ಚಿನ್ನದ ನಾಡಿನೊಂದಿಗಿತ್ತುಅನಂತ ಸಂಬಂಧ


Team Udayavani, Nov 13, 2018, 2:14 PM IST

vij-2.jpg

ರಾಯಚೂರು: ಅನಂತಕುಮಾರ್‌ ಅವರಿಗೂ ಚಿನ್ನದ ನಾಡು ರಾಯಚೂರಿಗೂ ಅವಿನಾಭಾವ ನಂಟಿತ್ತು. ಅಖೀಲ ಭಾರತ ವಿದ್ಯಾರ್ಥಿ ಪರಿಷತ್‌ ಸಂಘಟನೆಗಾಗಿ ಇಲ್ಲಿಗೆ ಬಂದಾಗ ಬಾಡಿಗೆ ಸೈಕಲ್‌ ಪಡೆದು ಸುತ್ತಾಡುತ್ತಿದ್ದರು.

ಅದು 80ರ ದಶಕ. ಆಗ ಎಬಿವಿಪಿಯಲ್ಲಿ ಸಕ್ರಿಯರಾಗಿದ್ದ ಅನಂತಕುಮಾರ್‌ ಅವರು ಹಲವು ಬಾರಿ ಸಂಘಟನೆ ಬಲಗೊಳಿಸಲು ರಾಯಚೂರಿಗೂ ಬಂದಿದ್ದರು. ಆದರೆ, ಆ ಕಾಲದಲ್ಲಿ ಯಾವುದೇ ಬೈಕ್‌, ಕಾರುಗಳನ್ನು ಬಳಸುವಷ್ಟು ಶಕ್ತರಿರಲಿಲ್ಲ. ಹೀಗಾಗಿ ಸ್ಥಳೀಯ ಮುಖಂಡರೇ ಬಾಡಿಗೆ ಸೈಕಲ್‌ ಕೊಡಿಸುತ್ತಿದ್ದರು. ಅದರ ಮೇಲೆಯೇ ಅವರು ಎಲ್ಲೆಡೆ ಸುತ್ತಾಡಿ ಸಂಘಟನೆ ಮಾಡುತ್ತಿದ್ದರು. ಜಿಲ್ಲೆಯಲ್ಲಿ ಎಬಿವಿಪಿ ಬಲಗೊಳ್ಳಲು ಶ್ರಮಿಸಿದ್ದರು.

ಎಬಿವಿಪಿ ಅಖೀಲ ಭಾರತೀಯ ಅಧ್ಯಕ್ಷರಾದ ಬಳಿಕವೂ ಅವರು ರಾಯಚೂರಿಗೆ ಬಂದಿದ್ದರು. ಆ ಬಾಂಧವ್ಯ ಅವರು ಬಿಜೆಪಿ
ಸೇರಿದ ಬಳಿಕವೂ ಮುಂದುವರಿಯಿತು. ಜಿಲ್ಲೆಗೆ ಸಾಕಷ್ಟು ಬಾರಿ ಬರುತ್ತಿದ್ದರು. ಜಿಲ್ಲೆಯ ಸಮಸ್ಯೆಗಳನ್ನು ಹೊತ್ತೂಯ್ದ ಮುಖಂಡರಿಗೆ ಸದಾ ಸ್ಪಂದಿಸುತ್ತಿದ್ದರು.

ರಾಜಧಾನಿ ಎಕ್ಸಪ್ರಸ್‌ ರೈಲು ಜಿಲ್ಲೆಯ ಮೂಲಕ ಹಾದು ಹೋಗುವುದನ್ನು ರದ್ದುಗೊಳಿಸಲಾಗಿತ್ತು. ಗುಂತಕಲ್‌ನಿಂದ
ನೇರ ಹೈದರಾಬಾದ್‌ ಮಾರ್ಗವಾಗಿ ಕಳುಹಿಸಲಾಗುತ್ತಿತ್ತು. ಇದರಿಂದ ಜಿಲ್ಲೆಯ ಜನರಿಗೆ ತೊಂದರೆಯಾಗಿತ್ತು. ಹೀಗಾಗಿ
ಮೊದಲಿದ್ದ ಮಾರ್ಗವಾಗಿಯೇ ರೈಲು ಓಡಿಸಬೇಕೆಂದು ಜಿಲ್ಲೆಯ ನಿಯೋಗ ರೈಲ್ವೆ ಸಚಿವರಿಗೆ ಮನವಿ ಮಾಡಿತ್ತು. ಅದಕ್ಕೆ ದನಿಗೂಡಿಸಿದ್ದ ಅನಂತಕುಮಾರ್‌ ರೈಲ್ವೆ ಸಚಿವರಾಗಿದ್ದ ನಿತೀಶ್‌ಕುಮಾರ್‌ ಅವರಿಗೆ ಮನವರಿಕೆ ಮಾಡಿ ರೈಲು ಪುನಃ ರಾಯಚೂರು ಮಾರ್ಗವಾಗಿ ತೆರಳುವಂತೆ ಮಾಡಿದ್ದರು. ಜಿಲ್ಲೆಗೆ ಐಐಐಟಿ ಬರುವಂತೆ ಮಾಡುವಲ್ಲೂ ಸಾಕಷ್ಟು ಒತ್ತಡ ಹೇರಿದ್ದರು. ಇನ್ನು ದೇವದುರ್ಗ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲೂ ಶಿವನಗೌಡ ನಾಯಕ ಪರ ಪ್ರಚಾರಕ್ಕೆ ಆಗಮಿಸಿದ್ದರು.  ಅವರು ಭೌತಿಕವಾಗಿ ಅಗಲಿದರೂ ಅವರ ಹೆಜ್ಜೆಗಳು ಇಲ್ಲಿವೆ ಎನ್ನುತ್ತಾರೆ ಬಿಜೆಪಿ ಮುಖಂಡ ಎನ್‌.ಶಂಕ್ರಪ್ಪ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.