ರಾಯಚೂರು: ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅನಾಹುತ
Team Udayavani, Apr 22, 2023, 12:52 PM IST
ರಾಯಚೂರು: ತಾಲೂಕಿನ ವಡ್ಲೂರು ಗ್ರಾಮದ ಇಂಡಸ್ಟ್ರಿಯಲ್ ಏರಿಯಾದಲ್ಲಿ ಲ್ಯಾಬೋರೇಟರಿ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಕೋಟ್ಯಂತರ ಮೌಲ್ಯದ ಹಾನಿ ಸಂಭವಿಸಿದೆ.
ಬೆಂಕಿ ಕೆನ್ನಾಲಿಗೆಗೆ ಲಕ್ಷಾಂತರ ಮೌಲ್ಯದ ಕೆಮಿಕಲ್ ಸುಟ್ಟು ಕರಕಲಾಗಿದೆ. ಕೆಮಿಕಲ್ ಫ್ಯಾಕ್ಟರಿಗೆ ಬೆಂಕಿ ಹೊತ್ತಿದ್ದರಿಂದ ಸುತ್ತಲೂ ದಟ್ಟವಾದ ಹೊಗೆ ಆವರಿಸಿದೆ. ಇತರೆ ಕೆಮಿಕಲ್ ಕಂಪನಿಗೂ ಬೆಂಕಿ ಆವರಿಸುವ ಆತಂಕ ಎದುರಾಗಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ 5 ಅಗ್ನಿಶಾಮಕ ತಂಡ ಕಳೆದ ಐದು ಗಂಟೆಯಿಂದ ಬೆಂಕಿ ನಂದಿಸುತ್ತಿದ್ದರೂ ಅಗ್ನಿ ತಹಬಂದಿಗೆ ಬಂದಿಲ್ಲ. ಘಟನೆಯಿಂದ ಸುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಎದುರಾಗಿದೆ.
ಇದನ್ನೂ ಓದಿ:Karnataka Election 2023: ಚುನಾವಣೆಗೆ ಪೂರ್ವಸಿದ್ಧತೆ: ಸಿಬಂದಿಗೆ 3 ಹಂತದಲ್ಲಿ ತರಬೇತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ