Raichur: ಲಾರಿ ಹರಿದು ಒಂಭತ್ತು ಕುರಿ ಸಾವು
Team Udayavani, Jan 10, 2024, 9:50 AM IST
ರಾಯಚೂರು: ಲಾರಿ ಹರಿದು 9 ಕುರಿಗಳು ಧಾರುಣ ಅಂತ್ಯಗೊಂಡ ಘಟನೆ ಸಮೀಪದ ಹೈದರಾಬಾದ್ ಮುಖ್ಯ ರಸ್ತೆಯ ಯರಮರಸ್ ಬೈಪಾಸ್ ಬಳಿ ಜ.10ರ ಬುಧವಾರ ಬೆಳಗ್ಗೆ ನಡೆದಿದೆ.
11 ಕುರಿಗಳು ಗಂಭೀರ ಗಾಯಗೊಂಡಿವೆ. ಬೈಕ್ ಲಾರಿಯಡಿ ಸಿಲುಕಿದ್ದು, ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಲಾರಿ ಮತ್ತು ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.
ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ