ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಭದ್ರತೆ ಒದಗಿಸಲು ಮನವಿ

ಖಾಸಗಿ ಶಾಲೆಗಳು ಸುಲಿಗೆ ಕೇಂದ್ರಗಳಾಗಿ ಬಿಂಬಿಸುತ್ತಿರುವುದು ಸರಿಯಲ್ಲ.

Team Udayavani, Feb 12, 2021, 6:21 PM IST

ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಭದ್ರತೆ ಒದಗಿಸಲು ಮನವಿ

ಸಿಂಧನೂರು: ಕೆಲ ಸಮಾಜಘಾತುಕ ಶಕ್ತಿಗಳು, ಸಂಬಂಧವೇ ಇಲ್ಲದ ವ್ಯಕ್ತಿಗಳು ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ಶಿಕ್ಷಕರಿಗೆ ಮಾನಸಿಕ ಕಿರುಕುಳ ನೀಡುತ್ತಿರುವುದನ್ನು ವಿರೋಧಿಸಿ, ಸೂಕ್ತ ಭದ್ರತೆ ಒದಗಿಸುವಂತೆ ಆಗ್ರಹಿಸಿ ರಾಯಚೂರು ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟದಿಂದ ನಗರದಲ್ಲಿ ಪ್ರತಿಭಟಿಸಿ ತಾಲೂಕಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಯಾವುದೇ ಸರಕಾರದ ಅನುದಾನ ಪಡೆಯದೇ ಸರಕಾರದ ಭಾಗವಾಗಿಯೇ ಖಾಸಗಿ ಶಿಕ್ಷಣ ಸಂಸ್ಥೆಗಳು ಕೆಲಸ ನಿರ್ವಹಿಸುತ್ತಿವೆ. ಇಂತಹ ಸಂಸ್ಥೆಗಳ ಆತ್ಮವಿಶ್ವಾಸವನ್ನು ಕುಂದಿಸುವ ಕೃತ್ಯಗಳು ಇತ್ತೀಚೆಗೆ ಹೆಚ್ಚಾಗಿವೆ. ಸಂಬಂಧವೇ ಇಲ್ಲದ ಕೆಲವರು ಶಾಲೆ-ಕಾಲೇಜುಗಳಿಗೆ ಪ್ರವೇಶ ಮಾಡಿ ಮುಖ್ಯಸ್ಥರಿಗೆ, ಸಿಬ್ಬಂದಿಗೆ ಕಿರುಕುಳ ನೀಡುತ್ತಿದ್ದಾರೆ. ಪಾಲಕರ ವಿರುದ್ಧ ನಮ್ಮ ಹೋರಾಟವಲ್ಲ. ಪಾಲಕರು ಯಾವುದೇ ಸಂದರ್ಭದಲ್ಲಾದರೂ ಶಾಲೆಗಳಿಗೆ ಭೇಟಿ ನೀಡಬಹುದು.

ಖಾಸಗಿ ಶಾಲೆಗಳು ಸುಲಿಗೆ ಕೇಂದ್ರಗಳಾಗಿ ಬಿಂಬಿಸುತ್ತಿರುವುದು ಸರಿಯಲ್ಲ. ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಪ್ರತಿಭಟನಾ
ನಿರತರು ಒತ್ತಾಯಿಸಿದರು. ಒಕ್ಕೂಟದ ಜಿಲ್ಲಾಧ್ಯಕ್ಷ ಟಿ.ಬಸವರಾಜ, ಸಿಂಧನೂರು ತಾಲೂಕಾಧ್ಯಕ್ಷ ವೈ.ನರೇಂದ್ರನಾಥ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಕೆ. ಮುರಳೀಧರ, ಕೋಶಾಧ್ಯಕ್ಷ ಮಲ್ಲನಗೌಡ ಕಾನಿಹಾಳ, ಸಿಂಧನೂರು ತಾಲೂಕು ಪ್ರಧಾನ ಕಾರ್ಯದರ್ಶಿ ವೀರೇಶ ಅಗ್ನಿ, ಮಕ್ಕಳ ತಜ್ಞ ಡಾ| ಕೆ.ಶಿವರಾಜ, ಖಾಸಗಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಸರಸ್ವತಿ ಪಾಟೀಲ್‌, ಗೌತಮ್‌ ಮೆಹ್ತಾ, ಆರ್‌.ಸಿ. ಪಾಟೀಲ್‌, ದಾಕ್ಷಯಣಿ ಬಸನಗೌಡ ಮಾ.ಪಾ. ಗೋಮರ್ಸಿ ಸೇರಿದಂತೆ ತಾಲೂಕಿನಿಂದ ಆಗಮಿಸಿದ್ದ ಖಾಸಗಿ ಶಾಲೆ ಆಡಳಿತ ಮಂಡಳಿ ಪದಾಧಿ ಕಾರಿಗಳು ಇದ್ದರು.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.