ಯಾತ್ರಿ ನಿವಾಸ ನಿರ್ಮಾಣಕ್ಕೆ ಚಾಲನೆ
Team Udayavani, Oct 22, 2019, 3:36 PM IST
ಗೊರೇಬಾಳ: ಸಿಂಧನೂರು ತಾಲೂಕಿನ 3ನೇ ಮೈಲ್ ಕ್ಯಾಂಪ್ನ ರಂಭಾಪುರಿ ಖಾಸಾ ಶಾಖಾಮಠದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ 50 ಲಕ್ಷ ರೂ. ವೆಚ್ಚದ ಯಾತ್ರಿ ನಿವಾಸ ನಿರ್ಮಾಣಕ್ಕೆ ಶಾಸಕ ವೆಂಕಟರಾವ್ ನಾಡಗೌಡ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಕಾಮಗಾರಿ ಗುಣಮಟ್ಟದಿಂದ ನಡೆಯಬೇಕು. ಜೊತೆಗೆ ಕಾಲ ಮಿತಿಯೊಳಗೆ ಪೂರ್ಣಗೊಳಿಸಬೇಕು. ಕೆಆರ್ ಐಡಿಎಲ್ ಸಂಸ್ಥೆ ನಿರ್ಮಾಣದ ಜವಾಬ್ದಾರಿ ಹೊಂದಿದೆ. ಮಠದ ಅಭಿವೃದ್ದಿಗೆ ಶಾಸಕರ ಅನುದಾನದಲ್ಲಿ 5 ಲಕ್ಷ ರೂ. ನೀಡಲಾಗಿದೆ ಎಂದರು.
ಶ್ರೀಮಠದ ಸೋಮನಾಥ ಶಿವಾಚಾರ್ಯರು, ಕೆಪಿಸಿಸಿಕಾರ್ಯದರ್ಶಿ ಕೆ.ಕರಿಯಪ್ಪ, ನಗರಸಭೆ ಸದಸ್ಯ ಶರಣಪ್ಪ, ಭೂ ದಾನಿ ಸಂಗಯ್ಯ ಸ್ವಾಮಿ ಸರಗಣಾದಿಶ್ವರಮಠ, ಪಂಪಯ್ಯಸ್ವಾಮಿ ರ್ಯಾವಿಹಾಳ, ಚಂದ್ರಶೇಖರ ಹಿರೇಮಠ, ಎಂ.ಭಾಸ್ಕರ, ಅಮರೇಶ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ