ಖಾಲಿ ಹುದ್ದೆ ನೇಮಕಕ್ಕೆ ಶೀಘ್ರ ಮರು ಅಧಿಸೂಚನೆ
Team Udayavani, Jan 27, 2018, 6:45 AM IST
ರಾಯಚೂರು: ಶಿಕ್ಷಕರ ನೇಮಕಾತಿ ಪ್ರಕಿಯೆ ಅಂತಿಮ ಹಂತದಲ್ಲಿದ್ದು, ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಕೆಲ
ವಿಷಯಗಳಿಗೆ ನಿರೀಕ್ಷೆಯಷ್ಟು ಅರ್ಜಿ ಬಂದಿಲ್ಲ. ಉಳಿದ ಹುದ್ದೆಗಳ ನೇಮಕಕ್ಕೆ ಶೀಘ್ರದಲ್ಲೇ ಮರು ಅಧಿಸೂಚನೆ
ಹೊರಡಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಖಾತೆ ಸಚಿವ ತನ್ವಿರ್ ಸೇಠ್ ತಿಳಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈ-ಕ ಭಾಗಕ್ಕೆ 4750 ಹುದ್ದೆಗಳನ್ನು ಮೀಸಲಿಡಲಾಗಿತ್ತು. ಆದರೆ, ಕೆಲ ಹುದ್ದೆಗಳಿಗೆ ನಿರೀಕ್ಷಿತ ಮಟ್ಟದ ಅರ್ಜಿಗಳು ಸಲ್ಲಿಕೆಯಾಗಿಲ್ಲ. ಒಂದು ತಿಂಗಳೊಳಗೆ ಶಿಕ್ಷಕರ ನೇಮಕ ಪ್ರಕ್ರಿಯೆ ಮುಗಿಸಲಾಗುವುದು. ಶಿಕ್ಷಕರ ವರ್ಗಾವಣೆ ವಿಚಾರದಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಈ ಮುಂಚೆ ಶೇ.15 ಇದ್ದ ಅನುಪಾತವನ್ನು ಶೇ.20ಕ್ಕೆ ಹೆಚ್ಚಿಸಿದ್ದೇವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ