ನಗರದತ್ತ ಹರಿದು ಬಂದ ಜನಸಂದಣಿ

ಅಂಗಡಿ ಮಳಿಗೆಗಳಿಗೆ ಹಸಿರು-ಹಳದಿ-ಕೆಂಪು ಗುರುತುಕಲರ್‌ ಕೋಡ್‌ ಮೂಲಕ ವಹಿವಾಟಿಗೆ ಸೂಚನೆ 

Team Udayavani, Apr 30, 2020, 12:11 PM IST

30-April-06

ರಾಯಚೂರು: ವ್ಯಾಪಾರ ಮಳಿಗೆ ಮುಂಭಾಗ ಹಸಿರು ಬಣ್ಣ ಬಳಿದ ನಗರಸಭೆ ಸಿಬ್ಬಂದಿ.

ರಾಯಚೂರು: ಲಾಕ್‌ಡೌನ್‌ ಸಿಡಿಲಿಕೆಗಾಗಿ ಕಾದು ಕುಳಿತಿದ್ದ ಜನರು ಬುಧವಾರ ನಗರಕ್ಕೆ ಪುಂಖಾನುಪುಂಖವಾಗಿ ಆಗಮಿಸಿದರು. ಸಾಕಷ್ಟು ವ್ಯವಹಾರಗಳಿಗೆ ಆಸ್ಪದ ನೀಡದಿದ್ದರೂ ನಗರದಲ್ಲಿ ಜನದಟ್ಟಣೆಗೆ ಕೊರತೆ ಕಂಡು ಬರಲಿಲ್ಲ.

ಚಂದ್ರಮೌಳೇಶ್ವರ, ತೀನ್‌ ಕಂದಿಲ್‌, ಸ್ಟೇಶನ್‌ ರಸ್ತೆ, ಮಹಾವೀರ ಸರ್ಕಲ್‌ ಸೇರಿ ವಿವಿಧ ಸ್ಥಳಗಳಲ್ಲಿ ಜನಜಂಗುಳಿ ಹೆಚ್ಚಾಗಿತ್ತು. ಈ ಮುಂಚೆ ಕೃಷಿ ಮತ್ತು ಆರೋಗ್ಯ ಸಂಬಂಧಿತ ಚಟುವಟಿಕೆಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಬಳಿಕ ಕೊರೊನಾ ವೈರಸ್‌ ಪ್ರಕರಣಗಳಿಲ್ಲದ ಕಾರಣಕ್ಕೆ ಹಸಿರು ವಲಯವನ್ನಾಗಿ ಗುರುತಿಸಿದ್ದರಿಂದ ಕೆಲವೊಂದು ಷರತ್ತುಗಳನ್ವಯ ಲಾಕ್‌ಡೌನ್‌ ಸಡಿಲಗೊಳಿಸಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ವಹಿವಾಟು ನಡೆಸಬೇಕು ಎಂಬ ಕಟ್ಟೆಚ್ಚರ ನೀಡಲಾಗಿದೆ.

ಇದರಿಂದ ಅನೇಕ ಅಂಗಡಿ ಮುಂಗಟ್ಟುಗಳನ್ನು ತೆರಯಲಾಗಿದೆ. ಬೀದಿ ಬದಿ ವ್ಯಾಪಾರಿಗಳು ಸಾಲುಗಟ್ಟಿದ್ದಾರೆ. ಮಾಲ್‌ಗ‌ಳು ಭರ್ತಿಯಾಗಿದ್ದವು. ಬೈಕ್‌, ಕಾರುಗಳ ಓಡಾಟ ಹೆಚ್ಚಾಗಿತ್ತು. ಆದರೆ, ಆಟೋಗಳಾಗಲಿ, ಸಾರಿಗೆ ಬಸ್‌ಗಳಾಗಲಿ ರಸ್ತೆಗೆ ಇಳಿಯಲಿಲ್ಲ. ಬಟ್ಟೆ ಅಂಗಡಿಗಳಾಗಲಿ, ಆಭರಣ ಅಂಗಡಿಗಳಾಗಲಿ ತೆರೆಯದ ಕಾರಣ ತುಸು ನಿರಾಳತೆ ಕಂಡು ಬಂತು.

ಕಲರ್‌ ಕೋಡ್‌ ಜಾರಿ
ಲಾಕ್‌ಡೌನ್‌ ವಿನಾಯಿತಿ ನೀಡಿದ ಮಾತ್ರಕ್ಕೆ ಮೈ ಮರೆಯದ ಜಿಲ್ಲಾಡಳಿತ ಕೆಲವೊಂದು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಜನ ಮತ್ತು ವರ್ತಕರ ಹಿತದೃಷ್ಟಿಯಿಂದ ಕಲರ್‌ ಕೋಡ್‌ ಪದ್ಧತಿ ಜಾರಿಗೊಳಿಸಿದೆ. ನಗರದಲ್ಲಿರುವ ಅಂಗಡಿ ಮಳಿಗೆಗಳಿಗೆ ಹಸಿರು, ಹಳದಿ, ಕೆಂಪು ಬಣ್ಣಗಳ ಗುರುತು ಹಾಕಲಾಗುತ್ತಿದೆ. ಯಾವ ಬಣ್ಣದ ಗುರುತು ಉಳ್ಳವರು ಯಾವ ದಿನ ವಹಿವಾಟು ನಡೆಸಬೇಕು ಎಂದು ನಿರ್ದೇಶನ ನೀಡಿದೆ. ಆ ಮೂಲಕ ಜನದಟ್ಟಣೆ ಕಡಿಮೆ ಮಾಡುವ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ತಂತ್ರ ಅನುಸರಿಸಿದೆ. ಹಸಿರು ಬಣ್ಣ ಬಳಿದಿರುವ ಅಂಗಡಿಗಳು ಸೋಮವಾರ ಮತ್ತು ಗುರುವಾರ ತೆರೆಯಬೇಕು. ಹಳದಿ ಬಣ್ಣ ಬಳೆದಿರುವ ಅಂಗಡಿಗಳು ಮಂಗಳವಾರ ಮತ್ತು ಶುಕ್ರವಾರ, ಕೆಂಪು ಬಣ್ಣ ಬಳೆದಿರುವ ಅಂಗಡಿಗಳು ಬುಧವಾರ, ಶನಿವಾರ ತೆರೆಯಬೇಕು ವಹಿವಾಟು ನಡೆಸಬೇಕು ಎಂದು ತಿಳಿಸಲಾಗಿದೆ.

ನಗರದ ಮೂರು ಸಾವಿರಕ್ಕೂ ಅಧಿಕ ಅಂಗಡಿ ಮುಂಗಟ್ಟುಗಳಿಗೆ ಹಸಿರು, ಕೆಂಪು, ಹಳದಿ ಬಣ್ಣ ಬಳಿದು ವ್ಯಾಪಾರ ವಹಿವಾಟಿಗೆ ಅನುವು ಮಾಡಿಕೊಡಲಾಗು ವುದು. ಎಲ್ಲ ವ್ಯಾಪಾರಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾನಿಟೈಸರ್‌ ಬಳಸ ಬೇಕು. ಅಂಗಡಿ ಮಾಲೀಕರು ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯ ಎಂದು ತಿಳಿಸಲಾಗುತ್ತಿದೆ.
ಡಾ| ದೇವಾನಂದ ದೊಡ್ಡಮನಿ,
ನಗರಸಭೆ ಪೌರಾಯುಕ್ತ

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.