ಆರ್ ಟಿಪಿಎಸ್ ನಲ್ಲಿ ಕಲ್ಲಿದ್ದಲು ಪೂರೈಸುವ ಪೈಪ್ ಲೈನ್ ಒಡೆದು ಒಂದನೇ ಘಟಕ ಸ್ಥಗಿತ
Team Udayavani, Aug 10, 2022, 12:20 PM IST
ರಾಯಚೂರು : ರಾಯಚೂರು ಶಾಖೋತ್ಪನ್ನ ಕೇಂದ್ರದ ಒಂದನೇ ಘಟಕಕ್ಕೆ ಕಲ್ಲಿದ್ದಲು ಪೂರೈಸುವ ಪೈಪ್ ಒಡೆದಿದೆ. ಸುಮಾರು 40 ವರ್ಷಗಳ ಹಳೆಯ ಪೈಪ್ ಇದಾಗಿದ್ದು, ಬುಧವಾರ ಬೆಳಗ್ಗೆ ಡ್ಯಾಮೇಜ್ ಆಗಿದೆ. ಇದರಿಂದ ಘಟಕ ಸ್ಥಗಿತಗೊಂಡಿದೆ.
ಕಳೆದ ಕೆಲ ದಿನಗಳಿಂದ ವಿದ್ಯುತ್ ಬೇಡಿಕೆ ಇಲ್ಲದ್ದಕ್ಕೆ ಎಲ್ಲ ಘಟಕಗಳನ್ನು ಸ್ಥಗಿತಗೊಳಿಸಲಾಗಿತ್ತು. ಈಚೆಗೆ ಆರಂಭಿಸುತ್ತಿದ್ದಂತೆ ಸಮಸ್ಯೆ ಎದುರಾಗಿದೆ. ಒಂದನೇ ಘಟಕದ ಜೀವಿತಾವಧಿ ಮುಗಿದ ಕಾರಣ ಸಂಪೂರ್ಣ ತೆರವುಗೊಳಿಸುವ ಕುರಿತು ಸರ್ಕಾರದ ಮುಂದೆ ಪ್ರಸ್ತಾವನೆ ಇತ್ತು.
ತಾಂತ್ರಿಕ ತಜ್ಞರು ಪರಿಶೀಲನೆ ನಡೆಸಿದ್ದು, ದುರಸ್ತಿ ಕಾರ್ಯದ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಕೇಂದ್ರದ ಕಾರ್ಯನಿರ್ವಾಹಕ ವ್ಯವಸ್ಥಾಪಕ ಶಶಿಕಾಂತ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ