ಪರಿಸರ ಮಾಲಿನ್ಯದಿಂದ ಜೀವಸಂಕುಲಕ್ಕೆ ಅಪಾಯ


Team Udayavani, Sep 17, 2019, 3:48 PM IST

rc-tdy-2

ರಾಯಚೂರು: ನಗರದ ಕನ್ನಡ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಯ್ಯನಗೌಡ ನಂದಿಹಾಳ ಅವರ ಗೆಳೆತನದ ಪ್ರೀತಿ ಬಡತನದಲ್ಲಿ ಕಂಡಾಗ ಕೃತಿ ಬಿಡುಗಡೆ ಮಾಡಲಾಯಿತು.

ರಾಯಚೂರು: ಮನುಷ್ಯ ಮತ್ತು ಭೂಮಿ ಮೇಲಿನ ಜೀವಸಂಕುಲಗಳ ಅಸ್ತಿತ್ವಕ್ಕೆ ಧಕ್ಕೆಯಾಗದಂತೆ ನೈಸರ್ಗಿಕ ಸಂಪನ್ಮೂಲಗಳ ಬಳಕೆ ವಿಶ್ವದ ಮುಖ್ಯ ಗುರಿಯಾಗಬೇಕು ಎಂದು ಸಾಹಿತಿ ಆಂಜಿನಯ್ಯ ಜಾಲಿಬೆಂಚಿ ಅಭಿಪ್ರಾಯಪಟ್ಟರು.

ನಗರದ ಕನ್ನಡ ಭವನದಲ್ಲಿ ರವಿವಾರ ನಡೆದ ಕಾರ್ಯಕ್ರಮದಲ್ಲಿ ಅಯ್ಯನಗೌಡ ನಂದಿಹಳ್ಳಿ ಅವರ ‘ಗೆಳೆತನದ ಪ್ರೀತಿ ಬಡತನದಲ್ಲಿ ಕಂಡಾಗ’ ಕೃತಿ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಪರಿಸರ ಮಾಲಿನ್ಯದಿಂದ ಜಾಗತಿಕ ಹವಾಮಾನದಲ್ಲಿ ಆಗುತ್ತಿರುವ ವಿಪರೀತ ಏರಿಳಿತದಿಂದ ಮನುಷ್ಯ ಸಂಕುಲ ಮಾತ್ರವಲ್ಲದೇ ಜೀವರಾಶಿಯೇ ಸಂಕಷ್ಟಕ್ಕೆ ಸಿಲುಕಿದೆ. ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳದಿದ್ದರೆ ಭವಿಷ್ಯದಲ್ಲಿ ಅಪಾಯ ಖಚಿತ ಎಂದರು.

ಅಯ್ಯನಗೌಡ ನಂದಿಹಳ್ಳಿಯವರು ಸೇವಾ ನಿವೃತ್ತಿ ಹೊಂದಿದ್ದರೂ ಅವರೊಳಗಿನ ಪ್ರವೃತ್ತಿ ಇನ್ನೂ ಸಕ್ರಿಯವಾಗಿದೆ. ತಮ್ಮ ಜೀವನದ ಅನುಭವಾಧಾರಿತ ಈ ಕೃತಿ ಸಾಕಷ್ಟು ವಿಚಾರಗಳನ್ನು ತಿಳಿಸುತ್ತದೆ. 32ಕ್ಕೂ ಅಧಿಕ ನಾಟಕಗಳಲ್ಲಿ ಅಭಿನಯಿಸುವ ಮೂಲಕ ಕಲಾ ಸೇವೆ ಮಾಡಿರುವ ಅಯ್ಯನಗೌಡರು, ಈಗ ಸಾಹಿತ್ಯ ಕ್ಷೇತ್ರದಲ್ಲೂ ತಮ್ಮ ಛಾಪು ಮೂಡಿಸುತ್ತಿರುವುದು ವಿಶೇಷ ಎಂದರು.

ಗೆಳೆತನದ ಪ್ರೀತಿ ಬಡತನದಲ್ಲಿ ಕಂಡಾಗ ಎನ್ನುವ ಪುಸ್ತಕದಲ್ಲಿ ಐಶ್ವರ್ಯಕ್ಕಿಂತ ಆರೋಗ್ಯ ಮುಖ್ಯ. ಉಸಿರಿಗಾಗಿ ಹಸಿರು, ಕಲೆ, ರೈತಾಪಿ ಕೃಷಿ, ಸಂಗೀತ ಮತ್ತು ಗಾಯಕರು, ರಂಗ ಪ್ರಕಾರಗಳು ನಡೆದುಬಂದ ದಾರಿ ಮತ್ತು ರಾಜಕುಮಾರವರ ಸಂಕ್ಷಿಪ್ತ ಮಾಹಿತಿ ಪುಸ್ತಕ ಒಳಗೊಂಡಿದೆ ಎಂದು ವಿವರಿಸಿದರು. ಸಿದ್ದಪ್ಪ ಇತ್ಲಿ, ಚಂದ್ರಕಾಂತಗೌಡ, ಸಿ.ಎನ್‌.ಭಂಡಾರಿ, ಟಿ.ಪಿ.ಶಿವಯ್ಯ, ಎಸ್‌.ಎಚ್.ಗುಂಡಗುರತಿ, ತಾಯಣ್ಣ ಯರಗೇರಾ, ವಿರುಪನಗೌಡ, ಎಸ್‌.ಸಿದ್ದಪ್ಪ ಸಾಹುಕಾರ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.