ಸಿದ್ದರಾಮಯ್ಯರದ್ದು ಆಧಾರ ರಹಿತ ಆರೋಪ: ಡಿಸಿಎಂ ಲಕ್ಷ್ಮಣ ಸವದಿ
Team Udayavani, Nov 30, 2020, 3:43 PM IST
ರಾಯಚೂರು: ಸಿದ್ದರಾಮಯ್ಯ ಆಧಾರ ರಹಿತವಾಗಿ ಮಾತನಾಡುತ್ತಾರೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ದೂರಿದರು.
ಮಸ್ಕಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಯಾವುದನ್ನು ಹೇಳುತ್ತಾರೊ ಅದನ್ನು ಮಾಡುತ್ತಾರೆ. ಕೊಟ್ಟ ಮಾತು ಉಳಿಸಿಕೊಳ್ಳುತ್ತಿದ್ದಾರೆ ಎಂದರು.
ಮಸ್ಕಿ ಚುನಾವಣೆಯ ಮುನ್ನ ನೀರಾವರಿಯ ಎಲ್ಲಾ ಯೋಜನೆಗಳ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. 5 A ಕಾಲುವೆ ಹೋರಾಟಗಾರರೊಂದಿಗೆ ಚರ್ಚಿಸಲಾಗುವುದು. ಕರ್ನಾಟಕದ 5808 ಗ್ರಾಮ ಪಂಚಾಯತ್ ಯಲ್ಲಿ ಶೇ.50 ರಷ್ಟು ಬಿಜೆಪಿ ಬೆಂಬಲಿತರು ಆಯ್ಕೆಯಾಗಬೇಕು ಎಂದರು.
ಇದನ್ನೂ ಓದಿ:ನಾನು ಡಿಸಿಎಂ ಆಗಬೇಕೆನ್ನುವುದು ಜನರ ಆಸೆ: ಬಹಿರಂಗವಾಗಿಯೇ ಬೇಡಿಕೆಯಿಟ್ಟ ಶ್ರೀರಾಮುಲು
ಮಸ್ಕಿಯಲ್ಲಿ ಈಗ ಗ್ರಾಮಸ್ವರಾಜ್ ಸಮಾವೇಶ ನಡೆಸಲಾಗುತ್ತಿದೆ. ಹಳ್ಳಿಯಿಂದ ದಿಲ್ಲಿವರೆಗೆ ಬಿಜೆಪಿ ಕಾರ್ಯಕರ್ತರನ್ನು ಹುರಿದುಂಬಿಸಲು ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇಂದು ನಾಳೆಯೊಳಗೆ ಉಪಚುನಾವಣೆ ಘೋಷಣೆಯಾಗುವ ಸಾಧ್ಯತೆಗಳಿವೆ ಎಂದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬೈಯನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡಬೇಕು: ಡಿಸಿಎಂ ಲಕ್ಷ್ಮಣ ಸವದಿ
ಪರಿಷತ್ ಉಪಸಭಾಪತಿ ಚುನಾವಣೆ: BJPಯಿಂದ ಪ್ರಾಣೇಶ್, ಕಾಂಗ್ರೆಸ್ ನಿಂದ ಕೆ.ಸಿ.ಕೊಂಡಯ್ಯ ಸ್ಪರ್ಧೆ
ಸಾಲಗಾರರ ಕಾಟಕ್ಕೆ ಬೇಸತ್ತು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ!
ದೇವೇಗೌಡರ ಮೂರ್ತಿ ಪ್ರತಿಷ್ಠಾಪಿಸಿ ವಚನ ಪಾಲಿಸಿದ್ದ ಸಿಂದಗಿಯ ಮನಗೂಳಿ ಮುತ್ಯಾ!
ಶಿವಮೊಗ್ಗ: ಯುವಕರಿಬ್ಬರಿಗೆ ಚಾಕು ಇರಿತ, ಓರ್ವ ಸಾವು- ಇನ್ನೊಬ್ಬನ ಸ್ಥಿತಿ ಗಂಭೀರ
MUST WATCH
ಹೊಸ ಸೇರ್ಪಡೆ
ಎಂಐ ಫೋನ್ ಕಂಪನಿಯಿಂದ ಬಡ ವಿದ್ಯಾರ್ಥಿಗಳಿಗೆ ಫೋನ್ಗಳ ದೇಣಿಗೆ
ಮುಂಬೈಯನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡಬೇಕು: ಡಿಸಿಎಂ ಲಕ್ಷ್ಮಣ ಸವದಿ
ಪರಿಷತ್ ಉಪಸಭಾಪತಿ ಚುನಾವಣೆ: BJPಯಿಂದ ಪ್ರಾಣೇಶ್, ಕಾಂಗ್ರೆಸ್ ನಿಂದ ಕೆ.ಸಿ.ಕೊಂಡಯ್ಯ ಸ್ಪರ್ಧೆ
ಆನ್ಲೈನ್ ನಲ್ಲಿ ಸೋರಿಕೆಯಾಯ್ತು ಒನ್ ಪ್ಲಸ್ 9 ಫೋನ್ ನ ಚಿತ್ರ..!
ಮಾರಕಾಸ್ತ್ರ ಹಿಡಿದು ಯುವಕರಿಗೆ ಥಳಿತ, ದರೋಡೆ: ಆರು ಮಂದಿ ಖದೀಮರ ಸೆರೆ