂದು ಎಂದು ಸಾರುವ ಸರ್ವ ಧರ್ಮ ಸಹಿಷ್ಣುಗಳು ಭಾರತೀಯರು. ಜಿಹಾದಿಗಳನ್ನು ಜೈಲುಗಳಲ್ಲಿಟ್ಟು ಸಾಕಬೇಡಿ, ಅವರನ್ನು ಸಾರ್ವಜನಿಕರ ಮುಂದೆ ಗಲ್ಲಿಗೇರಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಿವಕುಮಾರ ಸುಕಲೂರ್, ನಿತಿನ್ ತಿವಾರಿ, ನರಸಿಂಹ ಕಡೇಚೂರು, ಚಂದ್ರು ವಾಡಿ, ಸಚಿನ ಸಾಹುಕಾರ, ಬಸವರಾಜ ನಾಯಕ, ರಾಜು ದೊರೆ, ವಿರೂಪಾಕ್ಷ ದಿರೆ, ಹನುಮಂತ್ರರಾಯ ದೊರೆ, ಆಂಜನೇಯ ಅಂಗಡಿ, ವೆಂಕಟ ರಾಮುಲು, ಸಚಿನ ಪವರ್, ಆಕಾಶ ಜೇಗರ್, ಅಪ್ಪು ಸ್ವಾಮಿ, ಗುರು ಕದಂ, ಪ್ರೇಮನಾಥ ಕದಂ, ಅಮರೇಶ ನಾಯಕ ಕೂಡಲೂರು, ಅಂಬರೇಶ ಎ., ಅವಿನಾಶ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ರಾಜಕೀಯ ಬಿಟ್ಟು ಕೃಷಿ ಮಾಡುವೆ: ಸಂಗಣ್ಣ ಕರಡಿ
Politics: ರಾಜ್ಯದಲ್ಲಿ ಇನ್ನೂ 9 ವರ್ಷ ಕಾಂಗ್ರೆಸ್ಗೆ ಅಧಿಕಾರ: ಡಿಕೆಶಿ
Politics: ಪ್ರಧಾನಿ ಅಧಿಕಾರಕ್ಕಾಗಿ ಏನಾದರೂ ಮಾಡುತ್ತಾರೆ; ಸಚಿವ ಭೋಸರಾಜು ವಾಗ್ದಾಳಿ
Raichur; ಅನಂತ ಕುಮಾರ್ ಹೆಗಡೆ ಮೂರ್ಖ ಸಂಸದ: ಸಚಿವ ಬಿ.ನಾಗೇಂದ್ರ
BJP; ಒಂದೆರಡು ದಿನಗಳಲ್ಲಿ 20 ಕ್ಷೇತ್ರಗಳ ಅಭ್ಯರ್ಥಿ ಘೋಷಣೆ, ನನ್ನ ಹೆಸರೂ ಇದೆ: ಶ್ರೀ ರಾಮುಲು
MUST WATCH
ಹೊಸ ಸೇರ್ಪಡೆ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ
Bhuvanam gaganam Teaser: ಭುವನಂ ಗಗನಂ ಟೀಸರ್ ಬಂತು
Bharjari Gandu: ಟ್ರೇಲರ್ನಲ್ಲಿ ಭರ್ಜರಿ ಗಂಡು