ಬಿಜೆಪಿ ಎಂದರೆ ‘ಭ್ರಷ್ಟಾಚಾರ ಜನತಾ ಪಾರ್ಟಿ’: ಸಿದ್ದರಾಮಯ್ಯ ಟೀಕೆ
Team Udayavani, Apr 11, 2021, 12:14 PM IST
ರಾಯಚೂರು: ಬಿಜೆಪಿ ಎಂದರೆ ‘ಭ್ರಷ್ಟಾಚಾರ ಜನತಾ ಪಾರ್ಟಿ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದರು.
ಮುದಗಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಎಸ್ ವೈ ಕುಟುಂಬ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಸಿಎಂ ಮನೆಗೆ ಹೋಗುತ್ತಾರೆ ಎಂದು ಅದೇ ಪಕ್ಷದ ಯತ್ನಾಳ ಹೇಳಿದ್ದಾರೆ. ಬಿಜೆಪಿಯವರು ಎಲ್ಲಿಯಾದರೂ ಸೋಲ್ತೀವಿ ಅಂತ ಹೇಳಿದ್ದಾರೆ. ಯಡಿಯೂರಪ್ಪನವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಯಡಿಯೂರಪ್ಪನವರು ಮೊದಲಿಬಿಂದಲೂ ಸುಳ್ಳು ಹೇಳಿಕೊಂಡೆ ಬಂದಿದ್ದಾರೆ ಎಂದರು.
ಇದನ್ನೂ ಓದಿ:ಚುನಾವಣೆ ನಂತರ ರಾಜ್ಯದಲ್ಲಿ ಪಕ್ಷ ಸಂಘಟನೆ ಮತ್ತಷ್ಟು ಒತ್ತು: ಅರುಣ್ ಸಿಂಗ್
ಕಾಂಗ್ರೆಸ್ ಅಡ್ರೆಸ್ ಇಲ್ಲದಂತೆ ಹೋಗುತ್ತದೆ ಎನ್ನುವುದು ಬಾಲಿಶತನದ ಹೇಳಿಕೆ. ಬಿಜೆಪಿಯವರಿಗೆ ನೂರಕ್ಕೆ ನೂರರಷ್ಟು ಸೋಲುತ್ತೇವೆ ಎಂದು ಗೊತ್ತಾಗಿದೆ. ಚುನಾವಣೆಯಲ್ಲಿ ಬಿಜೆಪಿಯವರು ದುಡ್ಡು ಹಂಚಿಕೆ ಮಾಡಿದರೆ ಕಾಂಗ್ರೆಸ್ ನವರು ಸುಮ್ಮನೆ ಕೂಡಬೇಕಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಇದನ್ನೂ ಓದಿ: ಮೋದಿಯವರಿಗಿಂತ ಹಿಂದುಳಿದ ವರ್ಗಗಳ ಧೀಮಂತನಾಯಕ ಇನ್ನಾರು? ಗೋವಿಂದ ಕಾರಜೋಳ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ