ಸಾಯಿ ಧ್ಯಾನಮಂದಿರದ ಸಾರ್ಥಕ ಜನಸೇವೆ


Team Udayavani, Jun 14, 2021, 8:41 PM IST

werfghjhgfd

ರಾಯಚೂರು: ಲಾಕ್‌ಡೌನ್‌ ವೇಳೆ ಎಷ್ಟೋ ಜನ ಹೊತ್ತಿನ ಊಟಕ್ಕೂ ಪರದಾಡಿದ್ದು ಸುಳ್ಳಲ್ಲ. ಇಂಥ ವೇಳೆ ಆಸರೆಗೆ ಬಂದ ಕೈಗಳಿಗೂ ಬರವಿಲ್ಲ. ಸತತ 25 ದಿನಗಳಿಂದ ಅಂಥ ನಿಸ್ವಾರ್ಥ ಸೇವೆಯನ್ನು ನಿಷ್ಠೆಯಿಂದ ಮಾಡುವ ಮೂಲಕ ಇಲ್ಲಿನ ಶ್ರೀ ಸಾಯಿ ಧ್ಯಾನ ಮಂದಿರ ಮೆಚ್ಚುಗೆಗೆ ಪಾತ್ರವಾಗಿದೆ.

ಆಸ್ಪತ್ರೆಗಳಲ್ಲಿದ್ದ ಸೋಂಕಿತರಿಗೆ, ಅವರ ಬಂಧುಗಳಿಗೆ, ಹಸಿದ ನಿರ್ಗತಿಕರಿಗೆ, ಕರ್ತವ್ಯನಿರತ ಸಿಬ್ಬಂದಿಗೆ, ಕೊರೊನಾ ವಾರಿಯರ್ಗಳಿಗೆ ನಿತ್ಯ ಮೂರು ಹೊತ್ತು ಊಟೋಪಚಾರ ಮಾಡಲಾಗಿದೆ. ಆರಂಭದಲ್ಲಿ ನಿತ್ಯ ಮೂರು ಸಾವಿರ ಊಟದ ಪ್ಯಾಕೆಟ್‌ಗಳನ್ನು ವಿತರಿಸಲಾಗಿದೆ. ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದ್ದಂತೆ ಈ ಸಂಖ್ಯೆ 2500ಕ್ಕೆ ಇಳಿಯಿತು. ಜೂ.14ರಿಂದ ಲಾಕ್‌ಡೌನ್‌ ವಿನಾಯಿತಿ ನೀಡುತ್ತಿರುವ ಕಾರಣ ಅಲ್ಲಿಗೆ ಈ ಅಮೂಲ್ಯ ಸೇವೆಗೆ ವಿರಾಮ ನೀಡಲಾಗಿದೆ.

ಬೆಳಗ್ಗೆ ಸಿರಾ, ಉಪ್ಪಿಟ್ಟು, ಶಾವಿಗೆ ಉಪ್ಪಿಟ್ಟು, ಇಡ್ಲಿ ವಡಾ, ಒಗ್ಗರಣೆ ಸೇರಿದಂತೆ ಇನ್ನಿತರ ಉಪಾಹಾರ, ಮಧ್ಯಾಹ್ನ ಹಾಗೂ ರಾತ್ರಿಗೆ ಚಿತ್ರಾನ್ನ, ಪಲಾವ್‌, ವಾಂಗಿಬಾತ್‌, ಟೊಮ್ಯಾಟೋ ರೈಸ್‌, ವೆಜ್‌ ಬಿರಿಯಾನಿ, ಮೊಸರನ್ನ ಸೇರಿದಂತೆ ಇನ್ನಿತರ ಬಗೆಯ ಊಟ ಇಲ್ಲಿಂದಲೇ ಹೋಗುತ್ತಿತ್ತು. ಅದು ಊಟವಲ್ಲ ಶಿರಡಿ ಸಾಯಿ ಬಾಬಾರ ಪ್ರಸಾದ ಎಂದು ಸೋಂಕಿತರು ಕಣ್ಣಿಗೊತ್ತಿಕೊಂಡು ಊಟ ಮಾಡುವಾಗ ನಮ್ಮ ಸೇವೆ ಸಾರ್ಥಕ ಎನಿಸಿತು ಎನ್ನುತ್ತಾರೆ ಆಯೋಜಕರು.

ಸಾಯಿ ಧ್ಯಾನ ಮಂದಿರದ ಉಸ್ತುವಾರಿ ಸಾಯಿಕಿರಣ್‌ ಆದೋನಿ, ಕಣ್ವ ಆಸ್ಪತ್ರೆಯ ಡಾ| ಬಸನಗೌಡ ಪಾಟೀಲ್‌ ಹಾಗೂ ಡಿಸಿಎಂ ಗೋವಿಂದ ಕಾರಜೋಳ ಅಭಿಮಾನಿ ಬಳಗದ ಉಸ್ತುವಾರಿ ಉಮೇಶ್‌ ಕಾರಜೋಳ ಈ ಸೇವೆಗೆ ಕೈ ಜೋಡಿಸಿದ್ದಾರೆ. ಊಟೋಪಚಾರಕ್ಕೆ ಬೇಕಾದ ನೆರವು ನೀಡಿದ್ದಾರೆ. ಅಲ್ಲದೇ, ಅನೇಕ ದಾನಿಗಳು ಕೈಲಾದ ಸೇವೆ ನೀಡುತ್ತಲೇ ಇದ್ದಾರೆ. ಇನ್ನೂ ಅನೇಕ ಆಸ್ಪತ್ರೆಗಳಿಂದ ನಮಗೆ ಇಂತಿಷ್ಟು ಊಟ ಕಳುಹಿಸಿ ಎಂದು ಬೇಡಿಕೆ ಸಲ್ಲಿಸುವಷ್ಟರ ಮಟ್ಟಿಗೆ ಅಚ್ಚುಕಟ್ಟಾಗಿ ಊಟದ ವ್ಯವಸ್ಥೆ ಮಾಡಲಾಗಿದೆ ಎನ್ನುತ್ತಾರೆ ಸಾಯಿಕಿರಣ್‌.

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.