ವೈದ್ಯರ ತಪಾಸಣೆಗೆ ಹೋಗುತ್ತಿದ್ದವರಿಗೆ ಯಮನಾದ ಲಾರಿ: ಒಂದೇ ಕುಟುಂಬದ ಮೂವರ ದುರ್ಮರಣ
Team Udayavani, Apr 24, 2020, 11:55 AM IST
ರಾಯಚೂರು: ಗರ್ಭಿಣಿ ಪತ್ನಿಯ ಆರೋಗ್ಯ ತಪಾಸಣೆಗಾಗಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಲಾರಿ ಢಿಕ್ಕಿ ಹೊಡೆದು ಪತಿ, ಪತ್ನಿ, ಮಗಳು ಮೃತಪಟ್ಟ ದಾರುಣ ಘಟನೆ ಸಿಂಧನೂರು ತಾಲೂಕಿನ ಉಮಲೂಟಿ ಗ್ರಾಮದ ಹತ್ತಿರ ನಡೆದಿದೆ.
ಮಾಟೂರು ಗ್ರಾಮದ ಪರಸಪ್ಪ (35), ಪತ್ನಿ ಕನಕಮ್ಮ (28), ಪುತ್ರಿ ನಾಗಮ್ಮ (2) ಮೃತ ದುರ್ದೈವಿಗಳು. ಪರಸಪ್ಪನ ಪತ್ನಿ ಕನಕಮ್ಮ ಗರ್ಭಿಣಿಯಾಗಿದ್ದು, ತವರು ಮನೆ ಚಿಕ್ಕಬೇರ್ಗಿ ಗ್ರಾಮಕ್ಕೆ ಬಂದಿದ್ದಳು.
ಈಕೆಯ ಆರೋಗ್ಯ ತಪಾಸಣೆಗೆ ಇಲಕಲ್ ಗೆ ಹೋಗುವಾಗ ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಚಾಲಕ ಪರಾರಿಯಾಗಿದ್ದಾನೆ. ಈ ಕುರಿತು ತುರುವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ