ಕೋವಿಡ್ ತೊಲಗಿಸಲು ಕೈಜೋಡಿಸಿ


Team Udayavani, Apr 22, 2020, 3:47 PM IST

22-April-23

ಸಿಂದಗಿ: ಮೋರಟಗಿ ಗ್ರಾಮದ ಗ್ರಾಪಂ ಕಾರ್ಯಾಲಯ ಆವರಣದಲ್ಲಿ ಸ್ಯಾನಿಟೈಸರ್‌ ಸಿಂಪಡನೆ ಕಾರ್ಯಕ್ಕೆ ಗ್ರಾಪಂ ಅಧ್ಯಕ್ಷ ಅರುಣಕುಮಾರ ಸಿಂಗೆ ಚಾಲನೆ ನೀಡಿದರು.

ಸಿಂದಗಿ: ಕೋವಿಡ್ ಸೋಂಕು ನಿವಾರಣೆಗೆ ನಾವೆಲ್ಲರೂ ಜಾಗೃತರಾಗೋಣ ಎಂದು ಗ್ರಾಪಂ ಅಧ್ಯಕ್ಷ ಅರುಣಕುಮಾರ ಸಿಂಗೆ ಹೇಳಿದರು. ತಾಲೂಕಿನ ಮೋರಟಗಿ ಗ್ರಾಮದಲ್ಲಿ ಗ್ರಾಪಂ ವತಿಯಿಂದ ಹಮ್ಮಿಕೊಂಡ ಸ್ಯಾನಿಟೈಸರ್‌ ಸಿಂಪಡನೆ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕೋವಿಡ್ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಸೋಂಕು ತಗುಲಿದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ ಪೂರ್ವದಲ್ಲಿಯೇ ತಗುಲದಂತೆ ಮುನ್ನೆಚ್ಚರಿಕೆಯನ್ನು ವಹಿಸಬೇಕು ಎಂದರು. ಕೋವಿಡ್ ಲಕ್ಷಣಗಳು ಕಂಡು ಬಂದರೆ ತಕ್ಷಣ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬೇಕು. ಪ್ರತಿಯೊಬ್ಬ ವ್ಯಕ್ತಿಯೂ ಇನ್ನೊಬ್ಬ ವ್ಯಕ್ತಿಯಿಂದ ಅಂತರ ಕಾಯ್ದುಕೊಳ್ಳಬೇಕು. ಯಾವ ಕಾಲಕ್ಕೂ ಜನರು ಗುಂಪು ಗುಂಪಾಗಿ ಸೇರಬಾರದು. ಪ್ರತಿಯೊಬ್ಬರೂ ತಮ್ಮಷ್ಟಕ್ಕೆ ತಾವೇ ನಿಯಂತ್ರಣ ಮಾಡಿಕೊಳ್ಳಬೇಕು. ಈಗಾಗಲೇ ಈ ಮಾರಣಾಂತಿಕ ರೋಗವು ಭಾರತದಲ್ಲಿ ಪ್ರವೇಶ ಪಡೆದಿದ್ದು, ಅದು ಹೆಚ್ಚಿಗೆ ಹರಡದಂತೆ ನೋಡಿಕೊಳ್ಳುವ ಮೂಲಕ ಕೊರೊನಾ ಮುಕ್ತ ರಾಷ್ಟ್ರಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದರು.

ಸರಕಾರದ ಆದೇಶಗಳು ಎಷ್ಟೇ ಕಷ್ಟವಾದರೂ ನಾವೆಲ್ಲರೂ ಪಾಲಿಸಬೇಕು. ಜನರು ಪ್ರಜ್ಞೆಯುಳ್ಳವರಾಗಬೇಕು. ಮಾರಣಾಂತಿಕ ಕೋವಿಡ್ ಹರಡದಂತೆ ಸಂಕಷ್ಟದ ಈ ಸಂದರ್ಭದಲ್ಲಿ ಶಕ್ತಿ ಮೀರಿ ಪ್ರಯತ್ನಿಸಬೇಕು. ಈ ನಿಟ್ಟಿನಲ್ಲಿ ಗ್ರಾಪಂ ಮೂಲಕ ಹಳ್ಳಿಗಳಲ್ಲಿ ಸ್ಯಾನಿಟೈಸರ್‌ ಸಿಂಪಡನೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ನಾವ್ಯಾರು ಮನೆಯಿಂದ ಹೊರ ಬರಬಾರದು ಮನೆಯಲ್ಲಿಯೆ ಕುಳಿತು ಕೋವಿಡ್ ನಿಂದ ಮುಕ್ತರಾಗೋಣ ಎಂದು ಮನವಿ ಮಾಡಿಕೊಂಡರು.

ಪಿಡಿಒ ಜಯಕುಮಾರ ದೇವರನಾವದಗಿ, ಗ್ರಾಮ ಲೆಕ್ಕಾ ಧಿಕಾರಿ ವೈ.ಸಿ. ಜಂಗಶೆಟ್ಟಿ, ಬಂದೇನವಾಜ್‌ ಕಣ್ಣಿ, ಬಸಲಿಂಗಪ್ಪ ಬೋನಾಳ, ಅಲ್ಲಾಭಕ್ಷ ಬಾಗವಾನ, ಹಸನಸಾಬ ಶಿರಶ್ಯಾಡ, ಮಲ್ಲು ದುದ್ದಗಿ, ರಾಮು ಗೊಲ್ಲರ, ಎಂ.ಕೆ. ಮುಲ್ಲಾ, ಭೀಮಣ್ಣ ಹೋಳಿ, ಹಾವಣ್ಣ ಕಕ್ಕಳಮೇಲಿ, ರಫೀಕ್‌ ದೇವರನಾದಗಿ, ಪಿಂಟು ಭಾರತಿ ಸಾವಳಿಗೆಪ್ಪ ಇದ್ದರು

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yermarus: Private bus caused end of 150 sheeps

Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ

1-mosale

Raichur ಡಿ.ರಾಂಪುರದಲ್ಲಿ ಭಾರೀ ಗಾತ್ರದ ಮೊಸಳೆ ಸೆರೆ

10-ns-bosuaju

Raichur: ಬಿಜೆಪಿಯವರು ಮೈಮೇಲೆ ಬಂದಂತೆ ಆಡುತ್ತಿದ್ದಾರೆ: ಸಚಿವ ಎನ್.ಎಸ್.ಭೋಸರಾಜು

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

SIddu-Phone

Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್‌ಪಿಗೆ ಕರೆ 

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.