ಮಳಿಗೆ ದುರಸ್ತಿ, ಮರು ಹರಾಜಿನತ್ತ ನಗರಸಭೆ ಚಿತ್ತ


Team Udayavani, Oct 20, 2021, 3:10 PM IST

rayachuru news

ರಾಯಚೂರು: ಬಹುವರ್ಷಗಳಿಂದ ನನೆಗುದಿಗೆ ಬಿದ್ದನಗರಸಭೆ ಮಳಿಗೆಗಳ ಪುನರುಜ್ಜೀವನ ಕಾರ್ಯಕ್ಕೆ ಕೊನೆಗೆಕಾಲ ಸನ್ನಿಹಿತವಾದಂತಾಗಿದೆ. ಕೆಲವೊಂದು ಮಳಿಗೆಗಳದುರಸ್ತಿ ಕಾರ್ಯ ಕೈಗೊಳ್ಳುವ ಪ್ರಕ್ರಿಯೆಯಲ್ಲಿದ್ದರೆ; ಅನೇಕಮಳಿಗೆಗಳನ್ನು ಖಾಲಿ ಮಾಡಿಸಿ ಮರು ಟೆಂಡರ್‌ನಡೆಸುವತ್ತ ನಗರಸಭೆ ಚಿತ್ತ ಹರಿಸಿದೆ.ನಗರಸಭೆ ಪ್ರತಿ ಸಾಮಾನ್ಯ ಸಭೆಯಲ್ಲೂ ಮಳಿಗೆಗಳವಿಚಾರ ಪ್ರಸ್ತಾಪವಾಗುತ್ತಲೇ ಇರುತ್ತದೆ.

ಮಳಿಗೆಗಳಿಂದನಿರೀಕ್ಷಿತ ಆದಾಯ ಬರುತ್ತಿಲ್ಲ. ನಿರ್ವಹಣೆ ಕೊರತೆಇದ್ದರೂ ನಗರಸಭೆ ಎಚ್ಚೆತ್ತುಕೊಂಡಿಲ್ಲ ಎಂಬಿತ್ಯಾದಿವಿಚಾರ ಚರ್ಚೆ ಆಗುತ್ತಲೇ ಇದ್ದವು. ಸುಮಾರು294ಕ್ಕೂ ಅ ಧಿಕ ಮಳಿಗೆಗಳಿದ್ದರೆ, ನಗರಸಭೆ ಪ್ರತಿತಿಂಗಳು ಕೇವಲ 90 ಸಾವಿರದ ಆಸುಪಾಸುಬಾಡಿಗೆ ಹಣ ಬರುತ್ತಿದೆ.

ಈ ಹಿಂದೆ ಅತಿ ಕಡಿಮೆದರಕ್ಕೆ ಬಾಡಿಗೆ ನೀಡಿದ್ದು, ಇಂದಿಗೂ ಅದೇ ಬಾಡಿಗೆಮುಂದುವರಿದಿದೆ. ಕೆಲವೊಂದು ಮಳಿಗೆ ಯಾರೋಕಡಿಮೆ ದರಕ್ಕೆ ಬಾಡಿಗೆ ಪಡೆದು ದುಬಾರಿ ಹಣಕ್ಕೆಮತ್ತೂಬ್ಬರಿಗೆ ಬಾಡಿಗೆ ನೀಡಿದ ನಿದರ್ಶನಗಳುಇವೆ. ಇದರಿಂದ ಪ್ರತಿ ತಿಂಗಳು ಲಕ್ಷಾಂತರ ರೂ. ನಷ್ಟಎದುರಿಸುವಂತಾಗಿತ್ತು.ಅಲ್ಲದೇ, ಮಳಿಗೆಗಳ ವಿಚಾರಕ್ಕೆ ಕೆಲವರುನ್ಯಾಯಾಲಯ ಮೆಟ್ಟಿಲೇರಿದ್ದರ ಪರಿಣಾಮ ಇಷ್ಟುದಿನ ಯಾವುದೇ ಚಟುವಟಿಕೆಗಳು ನಡೆಸಲುಆಗಿರಲಿಲ್ಲ.

ಈಗ ನ್ಯಾಯಾಲಯದಲ್ಲಿದ್ದ ಪ್ರಕರಣಗಳುಇತ್ಯರ್ಥಗೊಂಡಿದ್ದು, ಶೀಘ್ರದಲ್ಲೇ ಮಳಿಗೆಗಳಪುನರುಜ್ಜೀವನ ಕಾರ್ಯ ಕೈಗೊಳ್ಳುತ್ತೇವೆ ಎನ್ನುತ್ತಾರೆನಗರಸಭೆ ಅ ಧಿಕಾರಿಗಳು.

ವ್ಯಾಪಾರಿಗಳಿಗೆ ನೋಟಿಸ್‌ ಜಾರಿ: ನಗರಸಭೆಯಿಂದಈಗಾಗಲೇ ವ್ಯಾಪಾರಿಗಳಿಗೆ ನೋಟಿಸ್‌ ಕೂಡಜಾರಿ ಮಾಡಲಾಗಿದೆ. ಪ್ರತಿ ವ್ಯಾಪಾರಿಗೆ ಏಳುನೋಟಿಸ್‌ ಜಾರಿ ಮಾಡಿದ್ದು, ಕಾನೂನಾತ್ಮಕ ಪ್ರಕ್ರಿಯೆಪೂರ್ಣಗೊಳಿಸಲಾಗಿದೆ. ಇನ್ನೇನಿದ್ದರೂ ನಗರಸಭೆಮಳಿಗೆಗಳನ್ನು ಸ್ವಾ ಧೀನಪಡಿಸಿಕೊಂಡು ಮರುಹರಾಜು ಹಾಕುವ ಕೆಲಸ ಬಾಕಿ ಇದೆ ಎನ್ನಲಾಗುತ್ತಿದೆ.

ಈಹಿಂದೆ ಕೂಡ ನೋಟಿಸ್‌ ಜಾರಿ ಮಾಡಿಯೇ ಹರಾಜುಮಾಡಲಾಗಿತ್ತು. ಆದರೆ, ಮಳಿಗೆಗಳನ್ನು ನಗರಸಭೆಕಾನೂನಾತ್ಮಕವಾಗಿ ಸ್ವಾ ಧೀನಪಡಿಸಿಕೊಂಡಿರಲಿಲ್ಲ.

ಇದರಿಂದ ವರ್ತಕರು ತಿರುಗಿಬಿದ್ದಿದ್ದರು. ಆದರೆ,ಈ ಬಾರಿ ನಗರಸಭೆ ಎಚ್ಚರಿಕೆ ಹೆಜ್ಜೆಯನ್ನಿಡುತ್ತಿದ್ದು,ವ್ಯಾಪಾರಸ್ಥರು ಯಾವುದೇ ರೀತಿಯಲ್ಲೂ ಹಿಡಿತ ಸಾಧಿಸಲು ಸಾಧ್ಯವಾಗದ ರೀತಿ ಕ್ರಮ ಕೈಗೊಳ್ಳಲಾಗುತ್ತಿದೆ.

ಮಳಿಗೆಗಳ ದುರಸ್ತಿಗೆ ಆದ್ಯತೆ: ನಗರಸಭೆಯಲ್ಲಿಸಾಕಷ್ಟು ಮಳಿಗೆಗಳಿದ್ದು, ಅದರಲ್ಲಿ 106 ಮಳಿಗೆಗಳುಸಾಕಷ್ಟು ಶಿಥಿಲಗೊಂಡಿವೆ. ಫ್ಲೋರಿಂಗ್‌ ವ್ಯವಸ್ಥೆಸಂಪೂರ್ಣ ಹಾಳಾಗಿದ್ದು, ಮಳೆ ಬಂದರೆ ಸೋರುವಹಂತದಲ್ಲಿವೆ.

ಅಲ್ಲದೇ, ವಿದ್ಯುತ್‌ ಸಂಪರ್ಕವೂಇಲ್ಲದಾಗಿದೆ. ಅವುಗಳ ದುರಸ್ತಿ ಬಗ್ಗೆ ನಗರಸಭೆಯಲ್ಲಿಚರ್ಚಿಸಿ ಅನುಮೋದನೆ ಕೂಡ ಪಡೆಯಲಾಗಿದೆ.ಆದರೆ, ನಗರಸಭೆ ಹಣಕಾಸಿನ ಅಭಾವ ಎದ್ದುಕಾಣುತ್ತಿದ್ದು, ದುರಸ್ತಿಗೆ ಹಣ ಹೊಂದಿಸುವುದೇಸವಾಲು ಎನ್ನಲಾಗುತ್ತಿದೆ. ಈಗ ಬರುವ ಬಾಡಿಗೆ ಹಣನಿರ್ವಹಣೆಗೆ ಬಳಸಿಕೊಳ್ಳುತ್ತಿದ್ದು, ಹೆಚ್ಚುವರಿ ಹಣಹೊಂದಿಸಿ ದುರಸ್ತಿ ಕಾರ್ಯ ಮಾಡಬೇಕಿರುವ ಸವಾಲುನಗರಸಭೆ ಮುಂದಿದೆ.

ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ರಾಜಕೀಯ ಬಿಟ್ಟು ಕೃಷಿ ಮಾಡುವೆ: ಸಂಗಣ್ಣ ಕರಡಿ

Lok Sabha Election: ರಾಜಕೀಯ ಬಿಟ್ಟು ಕೃಷಿ ಮಾಡುವೆ: ಸಂಗಣ್ಣ ಕರಡಿ

Politics: ರಾಜ್ಯದಲ್ಲಿ ಇನ್ನೂ 9 ವರ್ಷ ಕಾಂಗ್ರೆಸ್‌ಗೆ ಅಧಿಕಾರ: ಡಿಕೆಶಿ

Politics: ರಾಜ್ಯದಲ್ಲಿ ಇನ್ನೂ 9 ವರ್ಷ ಕಾಂಗ್ರೆಸ್‌ಗೆ ಅಧಿಕಾರ: ಡಿಕೆಶಿ

Politics: ಪ್ರಧಾನಿ ಅಧಿಕಾರಕ್ಕಾಗಿ ಏನಾದರೂ ಮಾಡುತ್ತಾರೆ; ಸಚಿವ ಭೋಸರಾಜು ವಾಗ್ದಾಳಿ

Politics: ಪ್ರಧಾನಿ ಅಧಿಕಾರಕ್ಕಾಗಿ ಏನಾದರೂ ಮಾಡುತ್ತಾರೆ; ಸಚಿವ ಭೋಸರಾಜು ವಾಗ್ದಾಳಿ

Raichur; ಅನಂತ ಕುಮಾರ್ ಹೆಗಡೆ ಮೂರ್ಖ ಸಂಸದ: ಸಚಿವ ಬಿ.ನಾಗೇಂದ್ರ

Raichur; ಅನಂತ ಕುಮಾರ್ ಹೆಗಡೆ ಮೂರ್ಖ ಸಂಸದ: ಸಚಿವ ಬಿ.ನಾಗೇಂದ್ರ

SHriramulu (2)

BJP; ಒಂದೆರಡು ದಿನಗಳಲ್ಲಿ 20 ಕ್ಷೇತ್ರಗಳ ಅಭ್ಯರ್ಥಿ ಘೋಷಣೆ, ನನ್ನ ಹೆಸರೂ ಇದೆ: ಶ್ರೀ ರಾಮುಲು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.