ಪಾಳು ಬಿದ್ದ ಮರಳು ದಾಸ್ತಾನು ಘಟಕ

| ಎಗ್ಗಿಲ್ಲದೇ ಸಾಗಿದೆ ಅಕ್ರಮ ಮರಳು ದಂಧೆ | ನಿರ್ವಹಣೆ ಕೊರತೆ; ಇದ್ದೂ ಇಲ್ಲವಾದ ಘಟಕ

Team Udayavani, Nov 25, 2020, 6:39 PM IST

Ruined-sand-inventory-unit

ದೇವದುರ್ಗ: ತಾಲೂಕಿನ ಅಮರಾಪುರು ಕ್ರಾಸ್‌ ಹತ್ತಿರದಲ್ಲಿರುವ ಮರಳು ದಾಸ್ತಾನು ಘಟಕ ನಿರ್ವಹಣೆ ಕೊರತೆ ಹಿನ್ನೆಲೆ ಪಾಳುಬಿದ್ದಿದೆ. ಆದರೆ, ದಾಸ್ತಾನ ಘಟಕದಿಂದಲೇ ಮರಳು ಸಾಗಣೆ ಮಾಡಬೇಕು ಎಂಬ ನಿಯಮ ಪಾಲನೆ ಆಗದ ಹಿನ್ನೆಲೆಯಲ್ಲಿಕೃಷ್ಣಾ ನದಿಯಿಂದಲೇ ಅಕ್ರಮ ಮರಳು ಸಾಗಣೆ ದಂಧೆ ಎಗ್ಗಿಲ್ಲದೇ ಸಾಗಿದೆ.

ಆರ್‌ಟಿಐ ಕಾರ್ಯಕರ್ತಯೊಬ್ಬರು ಅಕ್ರಮ ಮರಳು ಸಾಗಣೆ ಕುರಿತು ಕೋರ್ಟ್‌ನಲ್ಲಿಪ್ರಕರಣ ದಾವೆ ಹೊಡಿದ ಹಿನ್ನೆಲೆ ಅಧಿಕೃತ ರಾಯಲ್ಟಿ ಪಡೆದು ಮರಳು ಸಾಗಣಿಕೆಗೆ ನಿರ್ಬಂಧ ಹೇರಲಾಗಿದೆ. ಹೀಗಾಗಿ ಕೃಷ್ಣಾನದಿ ತೀರದ ವ್ಯಾಪ್ತಿಯಿಂದ ಟ್ರ್ಯಕ್ಟರ್‌ ಮೂಲಕ ಅಕ್ರಮ ಮರಳು ಸಾಗಣೆ ಅವ್ಯಾಹತವಾಗಿದೆ.

ನಿಯಮ ಉಲ್ಲಂಘನೆ: ತಾಲೂಕಿನ ಹೇರುಂಡಿ, ನಿಲವಂಜಿ, ಲಿಂಗದಹಳ್ಳಿ ಗ್ರಾಮದ ಕೃಷ್ಣಾ ನದಿಯಿಂದ ಮರಳು ಸಾಗಣಿಕೆ ಮಾಡದೇ ಅಮರಾಪುರು ಕ್ರಾಸ್‌ ಹತ್ತಿರದ ಮರಳು ದಾಸ್ತಾನು ಘಟಕದಿಂದ ಪರವಾನಗಿ ಪಡೆದು ಮರಳು ಸಾಗಣೆ ಮಾಡಬೇಕು ಎಂದು ಜಿಲ್ಲಾಡಳಿತ ನಿಯಮ ಜಾರಿಗೆ ತರಲಾಗಿದೆ. ಹಿಂದಿನ ಜಿಲ್ಲಾಧಿಕಾರಿ ದಾಸ್ತಾನ ಘಟಕದಿಂದಲೇ ಮರಳು ಸಾಗಣೆ ಮಾಡಬೇಕು ಎಂದು ಎಚ್ಚರಿಕೆ ನೀಡಿದರು. ಬದಲಾದ ಅಧಿಕಾರಿಗಳ ನಡೆಯಿಂದಾಗಿ ಮರಳು ದಾಸ್ತಾನು ಘಟಕ ಕೇಳುವವರು ಇಲ್ಲದೇ ಕಾರಣ ಪಾಳು ಬಿದ್ದಿದೆ.

ಇದನ್ನೂ ಓದಿ:ತನ್ನ ಸಹೋದರನ ಸಾವಿಗೆ ಪತಿ ಮಾಡಿದ ಮಾಟವೇ ಕಾರಣ ಎಂದು ಗಂಡನನ್ನೇ ಬೆಂಕಿ ಹಚ್ಚಿ ಕೊಂದ ಪತ್ನಿ

ಎಗ್ಗಿಲ್ಲದೇ ಮರಳು: ಅಕ್ರಮ ಮರಳು ಸಾಗಣೆ ಕುರಿತು ಆರ್‌ಟಿಐ ಕಾರ್ಯಕರ್ತಯೊಬ್ಬರು ಕೋರ್ಟ್‌ನಲ್ಲಿ ಪ್ರಕರಣ ದಾವೆ ಹೊಡಿದ ಹಿನ್ನೆಲೆ ಅ ಧಿಕೃತ ಮರಳು ಸಾಗಣಿಕೆ ಮಾಡಲು ರಾಯಲ್ಟಿ ಪರವಾನಿ ಬಂದ್‌ ಆಗಿದೆ. ಹೀಗಾಗಿ ಕೋಟ್ಯಂತರ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿ, ಮನೆಗಳ ನಿರ್ಮಾಣಕ್ಕೆ ಮರಳು ಬೇಡಿಕೆ ಹೆಚ್ಚಿದೆ. ನದಿತೀರದ ಗ್ರಾಮದಲ್ಲಿ ಎಲ್ಲೆಂದರಲ್ಲಿ ಜಮೀನಿನಲ್ಲಿ ಸಂಗ್ರಹಿಸಿದ ಅಕ್ರಮ ಮರಳು ಹಗಲು ರಾತ್ರಿ ಎನ್ನದೇ ಎಗ್ಗಿಲ್ಲದೇ ಸಾಗಣಿಕೆ ನಡೆದಿದೆ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.