ಜಿಲ್ಲಾದ್ಯಂತ ಶ್ರೀರಾಮನವಮಿ ಸರಳ ಆಚರಣೆ

ಶ್ರೀರಾಮದೇವರ ದೇವಸ್ಥಾನದಲ್ಲಿ ತೊಟ್ಟಿಲೋತ್ಸವ, ಪೂಜೆ ಏರ್ಪಡಿಸಲಾಗಿತ್ತು.

Team Udayavani, Apr 22, 2021, 6:29 PM IST

Acharane

ರಾಯಚೂರು: ಕೋವಿಡ್‌ ಎರಡನೇ ಅಲೆ ಹಿನ್ನೆಲೆಯಲ್ಲಿ ಬುಧವಾರ ಶ್ರೀ ರಾಮನವಮಿಯನ್ನು ನಗರ ಸೇರಿದಂತೆ ಜಿಲ್ಲಾದ್ಯಂತ ಭಕ್ತಿ- ಭಾವದಿಂದ ಸರಳವಾಗಿ ಆಚರಿಸಲಾಯಿತು. ನಗರದ ವಿವಿಧ ಬಡಾವಣೆಗಳಲ್ಲಿ ರಾಮದೇವರ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನಗಳಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯ ನೆರವೇರಿದವು. ದೇವರಿಗೆ ವಿಶೇಷ ಪುಷ್ಪಾಲಂಕಾರ, ತರಹೇವಾರಿ ಹಣ್ಣುಗಳ ನೈವೇದ್ಯ ಹಾಗೂ ದೀಪ ಬೆಳಗಿಸಲಾಗಿತ್ತು. ದೇವಸ್ಥಾನದಲ್ಲಿ ಮಾವಿನ ತೋರಣ ಕಟ್ಟಿ ಅಲಂಕಾರ ಮಾಡಲಾಗಿತ್ತು.

ಶ್ರೀರಾಮನವಮಿ ಅಂಗವಾಗಿ ಸಂಕ್ಷಿಪ್ತವಾಗಿ ಕಾರ್ಯಕ್ರಮ ನೆರವೇರಿಸಲಾಯಿತು. ರಾಯಚೂರು ನಗರದ ಸ್ಟೇಷನ್‌ ರಸ್ತೆಯ ರಾಮ ಮಂದಿರದಲ್ಲಿ ಮೂರ್ತಿ ಪೂಜೆ, ಅಲಂಕಾರ ಮಾಡಲಾಗಿತ್ತು. ರಾಮ, ಸೀತೆ ಹಾಗೂ ಲಕ್ಷ್ಮಣ ಮೂರ್ತಿಗಳಿಗೆ ವಸ್ತ್ರಾಲಂಕಾರ, ಆಭರಣ ಹಾಗೂ ಪುಷ್ಪಗಳಿಂದ ಶೃಂಗರಿಸಲಾಗಿತ್ತು. ನೇತಾಜಿ ನಗರದಲ್ಲಿರುವ ಶ್ರೀರಾಮದೇವರ ದೇವಸ್ಥಾನದಲ್ಲಿ ತೊಟ್ಟಿಲೋತ್ಸವ, ಪೂಜೆ ಏರ್ಪಡಿಸಲಾಗಿತ್ತು. ದರ್ಶನಕ್ಕಾಗಿ ಬರುವ ಭಕ್ತರೆಲ್ಲರೂ ಭಕ್ತಿ ಭಾವದಿಂದ ತೊಟ್ಟಿಲು ತೂಗಿ ಪ್ರಾರ್ಥಿಸಿದರು.

ನಿಜಲಿಂಗಪ್ಪ ಕಾಲೋನಿ ಕೋದಂಡರಾಮ ದೇವಸ್ಥಾನದಲ್ಲಿ ವಿಶೇಷ ಪೂಜೆ, ಪುನಸ್ಕಾರ ಹಾಗೂ ಮಂಗಳಾರತಿ ನೆರವೇರಿಸಲಾಯಿತು. ಗಂಗಾ ನಿವಾಸ ಮುಂಗಲಿ ಪ್ರಾಣದೇವರ ದೇವಸ್ಥಾನದ ಪ್ರವೇಶದ್ವಾರದ ಮೇಲೆ ಸ್ಥಾಪಿಸಿರುವ ಭವ್ಯ ರಾಮನ ಮೂರ್ತಿಗೆ ವಿಶೇಷ ಪೂಜೆ ನಡೆದವು. ಎಲ್ಲ ದೇವಸ್ಥಾನಗಳಲ್ಲಿಯೂ ಭಕ್ತರು ಪಾನಕ ಹಂಚುವ ಮೂಲಕ ಹಂಚಿದರು. ಕೊರೊನಾ ಸೋಂಕು ವ್ಯಾಪಿಸುತ್ತಿರುವುದರಿಂದ ಪ್ರತಿ ವರ್ಷದಂತೆ ಭಕ್ತರು ದೇವಸ್ಥಾನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೂಡಿರಲಿಲ್ಲ. ಬೆರಳೆಣಿಕೆ ಸಂಖ್ಯೆಯಲ್ಲಿ ಮಾತ್ರ ದೇವಸ್ಥಾನ ಪ್ರವೇಶಿಸಿ ದರ್ಶನ ಪಡೆದು ಮರಳಿದರು. ಅರ್ಚಕರು ಹಾಗೂ ಭಕ್ತರೆಲ್ಲರೂ ಮಾಸ್ಕ್ ಧರಿಸಿದ್ದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.