ಹೆದ್ದಾರಿ ಕಾಮಗಾರಿಗೆ ನೀಲನಕ್ಷೆ ಸಿದ್ಧಪಡಿಸಿ


Team Udayavani, May 31, 2020, 6:07 PM IST

31-May-26

ಸಾಂದರ್ಭಿಕ ಚಿತ್ರ

ರಾಯಚೂರು: ಜಿಲ್ಲೆಯಲ್ಲಿ ವರ್ತುಲ ರಸ್ತೆ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಿರ್ವಹಿಸುವ ಕುರಿತು ನೀಲನಕ್ಷೆ ಸಿದ್ಧಪಡಿಸಿ ಶೀಘ್ರದಲ್ಲೇ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಆರ್‌.ವೆಂಕಟೇಶ ಕುಮಾರ ಸೂಚಿಸಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಹೆದ್ದಾರಿ ಕಾಮಗಾರಿಗಳ ಕುರಿತು ಈಗಾಗಲೇ ನೀಲನಕ್ಷೆ ತಯಾರಿಸಲಾಗಿದೆ. ಹೀಗಾಗಿ ಪ್ರತಿ ಗ್ರಾಮದ ಭೂಮಿ, ನಷ್ಟದ ಅಂದಾಜುಗಳ ಮಾಹಿತಿ ನೀಡಿದಾಗ ಮಾತ್ರ ಭೂ ಸ್ವಾಧೀನಕ್ಕೆ ಬೆಲೆ ನಿಗದಿಪಡಿಸಲು ಅನುಕೂಲವಾಗುತ್ತದೆ. ಅಗತ್ಯ ಭೂಮಿ, ಕೃಷಿ ಮಾಹಿತಿ ಸಂಗ್ರಹಿಸಬೇಕು. ಭೂಮಿ ಸ್ವಾಧೀನಕ್ಕೆ ದರ ನಿಗದಿಪಡಿಸುವುದು ಹಾಗೂ ರಸ್ತೆ ನಿರ್ಮಾಣಕ್ಕೆ ಅಂದಾಜು ಪತ್ರಿಕೆ ಸಿದ್ಧಪಡಿಸಬೇಕು ಎಂದರು.

ಅಕ್ಕಲಕೋಟೆಯಿಂದ ಕಲಬುರಗಿ ಜಿಲ್ಲೆಯ ಆಳಂದ, ಅಫಜಲಪುರ, ಜೇವರ್ಗಿ, ಕಲಬುರಗಿ ಮಾರ್ಗವಾಗಿ 75 ಕಿಮೀ ಹಾಗೂ ರಾಯಚೂರು ಜಿಲ್ಲೆಯ 37 ಕಿಮೀ ಹಾದು ಹೋಗುವ ರಸ್ತೆ ನಿರ್ಮಾಣಕ್ಕೆ ಪೂರ್ವಭಾವಿ ಸಿದ್ಧತೆ ಕೈಗೊಳ್ಳಲು ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯತೆ ಸಾಧಿಸಬೇಕು. ರಾಯಚೂರು, ದೇವದುರ್ಗ ಮಾರ್ಗವಾಗಿ ನಿರ್ಮಿಸುವ ರಸ್ತೆ ನಿರ್ಮಾಣಕ್ಕೆ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ರಸ್ತೆ ಮಾರ್ಗ ನಿರ್ಮಾಣ, ಭೂಮಿಯ ಸ್ವಾಧೀನಕ್ಕೆ ಅಗತ್ಯ ಮಾಹಿತಿ ಸಂಗ್ರಹಿಸಿ ಎಂದರು.

ಯರಮರಸ್‌, ಚಿಕ್ಕಸೂಗೂರು, ದೇವಸೂಗೂರು ಮೂಲಕ ಮಂತ್ರಾಲಯ ರಸ್ತೆಗೆ ಜೋಡಿಸುವ ಲಿಂಕ್‌ ರಸ್ತೆ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆ ನಡೆಸಿರುವ ಸಮೀಕ್ಷೆಯಂತೆ ಭೂ ಸ್ವಾಧೀನಕ್ಕೆ ಅವಶ್ಯಕತೆ ಇರುವ ಭೂಮಿ, ಕೃಷಿಯ ಮಾಹಿತಿ ಸಂಗ್ರಹಿಸಬೇಕು. ಭೂಮಿ ಸ್ವಾಧೀನಕ್ಕೆ ದರ ನಿಗದಿಪಡಿಸುವುದು, ರಸ್ತೆ ನಿರ್ಮಾಣಕ್ಕೆ ಅಂದಾಜು ಪತ್ರಿಕೆ ತಯಾರಿಸಬೇಕು ಎಂದರು. ಎಡಿಸಿ ದುರುಗೇಶ, ಆರ್‌ಡಿಎ ಪ್ರಭಾರ ಆಯುಕ್ತ ಶರಣಪ್ಪ, ಎಇಇ ಪ್ರಕಾಶ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ

Supreme Court

State-Governor ಕದನ: ಕೇಂದ್ರ ಸರಕಾರಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manvi; A crocodile was spotted on the banks of the Tungabhadra river

Manvi; ತುಂಗಭದ್ರ ನದಿ ತೀರದಲ್ಲಿ ಕಾಣಿಸಿಕೊಂಡ ಮೊಸಳೆ

Raichuru: ವಸತಿ ಶಾಲೆಯ ಊಟದಲ್ಲಿ ಹಲ್ಲಿ… 50 ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Raichuru: ವಸತಿ ಶಾಲೆಯ ಊಟದಲ್ಲಿ ಹಲ್ಲಿ… 50 ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Maski: ವಿದ್ಯುತ್ ಕಣ್ಣಾಮುಚ್ಚಾಲೆ, ಸರಕಾರಿ ಕೆಲಸ ಕಾರ್ಯಗಳಿಗೆ ಅಡ್ಡಿ, ಸಾರ್ವಜನಿಕರು ಹೈರಾಣು

Maski: ವಿದ್ಯುತ್ ಕಣ್ಣಾಮುಚ್ಚಾಲೆ, ಸರಕಾರಿ ಕೆಲಸ ಕಾರ್ಯಗಳಿಗೆ ಅಡ್ಡಿ, ಸಾರ್ವಜನಿಕರು ಹೈರಾಣು

Sindhanur; ಎಂಎಲ್ಸಿ ಬಾದರ್ಲಿ ಸ್ವಾಗತ ಕಮಾನು ಕುಸಿದು ಮೂವರಿಗೆ ಗಾಯ

Sindhanur; ಎಂಎಲ್ಸಿ ಬಾದರ್ಲಿ ಸ್ವಾಗತ ಕಮಾನು ಕುಸಿದು ಮೂವರಿಗೆ ಗಾಯ

1-wffsdf

Maski: ಭೂವಿವಾದದಿಂದ ಸಮುದಾಯ ಆರೋಗ್ಯ ಕೇಂದ್ರ ಕಟ್ಟಡ ಕಾಮಗಾರಿಗೆ ಗ್ರಹಣ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.