ಮೋದಿಯನ್ನೇ ಟೀಕಿಸಿದ ರಾಯಚೂರು ನಗರ ಬಿಜೆಪಿ ಶಾಸಕ: ಆಡಿಯೊ ವೈರಲ್


Team Udayavani, Mar 31, 2023, 12:14 PM IST

ಮೋದಿಯನ್ನೇ ಟೀಕಿಸಿದ ರಾಯಚೂರು ನಗರ ಬಿಜೆಪಿ ಶಾಸಕ: ಆಡಿಯೊ ವೈರಲ್

ರಾಯಚೂರು: ಬಿಜೆಪಿ ಶಾಸಕ ಡಾ.ಶಿವರಾಜ್ ಪಾಟೀಲ್ ಪ್ರಧಾನಿ ನರೇಂದ್ರ ಮೋದಿ ಬಗ್ಗೆಯೇ ಹಗುರವಾಗಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಸಾಕಷ್ಟು ವೈರಲ್ ಆಗಿದೆ. ಆದರೆ, ಈ ಬಗ್ಗೆ ಸ್ಪಷ್ಟಿಕರಣ ನೀಡಿರುವ ಶಾಸಕ ಧ್ವನಿ ನನ್ನದೇ. ಆದರೆ, ಬೇಕಾದ ರೀತಿ ಎಡಿಟ್ ಮಾಡಿ ನನ್ನ ತೇಜೋವಧೆ ಮಾಡಲಾಗಿದೆ ಎಂದಿದ್ದಾರೆ.

ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ವೇಳೆ ಈ ರೀತಿ ಆಡಿಯೋ ಹೊರ ಬಂದಿರುವುದು ಬಿಜೆಪಿಗೆ ಮುಜುಗರ ಉಂಟು ಮಾಡಿದೆ.ಈ ವೀಡಿಯೋ ಎಲ್ಲೆಡೆ ಹರಿದಾಡುತ್ತಿದ್ದು, ಶಾಸಕರ ಬಗ್ಗೆ ಪರ ವಿರೋಧದ ಅಭಿಪ್ರಾಯಗಳು ಕೇಳಿ ಬರುತ್ತಿವೆ.

ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ತಮ್ಮ ಆಪ್ತರೊಂದಿಗೆ ಮಾತನಾಡುವಾಗ ಪ್ರಧಾನಿ ಮೋದಿ ವಿರುದ್ಧವೇ ಮಾತನಾಡಿದ್ದಾರೆ. ಅಲ್ಲದೇ ಸಚಿವ ಶ್ರೀರಾಮುಲು, ಶಾಸಕ ಸೋಮಶೇಖರ ರೆಡ್ಡಿ ಬಗ್ಗೆಯೂ ಉಡಾಫೆ ಮಾತನಾಡಿದ್ದಾರೆ.

“ಮೋದಿ ರೈಟ್ ಹ್ಯಾಂಡ್ ಹೇಳಿದರೂ ನಾನು ಕೆಳುವುದಿಲ್ಲ. ನಾನೇ ಸಿಂಗಲ್ ಆರ್ಮಿ. ನನಗೆ ರೈಟ್, ಲೆಫ್ಟ್ ಯಾವುದು ಇಲ್ಲ. ನಾನೇ ಮೋದಿ, ನಾನೇ ಟ್ರಂಪ್. ಎಲೆಕ್ಷನ್ ನಲ್ಲಿ ಸೋತರೂ ಚಿಂತೆಯಿಲ್ಲ, ಗೆದ್ದರು ಚಿಂತೆಯಿಲ್ಲ, ಮಲಗಿದರೂ ಚಿಂತೆಯಿಲ್ಲ. ಚಿಂತೆ ಇಲ್ಲದ ಪುರುಷ ಎಂದರೆ ಅದು ಶಿವರಾಜ್ ಪಾಟೀಲ್ ಮಾತ್ರ” ಎಂದು ಬಡಾಯಿ ಕೊಚ್ಚಿಕೊಂಡಿದ್ದಾರೆ.

ಇದನ್ನೂ ಓದಿ:ದಕ್ಷಿಣ ಆಗ್ನೇಯ ರೈಲ್ವೆ…ಒಂದು ವರ್ಷದಲ್ಲಿ 1ಕೋಟಿಗೂ ಅಧಿಕ ದಂಡ ವಸೂಲಿ ಮಾಡಿದ ಟಿಕೆಟ್ ಪರೀಕ್ಷಕ

ಅಷ್ಟೇ ಅಲ್ಲ “ನಾನು ದೇವರಿದ್ದಂಗೆ. ಶಿವರಾಜ್ ಪಾಟೀಲ್ ದೈವ ಬರೆಸಿಕೊಳ್ಳಲ್ಲ. ನಾನೇ ದೈವ ಬರೆತೀನಿ” ಎಂದೆಲ್ಲ ಮಾತನಾಡಿದ್ದಾರೆ.

ಆದರೆ ಈ ಬಗ್ಗೆ  ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಶಾಸಕ ಶಿವರಾಜ್ ಪಾಟೀಲ್, “ಇದು ಬಹಳ ಹಳೇ ಆಡಿಯೊ. ಆಡೀಯೊದಲ್ಲಿರುವ ಧ್ವನಿ ನನ್ನದೇ. ಆದರೆ, ನಾನು ಆ ರೀತಿ ಮಾತನಾಡಿಲ್ಲ. ಕೆಲ ಕುತಂತ್ರಿಗಳು ದುರುದ್ದೇಶಪೂರಕವಾಗಿ ತಮಗೆ ಬೇಕಾದ ರೀತಿ ಆಡೀಯೊ ಮಾಡಿ ಹರಿಬಿಟ್ಟಿದ್ದಾರೆ. ರಾಜಕಾರಣದಲ್ಲಿ ತಂತ್ರಗಾರಿಕೆ ಇರಬೇಕು ಈ ರೀತಿ ಕುತಂತ್ರ ಮಾಡಬಾರದು” ಎಂದಿದ್ದಾರೆ.

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.