ಪ್ರವಾಹದ ಹೊಡೆತಕ್ಕೆ ಮಕಾಡೆ ಮಲಗಿದ ಬೆಳೆ


Team Udayavani, Aug 15, 2021, 2:47 PM IST

rayachur news

ದೇವದುರ್ಗ: ನಾರಾಯಣಪುರ ಜಲಾಶಯದಿಂದಕೃಷ್ಣಾನದಿಗೆ 4.17 ಲಕ್ಷ ಕ್ಯೂಸೆಕ್‌ ನೀರು ಹರಿಬಿಟ್ಟಹಿನ್ನೆಲೆಯಲ್ಲಿ ಕೃಷ್ಣಾ ನದಿ ತೀರದ 30ಕ್ಕೂ ಅ ಧಿಕಗ್ರಾಮಗಳಲ್ಲಿ ಬೆಳೆದಿದ್ದ 1280.5 ಹೆಕ್ಟೇರ್‌ ಭತ್ತ, 876.5ಹೆಕ್ಟೇರ್‌ ಹತ್ತಿ, 154 ಹೆಕ್ಟೇರ್‌ ತೊಗರಿ, 34.5 ಹೆಕ್ಟೇರ್‌ಸಜ್ಜೆ, 5 ಹೆಕ್ಟೇರ್‌ ಸೂರ್ಯಕಾಂತಿ, 2 ಹೆಕ್ಟೇರ್‌ ಎಳ್ಳು ಸೇರಿಒಟ್ಟು 2352.5 ಹೆಕ್ಟೇರ್‌ ಹಾನಿಯಾಗಿದೆ.

ಯಾವ ಹಳ್ಳಿಗಳಲ್ಲಿ ನಷ್ಟ?: ಕೃಷ್ಣಾ ನದಿ ಪ್ರವಾಹಕ್ಕೆಕೊಪ್ಪರು, ಕುರ್ಕಿಹಳ್ಳಿ, ಪರ್ತಾಪುರು, ಯಾಟಗಲ್‌,ಅರಿಷಣಿಗಿ, ಹೂನ್ನೂರು, ಹೇರೂರು, ಅಂಜಳ,ಅಂಚೆಸುಗೂರು, ಗೋಪಾಳಪುರು, ನಿಲವಂಜಿ,ಹಿರೇರಾಯಕುಂಪಿ, ಮದರಕಲ್‌, ಹೇರುಂಡಿ,ಬಾಗೂರು, ಚಿಂಚೋಡಿ, ವೀರಗೋಟ, ಲಿಂಗದಹಳ್ಳಿ,ಅಪ್ರಾಳ, ಬಸವಂತಪೂರು, ಗಲಗ ಸೇರಿದಂತೆ ಇತರೆನದಿ ತೀರದ ಗ್ರಾಮಗಳಲ್ಲಿ ಬೆಳೆದ ಬೆಳೆ ನಷ್ಟವಾಗಿದೆ.

ಜೆಸ್ಕಾಂಗೂ ಲಕ್ಷಾಂತರ ನಷ್ಟ: ಕೃಷ್ಣಾ ನದಿ ತೀರದಕಂಬಗಳು ಬಿದ್ದಿವೆ. ವಿದ್ಯುತ್‌ ಪರಿವರ್ತಕಗಳಿಗೆ ನೀರುನುಗ್ಗಿದೆ. ಇದರಿಂದ ಮೂರು ಟಿಸಿಗಳಿಗೂ ಹೆಚ್ಚುಹಾನಿಯಾಗಿವೆ. 12ಕ್ಕೂ ಅಧಿ ಕ ವಿದ್ಯುತ್‌ ಕಂಬಗಳುನೆಲಕ್ಕುರುಳಿವೆ.
ಪರಿಹಾರ ಘೋಷಣೆ: ಕಂದಾಯ-ಕೃಷಿ ಅಧಿ ಕಾರಿಗಳುಜಂಟಿ ಸಮೀಕ್ಷೆ ನಡೆಸಿದ್ದು,ಎನ್‌ಡಿಆರ್‌ಎಫ್‌ಮಾರ್ಗಸೂಚಿಯಂತೆ ಮಳೆಯಾಶ್ರಿತ ಪ್ರದೇಶದಲ್ಲಿ ಪತ್ರಿಹೆಕ್ಟೇರ್‌ಗೆ 6,800 ರೂ. ಪರಿಹಾರ ನಿಗದಿಪಡಿಸಲಾಗಿದೆ.ನೀರಾವರಿ ಪ್ರದೇಶದಲ್ಲಿ ಪ್ರತಿ ಹೆಕ್ಟೇರ್‌ಗೆ 13,500 ರೂ.ಪರಿಹಾರ ಘೋಷಿಸಲಾಗಿದೆ.

ವಿಳಂಬ ಬೇಡ: ಕೊರೊನಾ ಆರ್ಥಿಕ ಸಂಕಷ್ಟದಮಧ್ಯೆ ಹೈರಾಣಾದ ರೈತರಿಗೆ ಇದೀಗ ಬೆಳೆ ನಷ್ಟ ಜೀವಹಿಂಡಿದೆ. ಬೆಳೆನಷ್ಟ ಪರಿಹಾರಕ್ಕೆ ಸಂಬಂಧಿಸಿದಂತೆ ತಾಲೂಕು ಕಚೇರಿಗೆ ಅಲೆಯುವುದನ್ನು ಜಿಲ್ಲಾಡಳಿತಮತ್ತು ತಾಲೂಕಾಡಳಿತ ತಪ್ಪಿಸಬೇಕಿದೆ.
ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.