ತುರ್ವಿಹಾಳ್ ಪಟ್ಟಣದಲ್ಲಿ ಆಸ್ತಿ ಕಲಹ ತಂದೆಯಿಂದಲೇ ಮಗನ ಕೊಲೆ
Team Udayavani, Jul 29, 2021, 1:07 PM IST
ಮಸ್ಕಿ : ಸಿಂಧನೂರು ತಾಲೂಕಿನ ತುರುವಿಹಾಳ ಪಟ್ಟಣದಲ್ಲಿ ಕಾಲುವೆಗೆ ನೂಕಿ ಹೆತ್ತ ಮಗನನ್ನೇ ಕೊಲೆ ಮಾಡಿದ ಘಟನೆ ನಡೆದಿದೆ.
ಯಲ್ಲಪ್ಪ (27) ಕೊಲೆಯಾದ ದುರ್ದೈವಿ. ಪಾಪಿ ತಂದೆ ಹನುಮಂತ ಎನ್ನುವವನಿಂದ ಈ ಕೃತ್ಯ ನಡೆದಿದೆ.
ಇದನ್ನೂ ಓದಿ : ಪ್ರೇಕ್ಷಕರ ಸನಿಹಕೆ ಬರೋಕೆ ರೆಡಿ: ಆಗಸ್ಟ್ 1ಕ್ಕೆ ಟ್ರೇಲರ್, ಆ. 20ಕ್ಕೆ ಸಿನಿಮಾ ರಿಲೀಸ್
ಮಗನನ್ನು ನಂಬಿಸಿ ಕಾಲುವೆ ಬಳಿ ಕರೆದೊಯ್ದು ಕಾಲುವೆಗೆ ನೂಕಿದ್ದಾನೆ. ಈಜು ಬಾರದ ಯಲ್ಲಪ್ಪ ಹರಿಯುವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಮೂರು ಮದುವೆಯಾಗಿರುವ ತಂದೆ ಹನುಮಂತ ಆಸ್ತಿ ವಿಚಾರವಾಗಿ ಮಗನೊಂದಿಗೆ ಆಗಾಗ ಜಗಳ ಮಾಡ್ತಿದ್ದ. ಮಗ ಆಸ್ತಿ ಕೇಳುತ್ತಾನೆ ಎಂದು ಮಗನನ್ನ ಕೊಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ.
ಆರೋಪಿ ಹನಮಂತನನ್ನ ಬಂಧಿಸಿರುವ ಪೋಲೀಸರು ಸಿಂಧನೂರು ತಾಲೂಕಿನ ತುರ್ವಿಹಾಳ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಪ್ರೇಕ್ಷಕರ ಸನಿಹಕೆ ಬರೋಕೆ ರೆಡಿ: ಆಗಸ್ಟ್ 1ಕ್ಕೆ ಟ್ರೇಲರ್, ಆ. 20ಕ್ಕೆ ಸಿನಿಮಾ ರಿಲೀಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!