ಧಾರ್ಮಿಕತೆಗೆ ಬದುಕು ಸವೆಸಿದ ಸುಜಯೀಂದ್ರ ಶ್ರೀ


Team Udayavani, Feb 9, 2019, 9:44 AM IST

cta-3.jpg

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠವನ್ನು ಕೇವಲ ಧಾರ್ಮಿಕವಾಗಿ ಮಾತ್ರವಲ್ಲದೇ ಆಧ್ಯಾತ್ಮಿಕ ಹಾಗೂ ಶೈಕ್ಷಣಿಕವಾಗಿಯೂ ಬೆಳೆಸಿದವರು ಶ್ರೀ ಸುಜಯೀಂದ್ರ ತೀರ್ಥರು ಎಂದು ಪೀಠಾಪತಿ ಶ್ರೀಸುಬುಧೇಂದ್ರ ತೀರ್ಥರು ಬಣ್ಣಿಸಿದರು.

ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ಸುಜಯೀಂದ್ರ ತೀರ್ಥರ ಜನ್ಮಾಷ್ಟೋತ್ತರ ಶತಮಾನೋತ್ಸವ ಹಾಗೂ ಪೀಠಾರೋಹಣದ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಿ ಅನುಗ್ರಹ ಸಂದೇಶ ನೀಡಿದರು. ಅಂಥ ಮಹಾನುಭಾವರ ಸ್ಮರಣೆ ನಿಮಿತ್ತ ಉತ್ಸವ ತ್ರಯದ ಸಮಾರಂಭ ಆಚರಿಸುತ್ತಿರುವುದು ವಿಶೇಷ ಎಂದು ಹೇಳಿದರು.

ಶ್ರೀಮಠದ 37ನೇ ಪೀಠಾಧಿಪತಿಗಳಾಗಿದ್ದ ಅವರು ಸತತ 23 ವರ್ಷ ಸಾಕಷ್ಟು ಶ್ರಮಿಸಿದ್ದರು. ಅಂದು ಅವರು ಹಾಕಿಕೊಟ್ಟ ಹಾದಿಯಲ್ಲಿಯೇ ಇಂದು ಶ್ರೀಮಠ ನಡೆಯುತ್ತಿದೆ. ದೇಶ ಮಾತ್ರವಲ್ಲದೇ ವಿದೇಶದಲ್ಲೂ ಮಠದ ಖ್ಯಾತಿ ಬೆಳೆದಿದೆ ಎಂದು ಹೇಳಿದರು.

ಶ್ರೀಸುಜಯೀಂದ್ರ ತೀರ್ಥರ ಆರ್ಶೀವಾದದಿಂದ ಆಧ್ಯಾತ್ಮಿಕ ವಿದ್ವಾಂಸರು ಸಾಕಷ್ಟು ಸಾಧನೆ ಮಾಡಿದ್ದಾರೆ. ಜ್ಞಾನಾರ್ಜನೆಗೆ ಅವರು ಸದಾ ಒತ್ತು ನೀಡಿದ್ದರು. ಅಲ್ಲದೇ ಭಜನಾ ಮಂಡಳಿಗಳ ಸಂಘಟನೆಗೂ ಶ್ರೀಮಠವು ಮುಂದಾಗಿದೆ ಎಂದು ಹೇಳಿದರು.

ಈ ನಿಮಿತ್ತ ಶ್ರೀಸುಜಯೀಂದ್ರ ತೀರ್ಥರ ಬೃಂದಾವನಕ್ಕೆ ಬೆಳಗಿನ ಜಾವ ವಿಶೇಷ ಪೂಜೆ ನೆರವೇರಿಸಲಾಯಿತು. ಸಂಸ್ಥಾನ ಶ್ರೀಮೂಲರಾಮದೇವರ ಪೂಜೆ ನಡೆಯಿತು. ವಿವಿಧ ಭಾಗಗಳಿಂದ ಆಗಮಿಸಿದ್ದ ಭಜನಾ ಮಂಡಳಿ ಸದಸ್ಯರು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು.

ಟಾಪ್ ನ್ಯೂಸ್

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

Man shot a Cow on head twice

Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.