ರಾಬಕೊ ಮಂಡಳಿ ಸಭೆ ಬಹಿಷ್ಕಾರ


Team Udayavani, Dec 22, 2020, 4:48 PM IST

ರಾಬಕೊ ಮಂಡಳಿ ಸಭೆ ಬಹಿಷ್ಕಾರ

ಸಿಂಧನೂರು: ವರ್ಷಕ್ಕೊಮ್ಮೆ ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಯ ಹಾಲು ಉತ್ಪಾದಕರ ಒಕ್ಕೂಟದಿಂದ ಹಮ್ಮಿಕೊಳ್ಳುವ ವಾರ್ಷಿಕ ಸಭೆಯನ್ನು ಹಾಲು ಉತ್ಪಾದಕರ ಸಹಕಾರ ಸಂಘದ ಪದಾಧಿಕಾರಿಗಳುಬಹಿಷ್ಕರಿಸಿದ ಪ್ರಸಂಗ ಸೋಮವಾರ ನಗರದಲ್ಲಿ ನಡೆಯಿತು.

ಹಾಲು ಉತ್ಪಾದಕರ ಒಕ್ಕೂಟದಿಂದ ನಗರದ ಕಮ್ಮವಾರಿ ಭವನದಲ್ಲಿನಡೆದ ವರ್ಚುವಲ್‌ ಮೀಟಿಂಗ್‌ನಲ್ಲಿ ಆರಂಭದಲ್ಲಿ ವಿಘ್ನ ಕಾಡಿದವು. 8 ಕಡೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಆನ್‌ಲೈನ್‌ನಲ್ಲಿ ಸಹಕಾರ ಸಂಘದಪದಾಧಿಕಾರಿಗಳು ಪಾಲ್ಗೊಂಡು ಪ್ರಶ್ನೆ ಕೇಳಿದಾಗ ತಾಂತ್ರಿಕ ತೊಂದರೆಯಿಂದ ಪರಸ್ಪರ ಸಂವಾದ ಸ್ಥಗಿತವಾಯಿತು.

ಆಕ್ರೋಶ: ರಾಯಚೂರು ಜಿಲ್ಲೆಯ ವಿವಿಧ ಕಡೆಯಿಂದ ಆಗಮಿಸಿದ್ದ 62 ಜನ ಸಹಕಾರಿ ಸಂಘದ ಪ್ರತಿನಿಧಿಗಳುಸಭೆಯನ್ನು ಬಹಿಷ್ಕರಿಸಿ, ರಾಬಕೊ ಒಕ್ಕೂಟದ ಆಡಳಿತ ಮಂಡಳಿ ನಡೆಯನ್ನು ಖಂಡಿಸಿದರು. ಆಡಳಿತ ಮಂಡಳಿ ರಾಜಕೀಯ ಪ್ರತಿಷ್ಠೆಯನ್ನು ಕೈಬಿಟ್ಟು, ರೈತರ ಹಿತ ಕಾಪಾಡಲು  ಮುಂದಾಗಬೇಕು ಎಂದು ಆಗ್ರಹಿಸಿದರು.

ಮಲದಗುಡ್ಡದ ಸಹಕಾರಿ ಸಂಘದ ಅಧ್ಯಕ್ಷ ಪ್ರವೀಣ್‌ ಕುಮಾರ್‌ ಮಾತನಾಡಿ,ವರ್ಷಕ್ಕೊಮ್ಮೆ ಮಾತ್ರ ಒಕ್ಕೂಟದಸಭೆ ನಡೆಯಲಿದ್ದು, ಆಗಲೇ ಸಮಸ್ಯೆಹೇಳಿಕೊಳ್ಳಬೇಕು. ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಬಾಕಿಯಿದೆ. ಕೋವಿಡ್ ಬಂದರೆ, ಆರ್ಥಿಕನೆರವು ನೀಡುವ ರೈತ ಕಲ್ಯಾಣ ಟ್ರಸ್ಟ್‌ ಯೋಜನೆಯಿದ್ದರೂ ಅನ್ನದಾತರಿಗೆ ಲಾಭವಾಗಿಲ್ಲ. ಅರಳಹಳ್ಳಿಯಲ್ಲಿ ಕೊರೊನಾದಿಂದ ಸತ್ತರೂ ಆರ್ಥಿಕನೆರವು ನೀಡಿಲ್ಲ. ಒಂದು ಸಭೆಗೆ 20 ಲಕ್ಷ ರೂ. ಖರ್ಚಾಗುತ್ತದೆ. ರೈತರ ಮೇಲೆ ಈ ಹೊರೆಯನ್ನು ಹಾಕಲಾಗುತ್ತಿದ್ದು, ಅದರ ಪ್ರಯೋಜನ ಇಲ್ಲವಾಗಿದೆ. ಸೂಕ್ತ ರೀತಿಯಲ್ಲಿ ಮತ್ತೂಮ್ಮೆ ಸಭೆ ಆಯೋಜಿಸಿ ನಮ್ಮ ಬೇಡಿಕೆಗಳನ್ನು ಆಲಿಸಬೇಕು ಎಂದರು.

ಪಾಮನಕಲ್ಲೂರು ಹಾಲುಉತ್ಪಾದಕರ ಸಂಘದ ಅಧ್ಯಕ್ಷಅಮರಗುಂಡಪ್ಪ, ವಿರುಪಾಪುರದಮೇಟಿ ವೀರನಗೌಡ, ಶ್ರೀನಿವಾಸಕ್ಯಾಂಪಿನ ಚನ್ನಬಸವ ದೇಸಾಯಿ,7ನೇ ಮೈಲ್‌ ಕ್ಯಾಂಪ್‌ ಲಕ್ಷ್ಮಣರಾವ್‌, ಗಾಳಿದುರುಗಮ್ಮ ಕ್ಯಾಂಪಿನ ಪದ್ಮಾ,ಸೀತಾರಾಮನಗರ ಕ್ಯಾಂಪಿನ ಸಹಕಾರ ಸಂಘದ ಅಧ್ಯಕ್ಷೆ ಜಾನ್ಸಿರಾಣಿ ಇದ್ದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.