ಮೊದಲ ದಿನದಲ್ಲೇ 2.5 ಕೋಟಿ ರೂ. ಮದ್ಯ ಮಾರಾಟ

ಪರಿಷ್ಕೃತ ದರ ನಿಗದಿ-ಸಮಯ ಬದಲಾವಣೆ ಮದ್ಯದ ಅಂಗಡಿಗಳಲ್ಲಿ ಸಾಮಾಜಿಕ ಅಂತರ ಮಾಯ

Team Udayavani, May 6, 2020, 12:29 PM IST

5-May-06

ಸಾಂದರ್ಭಿಕ ಚಿತ್ರ

ರಾಯಚೂರು: ಬರೋಬ್ಬರಿ ಒಂದೂವರೆ ತಿಂಗಳು ಬಳಿಕ ಮದ್ಯ ಮಾರಾಟಕ್ಕೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮೊದಲ ದಿನವೇ 2.5 ಕೋಟಿ ರೂ. ಮದ್ಯ ಮಾರಾಟವಾಗಿದೆ. 118 ಅಂಗಡಿಗಳಲ್ಲಿ 89 ವೈನ್‌ ಶಾಪ್‌, 29 ಎಂಎಸ್‌ಐಎಲ್‌ ಆರಂಭಿಸಲಾಗಿದೆ. 53,750 ಲೀಟರ್‌ ಮದ್ಯ ವಿಸ್ಕಿ, 13,850 ಲೀಟರ್‌ ಬೀಯರ್‌ ಮಾರಾಟವಾಗಿದೆ. ಇದರ ಮೌಲ್ಯದ 2.5 ಕೋಟಿ ರೂ. ದಾಟಿದೆ. ಆದರೂ, ಸಂಜೆ ಸಾಕಷ್ಟು ಜನರಿಗೆ ಮದ್ಯ ಸಿಗದೆ ಮರಳಿ ಹೋಗಿದ್ದಾರೆ.

ಸೋಮವಾರ ಬೆಳಗ್ಗೆ 9:00ರಿಂದ ಸಂಜೆ 7:00ರ ವರೆಗೂ ಮದ್ಯ ಮಾರಾಟಕ್ಕೆ ಅವಕಾಶ ಇದ್ದರೂ ಬಹುತೇಕ ಅಂಗಡಿಗಳಲ್ಲಿ ಸಂಜೆ 5:00 ಗಂಟೆಗೆಲ್ಲ ಖಾಲಿಯಾಗಿತ್ತು. ಇದರಿಂದ ಕೆಲಕಾಲ ಮದ್ಯದ ಅಂಗಡಿಗಳ ಎದುರು ಜನ ಜಮಾಯಿಸಿದ್ದರು. ಗಲಾಟೆಯಾಗುವ ಮುನ್ಸೂಚನೆ ಕಂಡ ಪೊಲೀಸರು ಜನರನ್ನು ಚದುರಿಸಿದರು. ಆದರೆ, ಸರ್ಕಾರ ಮದ್ಯದ ದರವನ್ನು ಶೇ.6ರಷ್ಟು ಹೆಚ್ಚಿಸಿರುವ ಕಾರಣ ಮಂಗಳವಾರದಿಂದ ಪರಿಷ್ಕೃತ ದರ ಜಾರಿಗೊಳಿಸಲಾಗಿದೆ.

ಅಬಕಾರಿ ಇಲಾಖೆ ಗೋಡಾನ್‌ನಲ್ಲಿ ಸಂಗ್ರಹವಾಗಿದ್ದ ಮದ್ಯವನ್ನು ಅಂಡಿಗಳಿಗೆ ಸಾಗಿಸಲಾಗಿದೆ. ಆದರೆ, ಲಾಕ್‌ಡೌನ್‌ ಕಾರಣಕ್ಕೆ ಕೆಲವೊಂದು ಬ್ರ್ಯಾಂಡ್ ಮದ್ಯ ಖಾಲಿಯಾಗಿದೆ. ಮಾರಾಟ ಆರಂಭವಾದ ಒಂದು ಗಂಟೆಯೊಳಗೆ ಕೆಲವೆಡೆ ಮದ್ಯ ಖಾಲಿಯಾಗಿದೆ. ಮೊದಲ ದಿನ ಕೆಲಕಾಲ ಸಾಮಾಜಿಕ ಅಂತರ ಕಂಡು ಬಂದರೂ ಮಧ್ಯಾಹ್ನಕ್ಕೆಲ್ಲ ಜನ ಗುಂಪು ಗುಂಪಾಗಿ ಮದ್ಯ ಖರೀದಿಗೆ ಮುಗಿ ಬಿದ್ದಿದ್ದರು. ಹೀಗಾಗಿ ಮಂಗಳವಾರದಿಂದ ಸಮಯ ಬದಲಿಸಲಾಗಿದೆ. ಬೆಳಗ್ಗೆ 8:00ರಿಂದ ಮಧ್ಯಾಹ್ನ 2:00ರ ವರೆಗೂ ಮಾತ್ರ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಆಂಧ್ರ, ತೆಲಂಗಾಣದಲ್ಲಿ ಕೊರೊನಾ ಭೀತಿ ಇರುವ ಕಾರಣ ಗಡಿ ಭಾಗದಲ್ಲಿ ನಾಲ್ಕು ವೈನ್‌ ಶಾಪ್‌ ಹಾಗೂ ಒಂದು ಎಂಎಸ್‌ಐಎಲ್‌ ಅಂಗಡಿ ಮುಚ್ಚಿಸಲಾಗಿದೆ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.