ಹೋಂ ಕ್ವಾರಂಟೈನ್ನಿಂದ ಹೊರಗೆ ಬಂದರೆ ಕಠಿಣ ಕ್ರಮ
Team Udayavani, May 29, 2020, 2:35 PM IST
ಸಾಂದರ್ಭಿಕ ಚಿತ್ರ
ರಾಯಚೂರು: ಕೋವಿಡ್ 19 ಶಂಕೆ ಹಿನ್ನೆಲೆಯಲ್ಲಿ ಗೃಹ ಕ್ವಾರಂಟೈನ್ನಲ್ಲಿರುವ ವ್ಯಕ್ತಿಗಳು ತಮ್ಮ ಮನೆಗಳಿಂದ ಹೊರಗೆ ಓಡಾಡಿದಲ್ಲಿ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.
ಮೊದಲನೇ ಬಾರಿ ಗೃಹ ಕ್ವಾರಂಟೈನ್ ಉಲ್ಲಂಘಿಸಿದವರಿಗೆ ದೂರವಾಣಿ ಸಂದೇಶದ ಮೂಲಕ ಎಚ್ಚರಿಕೆ ನೀಡಲಾಗುವುದು. ಎರಡನೇ ಬಾರಿ ಉಲ್ಲಂಘಿಸಿದ್ದಲ್ಲಿ ಸಾಂಸ್ಥಿಕ ಕ್ವಾರಂಟೈನ್ ಗೆ ದಾಖಲಿಸಲಾಗುವುದು. ಕ್ವಾರಂಟೈನ್ ವ್ಯಕ್ತಿಗಳ ಸಂಪರ್ಕ ಮತ್ತು ನಿಖರ ಮಾಹಿತಿಯನ್ನು ಸಂಬಂಧಪಟ್ಟ ತಾಲೂಕು ಅಧಿಕಾರಿಗಳು ಕಲೆ ಹಾಕುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ