ಎಂಇಎಸ್-ಶಿವಸೇನೆ ನಿಷೇಧಿಸಲು ಮನವಿ
Team Udayavani, Jan 1, 2022, 3:23 PM IST
ದೇವದುರ್ಗ: ಕನ್ನಡಿಗರ ಮೇಲೆ ಪದೇ-ಪದೇ ದಬ್ಟಾಳಿಕೆ ಮಾಡುತ್ತಿರುವ ಎಂಇಎಸ್, ಶಿವಸೇನೆ ಸಂಘಟನೆಗಳು ರಾಜ್ಯ ಸರಕಾರ ಕೊಡಲೇ ನಿಷೇಧಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಎಚ್.ಶಿವರಾಮೇಗೌಡ ಬಣ್ಣ ತಾಲೂಕು ಸಮಿತಿ ಪದಾಧಿಕಾರಿಗಳು ಶುಕ್ರವಾರ ತಹಶೀಲ್ದಾರ್ ಶ್ರೀನಿವಾಸ ಚಾಪಲ್ ಮುಖಾಂತರ ಸಿಎಂಗೆ ಮನವಿ ಸಲ್ಲಿಸಿದರು.
ಕನ್ನಡಪರ ಸಂಘಟನೆಗಳು ಹೋರಾಟ ಕೈಬಿಟ್ಟು ಗಡುವು ನೀಡಿದೆ. 21 ದಿನದೊಳಗೆ ಎಂಇಎಸ್, ಶಿವಸೇನೆ ಸಂಘಟನೆಗಳು ನಿಷೇಧಿಸಬೇಕು. ನೆಲ, ಜಲ, ಗಡಿ ವಿಷಯಗಳ ಕುರಿತು ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶಿವಸೇನೆ ಪದೇ-ಪದೇ ಗಡಿ ತಂಟೆಗಳನ್ನು ನೆಪವೊಡ್ಡಿ ಕೋಮು ಸೌಹಾರ್ದತೆ ಉಂಟು ಮಾಡುತ್ತಿವೆ ಎಂದು ದೂರಿದರು.
ಈ ಸಂದರ್ಭದಲ್ಲಿ ತಾಲೂಕಾಧ್ಯಕ್ಷ ಶ್ರೀನಿವಾಸ ದಾಸರ, ಕಸಾಪ ಮಾಜಿ ಅಧ್ಯಕ್ಷ ಎಚ್.ಶಿವರಾಜ, ಮಹಿಳಾ ಘಟಕದ ಅಧ್ಯಕ್ಷೆ ಅಮೃತಾ ಕೆ.ಪಾಟೀಲ್, ಸಾವಿತ್ರಿ, ಪದ್ಮಾವತಿ, ಲಕ್ಷ್ಮೀಕಾಂತ್ ದಾಸರ ಸೇರಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ