ಎಕರೆಗೆ 25 ಸಾವಿರ ನೀಡಲು ಸರ್ಕಾರಕ್ಕೆ ಒತ್ತಾಯ
Team Udayavani, Apr 27, 2020, 5:44 PM IST
ಸಿರವಾರ: ಅಕಾಲಿಕ ಮಳೆ ಗಾಳಿಯಿಂದ ಭತ್ತ ನೆಲಕಚ್ಚಿದೆ. ಹಾಗಾಗಿ ಒಂದು ಎಕರೆಗೆ 20ರಿಂದ 25 ಸಾವಿರ ರೂ. ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.
ತಾಲೂಕಿನ ಜಾಲಾಪುರ ಕ್ಯಾಂಪ್ ಸುತ್ತಲು ಮಳೆ-ಗಾಳಿಗೆ ನೆಲಕಚ್ಚಿದ ಭತ್ತ ವೀಕ್ಷಿಸಿ ಮಾತನಾಡಿ ಅವರು, ಸುಮಾರು 5 ವರ್ಷದಿಂದ ಈ ಭಾಗಕ್ಕೆ ಎರಡನೇ ಬೆಳೆಗೆ ನೀರು ಸಿಕ್ಕಿರಲಿಲ್ಲ. ಈ ವರ್ಷ ಎರಡನೇ ಬೆಳೆ ಬೆಳೆಯಲಾಗಿದೆ. ಆದರೆ ಅಕಾಲಿಕ ಗಾಳಿ ಮಳೆಯಿಂದ ನೆಲಕ್ಕಚ್ಚಿದೆ. ಈ ಭಾಗದಲ್ಲಿ ಸುಮಾರು 300ಕ್ಕೂ ಹೆಚ್ಚು ಎಕರೆ ಭತ್ತ ನಷ್ಟವಾಗಿದೆ ಎಂದು ಹೇಳಿದರು.
ನಾಗರಾಜ ಭೋಗಾವತಿ, ನಾಗರಾಜಗೌಡ, ವೈ. ಹಂಪನಗೌಡ, ಗೋಪಾಲ ನಾಯಕ , ದಾನಪ್ಪ ಸಿರವಾರ, ರೈತರಾದ ಶಿವಕುಮಾರ, ಆದಪ್ಪ ,ಪ್ರವೀಣ, ರಾಧಾಕೃಷ್ಣ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ