ಬಳ್ಳಾರಿ ಕಲಾವಿದನಿಂದ ಸುಣ್ಣದ ಕಲ್ಲಿನಲ್ಲಿ ರಾಷ್ಟ್ರ-ನಾಡಗೀತೆ


Team Udayavani, Feb 17, 2020, 6:19 PM IST

17-February-36

ರಾಯಚೂರು: ನಗರದಲ್ಲಿ ರವಿವಾರ ನಡೆದ  ಚಿತ್ರಸಂತೆಯಲ್ಲಿ ಮತ್ತೊಂದು ಆಕರ್ಷಣೆಯಾಗಿ ಕಂಡು ಬಂದಿದ್ದು ಬಳ್ಳಾರಿಯ ಕಲಾವಿದ ಮಲ್ಲಿಕಾರ್ಜುನ ಅಪಗುಂಡಿ ಸುಣ್ಣದ ಕಲ್ಲಿನಲ್ಲಿ ಬಿಡಿಸಿದ ಕಲಾಕೃತಿಗಳು.

ನಾಡಗೀತೆ ಹಾಗೂ ರಾಷ್ಟ್ರಗೀತೆಗಳನ್ನು ಶುದ್ಧವಾಗಿ ಸುಣ್ಣದ ಕಲ್ಲಿನಲ್ಲಿ ಕೆತ್ತನೆ ಮಾಡಿದ್ದರು. ಅವುಗಳಿಗೆ ಫ್ರೇಮ್‌ ಹಾಕಿ ಪ್ರದರ್ಶನಕ್ಕಿಟ್ಟಿದ್ದರು. ಇವು ನೋಡುಗರನ್ನು ಆಕರ್ಷಿಸಿದ್ದು ವಿಶೇಷ. ರಾಷ್ಟ್ರಗೀತೆ ಬರೆಯಲು ಒಂದು ತಿಂಗಳಾದರೆ, ನಾಡಗೀತೆ ಬರೆಯಲು ಎರಡು ತಿಂಗಳು ಶ್ರದ್ಧೆ ವಹಿಸಿದ್ದಾಗಿ ವಿವರಿಸಿದರು ಮಲ್ಲಿಕಾರ್ಜುನ. ಅದರ ಜತೆಗೆ ಸಾಬೂನಿನಲ್ಲಿ ಬಿಡಿಸಿದ ಅನೇಕ ಕಲಾಕೃತಿಗಳು ನೋಡುಗರನ್ನು ಆಕರ್ಷಿಸಿತು.

ಕಾಗದಗಳ ಎಳೆಗಳಿಂದ ಬಿಡಿಸಿದ ಕಲಾಕೃತಿಗಳು ಆಕರ್ಷಣೀಯವಾಗಿದ್ದವು. ಅದರ ಜತೆಗೆ ಅಕ್ಕಿ ಕಾಳುಗಳನ್ನು ಜೋಡಿಸಿ ಅದರಲ್ಲಿ ರಾಷ್ಟ್ರಧ್ವಜ ಬಿಡಿಸಿದ್ದರು. ದೂರದಿಂದ ನೋಡಿದರೆ ಸಾಧಾರಣ ಚಿತ್ರಕಲೆಯಂತೆ ಕಂಡರೂ ಹತ್ತಿರದಿಂದ ನೋಡಿದವರಿಗೆ ಅದರೊಳಗಿನ ವಿಶೇಷತೆ ಕಂಡು ಬರುತ್ತಿತ್ತು.

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.