Raichur; ಇಂದು ತಿಮ್ಮಾಪುರ ಏತ ನೀರಾವರಿ ಯೋಜನೆ ಲೋಕಾರ್ಪಣೆ


Team Udayavani, Dec 30, 2023, 11:53 AM IST

Raichur; ಇಂದು ತಿಮ್ಮಾಪುರ ಏತ ನೀರಾವರಿ ಯೋಜನೆ ಲೋಕಾರ್ಪಣೆ

ರಾಯಚೂರು: ಬರದ ನಾಡಿಗೆ ನೀರುಣಿಸುವ ಮಹತ್ವದ ತಿಮ್ಮಾಪುರ ಏತ ನೀರಾವರಿ ಯೋಜನೆ ಇಂದು ಲೋಕಾರ್ಪಣೆಯಾಗುತ್ತಿದೆ.

24 ಹಳ್ಳಿಗಳ ಸುಮಾರು 26 ಸಾವಿರ ಎಕರೆಗೆ ನೀರು ಹರಿಸುವ ಉದ್ದೇಶದಿಂದ ಯೋಜನೆ ಜಾರಿ ಮಾಡಲಾಗುತ್ತಿದೆ. ಜಿಲ್ಲೆಯ ಸಿಂಧನೂರು ತಾಲೂಕಿನ ಒಳಬಳ್ಳಾರಿ ಬಳಿ ತುಂಗಭದ್ರಾ ನದಿ ಮೂಲಕ ತಿಮ್ಮಾಪುರ ಏತನೀರಾವರಿಗೆ ನೀರು ಹರಿಸಲು ಯೋಜನೆ ರೂಪಿಸಲಾಗಿದೆ.

ತುಂಗಭದ್ರಾ ನದಿ ಹತ್ತಿರದಲ್ಲಿದ್ದರೂ ಕೃಷಿಗೆ ನೀರಿಲ್ಲದೇ ಪರದಾಟವಿತ್ತು. ಹೀಗಾಗಿ 2018 ಫೆಬ್ರವರಿ 18 ರಂದು ಅಂದಿನ ಸಿಎಂ ಸಿದ್ದರಾಮಯ್ಯ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. 109 ಕೋಟಿ ರೂ. ವೆಚ್ಚದ ಕಾಮಗಾರಿಗೆ 2019 ರಲ್ಲಿ ಕಾಮಗಾರಿ ಟೆಂಡರ್ ಆಗಿತ್ತು. ತುಂಗಭದ್ರಾ ನದಿಯಿಂದ 160 ಎಚ್.ಪಿ ಸಾಮರ್ಥ್ಯದ 4 ಮೋಟರ್‌ ಅಳವಡಿಸಿ ನದಿಯಿಂದ 17.10 ಕಿಮೀ ಏತನೀರಾವರಿಗೆ ಟಿಎಲ್ ಬಿಸಿ ನೀರು ಹಾಯಿಸುವುದು ಯೋಜನೆ ಮೂಲ ಉದ್ದೇಶವಾಗಿದೆ. ಈ ಯೋಜನೆ ಜಾರಿಯಿಂದ ರೈತರ ಎರಡು ದಶಕಗಳ ಕನಸು ಈಗ ನನಸಾಗುತ್ತಿದೆ.

ವಾಡಿಕೆ ಮಳೆ ಕೊರತೆ, ಕೊನೆ ಭಾಗಕ್ಕೆ ಕಾಲುವೆ ನೀರು ಸಿಗದೆ ಪ್ರತಿ ವರ್ಷ ರೈತರು ಪರದಾಡುತ್ತಿದ್ದರು. ಭತ್ತ, ಹತ್ತಿ, ಮೆಣಸಿನಕಾಯಿ, ತೋಟಗಾರಿಕೆ ಬೆಳೆ ಬೆಳೆಯಲು ಪ್ರಯಾಸಪಡುತ್ತಿದ್ದರು. ಅಂದಿನ ಶಾಸಕ ಹಂಪನಗೌಡ ಬಾದರ್ಲಿ ಈ ಯೋಜನೆ ಜಾರಿಗ ಮುಖ್ಯಮಂತ್ರಿಗಳ ಗಮನ ಸೆಳೆದಿದ್ದರು. ಈ ಯೋಜನೆಯಿಂದ ಕೊಂಚಮಟ್ಟಿಗಾದರೂ ನೀರಿನ ಸಮಸ್ಯೆ ನೀಗಲಿದೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.