ಲಾಕ್‌ಡೌನ್‌ ಎಫೆಕ್ಟ್: ಮಾವು ಬೆಲೆ ದಿಢೀರ್‌ ಕುಸಿತ


Team Udayavani, May 8, 2020, 5:42 PM IST

08-May-27

ಸಾಂದರ್ಭಿಕ ಚಿತ್ರ

ಸಿಂಧನೂರು: ಇಡೀ ಜಗತ್ತಿನಾದ್ಯಂತ ವ್ಯಾಪಕವಾಗಿ ಹರಡಿರುವ ಮಹಾಮಾರಿ ಕೋವಿಡ್ ಎಫೆಕ್ಟ್ನಿಂದಾಗಿ ಮಾವಿನ ಹಣ್ಣಿನ ಬೆಲೆಯು ಕುಸಿದಿದ್ದು, ಮಾವು ಬೆಳೆಗಾರರು ತೀವ್ರ ನಷ್ಟ ಅನುಭವಿಸುವಂತಾಗಿದೆ.

ಇದೀಗ ನಗರದ ಜ್ಯೂನಿಯರ್‌ ಕಾಲೇಜು ಮೈದಾನದಲ್ಲಿ ಮಾವಿನ ಹಣ್ಣನ್ನು ಮಾರಲಿಕ್ಕೆ ವಾರದಲ್ಲಿ ಸೋಮವಾರ, ಗುರುವಾರ, ಶನಿವಾರದಂದು ವಾರದಲ್ಲಿ ಕೇವಲ ಮೂರು ದಿನ ಮಾತ್ರ ಮಾವಿನ ಹಣ್ಣು ಮಾರುವುದಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೂ ಬೆಲೆ ಇಳಿಕೆ ಹೊಡೆತದಿಂದ ಮಾವು ಬೆಳೆಗಾರರು ಹಾಗೂ ಮಾರಾಟಗಾರರನ್ನು ಕಂಗಾಲಾಗಿಸಿದೆ. ಕೊಪ್ಪಳದಿಂದ ರಾಶಿಗಟ್ಟಲೆ ಮಾವಿನ ಹಣ್ಣುಗಳನ್ನು ಮಾರಲು ಮಾವು ಮಾರಾಟಗಾರರು ಇದೀಗ ಸಿಂಧನೂರು ನಗರಕ್ಕೆ ಬರುತ್ತಿದ್ದಾರೆ. ದಿನ ಒಂದಕ್ಕೆ 120 ಟನ್‌ನಷ್ಟು ಮಾವಿನ ಹಣ್ಣಿನ ವ್ಯಾಪಾರ ಮಾಡಿಕೊಂಡು ಹೋಗುತ್ತಿದ್ದಾರೆ.

ಈ ಮುಚೆ ದಿನ ಒಂದಕ್ಕೆ 125 ಟನ್‌ನಷ್ಟು ಮಾರಾಟವಾಗುತ್ತಿದ್ದ ಮಾವಿನ ವ್ಯಾಪಾರಕ್ಕೆ ಕೊರೊನಾ ಲಾಕ್‌ಡೌನ್‌ನಿಂದಾಗಿ ಮಾವು ಮಾರಾಟ ಮಾಡುವುದಕ್ಕೆ ಕೇವಲ 3 ದಿನ ಕಲ್ಪಿಸಿರುವುದು ಮಾವು ಮಾರಾಟಗಾರರು ತೀವ್ರ ಸಂಕಷ್ಟ ಅನುಭವಿಸುವಂತಾಗಿದೆ ಎನ್ನೋದು ಮಾವು ಮಾರಾಟಗಾರರ ಅಳಲಾಗಿದೆ. ಸರಕಾರವು ಮಾವು ಮಾರಾಟಗಾರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಡಬೇಕೆಂಬ ಒತ್ತಾಯಗಳು ಎಲ್ಲೆಡೆ ಕೇಳಿ ಬರುತ್ತಿವೆ.

ಕೋವಿಡ್ ತಡೆಗೆ ಸರಕಾರ ಲಾಕ್‌ ಡೌನ್‌ ಘೋಷಿಸಿದೆ. ಈ ವೇಳೆ ಮಾವಿನ ಹಣ್ಣಿನ ವ್ಯಾಪಾರ ಸರಿಯಾಗಿ ಆಗುತ್ತಿಲ್ಲ. ಕೊಪ್ಪಳದಿಂದ ಸಿಂಧನೂರಿಗೆ ಟನ್‌ಗಟ್ಟಲೆ ಮಾವಿನ ಹಣ್ಣನ್ನು ತಂದು ಮಾರಾಟ ಮಾಡುತ್ತಿದ್ದರು ಮಾವಿನ ಹಣ್ಣುಗಳು ವ್ಯಾಪಾರವಾಗದೆ ಹಾಗೆಯೇ ಉಳಿಯುವಂತಾಗಿದೆ. ಕೂಡಲೇ ಸರಕಾರವು ಮಾವಿನ ಬೆಳೆಗಾರರು ಹಾಗೂ ಮಾರಾಟಗಾರರ ಮೇಲೆ ಗಮನ ಹರಿಸುವ ಕೆಲಸ ಮಾಡಬೇಕು.
ಹುಲುಗಪ್ಪ,
ಮಾವು ಮಾರಾಟಗಾರರು.

ಚಂದ್ರಶೇಖರ್‌ ಯರದಿಹಾಳ್‌

ಟಾಪ್ ನ್ಯೂಸ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗುರುತು ಮೂಡಿಸುವೆ’

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗ್ಗುರುತು ಮೂಡಿಸುವೆ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.