ನೆಪ ಹೇಳದೆ ಅನುದಾನ ಖರ್ಚು ಮಾಡಿ


Team Udayavani, Feb 3, 2018, 4:46 PM IST

ray-5.jpg

ರಾಯಚೂರು: ಎಸ್‌ಸಿ, ಎಸ್‌ಟಿ ವರ್ಗಗಳ ಪ್ರಗತಿಗೆ ಮೀಸಲಿಟ್ಟಿರುವ ಎಸ್‌ಸಿಪಿ, ಟಿಎಸ್‌ಪಿ ಅನುದಾನವನ್ನು ಖರ್ಚು ಮಾಡದೆ ನೆಪ ಹೇಳಿದರೆ ನಡೆಯದು. ಯೋಜನೆ ಜಾರಿಗೊಳಸುವ ಮೂಲಕ ಮಾರ್ಚ್‌ ಅಂತ್ಯಕ್ಕೆಲ್ಲ ಅನುದಾನ ಕಡ್ಡಾಯವಾಗಿ ಖರ್ಚು ಮಾಡಬೇಕು ಎಂದು ಜಿಪಂ ಸಿಇಒ ಅಭಿರಾಂ ಜಿ. ಶಂಕರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಎಸ್‌ಸಿಪಿ, ಟಿಎಸ್‌ಪಿ ಅನುದಾನ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು. ಬಹುತೇಕ ಇಲಾಖೆಗಳಲ್ಲಿ ಅನುದಾನ ಬಾಕಿ ಉಳಿದಿದೆ. ಇದು ಯಾವುದೇ ಕಾರಣಕ್ಕೂ ಹಿಂದಿರುಗಿ ಹೋಗಿವುದಿಲ್ಲ. ಅಲ್ಲದೇ, ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆಗಳಿದ್ದು, ಅಷ್ಟರೊಳಗೆ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡುವುದು ಹಾಗೂ ಕಾಮಗಾರಿ ಆರಂಭಿಸುವುದಕ್ಕೆ ಕಾರ್ಯಾದೇಶ ನೀಡಬೇಕು ಎಂದು ಸೂಚಿಸಿದರು.

ಡಾ| ಅಂಬೇಡ್ಕರ್‌ ಅಭಿವೃದ್ಧಿ ನಿಗಮದಲ್ಲಿ ಸ್ವ ಉದ್ಯೋಗ, ಭೂ ಒಡೆತನ, ವೃತ್ತಿ ಕೌಶಲ ತರಬೇತಿ ಹಾಗೂ ಗಂಗಾ ಕಲ್ಯಾಣ ಯೋಜನೆಗಳಿಗೆ ಮೀಸಲಿಟ್ಟ ಅನುದಾನ ಬಹಳಷ್ಟು ಬಾಕಿಯಿದೆ. ರಿಮ್ಸ್‌ನಲ್ಲಿ ನಾಲ್ಕು ಲಕ್ಷ ರೂ. ಬಾಕಿಯಿದ್ದು, ಶೀಘ್ರದಲ್ಲೇ ಖರ್ಚು ಮಾಡಬೇಕು. ನಗರಾಭಿವೃದ್ಧಿ ಇಲಾಖೆಯಡಿ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಸಾಕಷ್ಟು ಅನುದಾನ ಬಾಕಿ ಉಳಿಸಿಕೊಂಡಿವೆ. ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿರುವ 24.1ರ ಅನುದಾನದೊಂದಿಗೆ ವಿಶೇಷ ಯೋಜನೆ ಅನುದಾನ ಬಳಸಬೇಕು ಎಂದು ಸೂಚಿಸಿದರು.

ಎಡಿಸಿ ಗೋವಿಂದರೆಡ್ಡಿ ಮಾತನಾಡಿ, ಯರಮರಸ್‌ ನ ನೀರಾವರಿ ವೃತ್ತ ಕಚೇರಿಯಲ್ಲಿ ವಿಶೇಷ ಘಟಕ ಯೋಜನೆಯಡಿ 5.5 ಕೋಟಿ ರೂ. ಅನುದಾನ ಬಾಕಿ ಉಳಿದಿದೆ. ಸಾಧ್ಯವಾದಷ್ಟು ಬೇಗ ಕಾಮಗಾರಿ ಆರಂಭಿಸಿ. ಎಲ್ಲ ನಿಗಮಗಳು ಹಾಗೂ ಕಲ್ಯಾಣ ಇಲಾಖೆಗಳು ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಾದ ಅನುದಾನ ಬಳಕೆಗೆ ಗಡುವು ಹಾಕಿಕೊಂಡು ಕೆಲಸ ಮಾಡಬೇಕು. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಗಂಗಾ ಕಲ್ಯಾಣ ಯೋಜನೆ ಸಮರ್ಪಕವಾಗಿ ಜಾರಿಯಾಗುತ್ತಿದೆ. ಆದರೆ, ಪ್ರತಿ ವರ್ಷವೂ ಒಂದಿಷ್ಟು ಬಾಕಿ ಉಳಿದಿರುವುದು ಅಂಕಿ ಅಂಶಗಳಲ್ಲಿದೆ. ಜೆಸ್ಕಾಂ ಇಂಜಿನಿಯರ್‌ಗಳ ಜತೆ ಮಾತುಕತೆ ನಡೆಸಿ ಕೊಳವೆ ಬಾವಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಬೇಕು ಎಂದು ಹೇಳಿದರು. ಈ ವೇಳೆ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ವಿವಿಧ ಇಲಾಖೆ ಅಧಿಕಾರಿಗಳು, ಅನೇಕ ಕೆಲಸಗಳು ಟೆಂಡರ್‌ ಪ್ರಕ್ರಿಯೆಯಲ್ಲಿವೆ.

ಆದರೆ, ತ್ವರಿತಗತಯಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಕಷ್ಟವಾಗಲಿದೆ. ಶಾಸಕರ ಸಮಿತಿಯಿಂದ ಆಯ್ಕೆ ಪ್ರಕ್ರಿಯೆ ವಿಳಂಬವಾಗುತ್ತದೆ ಎಂದು ವಿವರಿಸಿದರು. ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.