ವಸತಿ ಯೋಜನೆಯಲ್ಲಿ ಮೀಸಲಾತಿ ನೀಡಲು ಆಗ್ರಹ
Team Udayavani, Feb 8, 2022, 5:53 PM IST
ಲಿಂಗಸುಗೂರು: ವಿಕಲಚೇತನರ 2016ರ ಕಾಯ್ದೆ ಅನ್ವಯ ವಸತಿ ಯೋಜನೆಗಳಲ್ಲಿ ಶೇ.5ರಷ್ಟು ವಿಕಲಚೇತನರಿಗೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಅಂಗವಿಕಲರ ಆರ್ಪಿಡಿ ಟಾಸ್ಕ್ ಪೋರ್ಸ್ನ ಪದಾಧಿಕಾರಿಗಳು ತಾಪಂ ಇಒಗೆ ಮನವಿ ಸಲ್ಲಿಸಿದರು.
ವಿಕಲಚೇತನರ 2016 ಕಾಯ್ದೆ ಅನ್ವಯ ವಿಕಲಚೇತನರಿಗೆ ಸಮಾನ ಅವಕಾಶ ನೀಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಅದರಂತೆ ಕಾಯ್ದೆಯ ಸೆಕ್ಷನ್ 37(ಸಿ) ಅನ್ವಯ ವಸತಿ ಯೋಜನೆಗಳಲ್ಲಿ ಶೇ.5ರಷ್ಟು ಮೀಸಲಾತಿ ನೀಡಬೇಕಾಗಿದೆ. ಬಸವ ಹಾಗೂ ಅಂಬೇಡ್ಕರ್ ವಸತಿ ಯೋಜನೆಯಲ್ಲಿ ಶೇ.5ರಷ್ಟು ಮೀಸಲಾತಿ ನೀಡುವ ಮುಖಾಂತರ ಬಡ ವಿಕಲಚೇತನರಿಗೆ ಮನೆ ಸೌಲಭ್ಯ ನೀಡಲು ಮುಂದಾಗುವಂತೆ ಆಗ್ರಹಿಸಿದರು.
ಸಮಿತಿ ರಾಜ್ಯ ಕಾರ್ಯದರ್ಶಿ ಸುರೇಶ ಭಂಡಾರಿ, ತಾಲೂಕು ಅಧ್ಯಕ್ಷ ಅಜ್ಮಲ್ ಜಮೀನಂದಾರ, ನಿಂಗನಗೌಡ ಮಾಚಕನೂರು ಹಾಗೂ ಇನ್ನಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್