ಕೆಎಸ್ ಆರ್ ಟಿಸಿ ಲೋಗೋ ವಿಚಾರ ಪರಿಶೀಲಿಸಿ ಕ್ರಮ: ಡಿಸಿಎಂ ಸವದಿ


Team Udayavani, Jun 3, 2021, 12:18 PM IST

ಕೆಎಸ್ ಆರ್ ಟಿಸಿ ಲೋಗೋ ವಿಚಾರ ಪರಿಶೀಲಿಸಿ ಕ್ರಮ: ಡಿಸಿಎಂ ಸವದಿ

ರಾಯಚೂರು: ಕೆಎಸ್ಆರ್ಟಿಸಿ ಲೋಗೋ ಹಾಗೂ ಹೆಸರು ಬದಲಾವಣೆ ವಿಷಯದ ಕುರಿತು ಪರಿಶೀಲಿಸಿ ಸೂಕ್ತ ನಿರ್ಧಾರಕ್ಕೆ ಬರಲಾಗುವುದು ಎಂದು ಸಾರಿಗೆ ಸಚಿವ ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೇರಳ ಹಾಗೂ ಕರ್ನಾಟಕ ಎರಡೂ ‘ಕ’ ಅಕ್ಷರದಿಂದಲೇ ಆರಂಭವಾಗುತ್ತದೆ. ಹೀಗಾಗಿ ಕೇರಳದವರು ವ್ಯಾಜ್ಯ ಹೂಡಿದ್ದರು. ಸೆಂಟ್ರಲ್ ಟ್ರೇಡ್ ಮಾರ್ಕ್ ಟ್ರಿಬುನಲ್ ನಲ್ಲಿ ಅವರ ಪರವಾಗಿದೆ ಎಂದು ತಿಳಿದು ಬಂದಿದೆ. ಒಂದು ಹೆಸರಿನ ಸಂಸ್ಥೆ ಎರಡು ಇರಬಾರದು. ವ್ಯಾವಹಾರಿಕವಾಗಿ ಹಾಗೂ ಔದ್ಯೋಗಿಕವಾಗಿ ಇರುವ ಸಂಸ್ಥೆಗಳು ಒಂದೇ ಹೆಸರಿನಲ್ಲಿ ಇದ್ದರೆ ಸಮಸ್ಯೆಯಾಗಲಿದೆ. ಎರಡೂ ಸಾರ್ವಜನಿಕರಿಗೆ ಸೇವೆ ಕೊಡುವ ಸಂಸ್ಥೆಗಳು. ಇಲ್ಲಿ ಯಾರ ಹೆಸರಿನ ಮೇಲೆ ಯಾರೂ ಲಾಭ ಪಡೆಯಲಾಗದು. ಇದು ಅನಾವಶ್ಯಕ ಗೊಂದಲ ಸೃಷ್ಟಿಸುವ ಕೆಲಸ ಆಗಿದೆ. ಅಧಿಕಾರಿಗಳಿಗೆ ಸೂಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಇಂದು ಅಥವಾ ನಾಳೆ ತಜ್ಞರ ಅಭಿಪ್ರಾಯ ಪಡೆದು ಸಿಎಂ ನೇತೃತ್ವದಲ್ಲಿ ಸಭೆ ಆದ ಮೇಲೆ ಲಾಕ್ ಡೌನ್ ಬಗ್ಗೆ ತೀರ್ಮಾನ ಮಾಡಲಾಗುವುದು. ಎಲ್ಲರ ಅಭಿಪ್ರಾಯ ಇನ್ನಷ್ಟು ದಿನ ಮುಂದುವರಿಸುವುದಾಗಿದೆ.  ಪಾಸಿಟಿವ್ ಪ್ರಮಾಣ 7 ಸಾವಿರದವರೆಗೆ ಬರುವವರೆಗೂ ತಜ್ಞರು ಲಾಕ್ ಡೌನ್ ಮುಂದಿವರೆಸಲು ಸಲಹೆ ನೀಡಿದ್ದಾರೆ.  ಮೂರನೇ ಅಲೆಗೆ ಸರ್ಕಾರ ಎಲ್ಲಾ ಸಿದ್ದತೆ ಮಾಡಿಕೊಂಡಿದೆ ಎಂದರು.

ಇದನ್ನೂ ಓದಿ:ಮತ್ತೊಂದು ದೇಶಿ ಲಸಿಕೆ: 30 ಕೋಟಿ ಡೋಸ್ ಬಯಾಲಾಜಿಕಲ್ ಇ ಕೋವಿಡ್ ಲಸಿಕೆಗಾಗಿ ಕೇಂದ್ರ ಒಪ್ಪಂದ

ರೀಮ್ಸ್ ನಲ್ಲಿ 20 kl ಆಕ್ಸಿಜನ್ ಘಟಕ ಇಂದಿನಿಂದ ಪ್ರಾರಂಭಿಸಲಾಗಿದೆ. 30 ಆಕ್ಸಿಜನ್ ಕಾನ್ಸಟ್ರೇಟರ್ ಬಂದಿವೆ. ಗುಜರಿಗೆ ಹಾಕುವ ಬಸ್ಸುಗಳನ್ನೇ ಆಕ್ಸಿಜನ್ ಹಾಗೂ ಐಸಿಯು ಬಸ್ ಗಳನ್ನಾಗಿ ಮಾಡಿದ್ದೇವೆ. ಸಂಸದರು ಹಾಗೂ ಶಾಸಕರು ತಮ್ಮ ನಿಧಿಯನ್ನು ಕೊಟ್ಟು ಸಹಕರಿಸುತ್ತಿದ್ದಾರೆ. ಐಸಿಯು ಬಸ್ ಮಾಡಲು 8 ರಿಂದ 10 ಲಕ್ಷ ಖರ್ಚಾಗಿದೆ ಎಂದರು.

ರಾಯಚೂರು ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಕಡಿಮೆ ಆಗಿದೆ. ಜಿಲ್ಲಾಡಳಿತ ಹಳ್ಳಿಗಳಿಗೆ ಹೋಗಿ, ಸೋಂಕಿತರನ್ನು ಪತ್ತೆ ಹಚ್ಚಿ ಸ್ಥಳಾಂತರ ಮಾಡಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲಾಗಿದೆ.  ಹೀಗಾಗಿ ಕೋವಿಡ್ ಜಿಲ್ಲೆಯಲ್ಲಿ ಹತೋಟಿಗೆ ಬಂದಿದೆ. ರೀಮ್ಸ್ ಹಾಗೂ ಓಪೆಕ್ ನಲ್ಲಿ ಸುಧಾರಣೆ ಕಂಡಿದೆ. ವೈದ್ಯರು ಉತ್ತಮ ಸೇವೆ ನೀಡುತ್ತಿದ್ದಾರೆ. ಈಗ ಬ್ಲಾಕ್ ಫಂಗಸ್ ನಮಗೆ ಸವಾಲಾಗಿದೆ. ಜಿಲ್ಲೆಯಲ್ಲಿ 41 ಜನರಿಗೆ ಬ್ಲಾಕ್ ಫಂಗಸ್ ಬಂದಿದೆ.  ಅವರಿಗೆ ಸರ್ಕಾರ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸವದಿ ಹೇಳಿದರು.

ಟಾಪ್ ನ್ಯೂಸ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.