ಶಾಸಕ ಪಾಟೀಲ್‌ ಅಹಂಕಾರ ಬಿಟ್ಟು ಕ್ಷಮೆಯಾಚಿಸಲಿ


Team Udayavani, Oct 17, 2021, 3:06 PM IST

asdcCS

ರಾಯಚೂರು: ಜನಸೇವೆ ಮಾಡಬೇಕಿದ್ದಶಾಸಕ ಡಾ| ಶಿವರಾಜ್‌ ಪಾಟೀಲ್‌ ನಾನುರಾಯಚೂರಿನ ಬಾದಶಾ ಎನ್ನುವ ಅಹಂಕಾರದಮಾತುಗಳನ್ನಾಡಿ ಮತದಾರರಿಗೆ ಅಪಮಾನಮಾಡಿದ್ದಾರೆ.

ಮೂರು ದಿನದೊಳಗೆ ಅವರುಜನತೆಯ ಕ್ಷಮೆಯಾಚಿಸಬೇಕು ಎಂದುಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಂಚಾಲಕಬಸವರಾಜ ಕಳಸ ಒತ್ತಾಯಿಸಿದರು.ನಗರದ ಪತ್ರಿಕಾ ಭವನದಲ್ಲಿ ಶನಿವಾರಸುದ್ದಿಗೋಷ್ಠಿಯಲ್ಲಿ ಮಾತನಾಡಿ,ಜನನಾಯಕರಾದವರು ಅರಸೊತ್ತಿಗೆಮಾತನ್ನಾಡುವುದು ಸರಿಯಲ್ಲ.

ಪ್ರಜೆಗಳಸೇವೆ ಮಾಡುವ ಮುನ್ನ ಜವಾಬ್ದಾರಿಯಿಂದನಡೆದುಕೊಳ್ಳಬೇಕು. ಕಾರ್ಯಕ್ರಮದಲ್ಲಿಬಹಿರಂಗವಾಗಿ “ನಾನು ರಾಯಚೂರಿನಬಾದಶಾ’ ಎಂದು ಹೇಳುವ ಮೂಲಕ ಜನರಿಗೆಅಪಮಾನ ಮಾಡಿದ್ದಾರೆ. ಶಿಸ್ತಿನ ಪಕ್ಷ ಎನ್ನುವಬಿಜೆಪಿ ಇದನ್ನೆಲ್ಲ ಗಮನಿಸುವುದಿಲ್ಲವೇ ಎಂದು ಪ್ರಶ್ನಿಸಿದರು.

ಇದೇ ಮೊದಲಲ್ಲ ಏಮ್ಸ್‌ ಹೋರಾಟದವಿಚಾರದಲ್ಲಿಯೂ ಅವರು ಹೋರಾಟಗಾರರಜತೆ ಅನುಚಿತವಾಗಿ ನಡೆದುಕೊಂಡಿದ್ದಾರೆ.ಏಕವಚನದಲ್ಲಿ ಹೋಗು ಬಾ ಎಂದು ಬಹಳಅಗೌರವದಿಂದ ನಡೆದುಕೊಂಡಿದ್ದಾರೆ. ಪ್ರಧಾನಿನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರೇ ನಾವು ಸಾಮಾನ್ಯವ್ಯಕ್ತಿಗಳು ಎಂದು ಹೇಳಿಕೊಳ್ಳುವಾಗ ಶಾಸಕಪಾಟೀಲ್‌ ನಾನೊಬ್ಬ ಬಾದಶಾ ಎನ್ನುವುದುಖಂಡನೀಯ ಎಂದು ದೂರಿದರು.

ರಾಯಚೂರು ಈವರೆಗೆ ಅನೇಕಶಾಸಕರನ್ನು, ಮಂತ್ರಿಗಳನ್ನು ಕಂಡಿದೆ. ಆದರೆ,ಯಾರು ಕೂಡ ಈ ರೀತಿ ಅತಿರೇಕದವರ್ತನೆಯಾಗಲಿ, ಮಿತಿಮೀರಿದಹೇಳಿಕೆಗಳನ್ನಾಗಲಿ ನೀಡಿಲ್ಲ. ಮೂರುದಿನದೊಳಗೆ ಅವರು ಕ್ಷಮೆಯಾಚಿಸದಿದ್ದರೆಈ ಕುರಿತು ಬಿಜೆಪಿ ಶಿಸ್ತು ಸಮಿತಿಗೆ ದೂರುನೀಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ರಾಯಚೂರು ಜಿಲ್ಲೆ ಅಭಿವೃದ್ಧಿ ಆಗಿಲ್ಲ ಎಂದುತೆಲಂಗಾಣಕ್ಕೆ ಸೇರಿಸಿ ಎನ್ನುವುದಲ್ಲ. ಅವರುತಮ್ಮ ಆಕ್ರೋಶವನ್ನು ಸದನದಲ್ಲಿ ತೋರಿಸಲಿ.ಎಂದಾದರೂ ಈ ಬಗ್ಗೆ ಮಾತನಾಡಿದ್ದಾರಾ.ಜಿಲ್ಲೆಗೆ ಬಂದ ಸಚಿವರ ಎದುರು ಪ್ರಾಬಲ್ಯತೋರಲು ಬೇಕಾಬಿಟ್ಟಿ ಹೇಳಿಕೆ ನೀಡುವುದಲ್ಲ.ಏಮ್ಸ್‌ ವಿಚಾರದಲ್ಲಿ ಎಂದಾದರೂ ಹೇಳಿಕೆನೀಡಿದ್ದಾರೆಯೇ ಎಂದು ಪ್ರಶ್ನಿಸಿದರು.ಕರವೇ (ಶಿವರಾಮಗೌಡ ಬಣ)ಜಿಲ್ಲಾಧ್ಯಕ್ಷ ಅಶೋಕ ಕುಮಾರ್‌ ಜೈನ್‌ಮಾತನಾಡಿ, ರಾಯಚೂರನ್ನು ತೆಲಂಗಾಣಕ್ಕೆಸೇರಿಸುವುದಾಗಿ ಹೇಳುವ ಶಾಸಕರಿಗೆ ನೈತಿಕತೆಇದೆಯೇ. ಯಾರಪ್ಪನ ಸ್ವತ್ತು ಎಂದು ಇವರುಆ ರೀತಿ ಹೇಳಿಕೆ ನೀಡುತ್ತಾರೆ.

ಅಭಿವೃದ್ಧಿ ಬಗ್ಗೆಮಾತನಾಡುವವರು ಸದನದಲ್ಲಿ ಮಾತನಾಡಲಿ.ಇಲ್ಲಿ ಜನರ ಎದುರು ಶೋಕಿಗಾಗಿಹೇಳುವುದಲ್ಲ. ಕನ್ನಡ ನಾಡು, ನುಡಿ, ಜಲಕ್ಕಾಗಿಕನ್ನಡಪರ ಸಂಘಟನೆಗಳು ಜೀವ ಪಣಕ್ಕಿಟ್ಟುಹೋರಾಟ ಮಾಡಿದರೆ, ಇವರು ಮನಸಿಗೆಬಂದಂತೆ ಮಾತನಾಡುವುದು ಸರಿಯಲ್ಲ.ಶಾಸಕರು ತಮ್ಮ ಹೇಳಿಕೆ ಹಿಂಪಡೆದು ಜನರಕ್ಷಮೆಯಾಚಿಸಲಿ ಎಂದರು.ಸಂಘಟನೆ ಮುಖಂಡರಾದ ಶರಣಪ್ಪಅಸ್ಕಿಹಾಳ, ರಾಜಶೇಖರ ಮಾಚರ್ಲಾ,ಮಹ್ಮದ್‌ ಮಾಸೂಮ್‌ ಇದ್ದರು.

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.