ಅಶುದ್ಧ ನೀರು ಪೂರೈಕೆ; ಅನಾರೋಗ್ಯ ಭಯ!


Team Udayavani, Oct 27, 2020, 4:04 PM IST

ಅಶುದ್ಧ ನೀರು ಪೂರೈಕೆ; ಅನಾರೋಗ್ಯ ಭಯ!

ಸಿಂಧನೂರು: ನಗರದಲ್ಲಿ 31 ವಾರ್ಡ್‌ಗಳಿಗೆ 6 ದಿನಕ್ಕೊಮ್ಮೆ ನಗರಸಭೆಯಿಂದ ಪೂರೈಸುತ್ತಿರುವ ನೀರಿನಲ್ಲಿ ಜನರಿಗೆ ವಿವಿಧ ಕಾಯಿಲೆಗಳು ಬರುತ್ತಿವೆ.

ನಗರದ ಸಾರ್ವಜನಿಕರಿಗೆಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಆರು ದಿನಕ್ಕೊಮ್ಮೆ ಪೂರೈಕೆಯಾದ ನೀರು ಸಂಪೂರ್ಣ ಕಲುಷಿತವಾಗಿದೆ. ಕಳೆದ ತಿಂಗಳಿನಿಂದ ಮಳೆ ಹೆಚ್ಚಾಗಿ ಬಂದಿರುವುದರಿಂದ ತುಂಗಭದ್ರಾ ಡ್ಯಾಮ್‌ ಹಾಗೂ ಎಲ್ಲಾ ಕೆರೆಗಳಿಗೆ ನೀರು ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹವಾಗುತ್ತಿದೆ. ಆದರೂ 6 ದಿನಕ್ಕೊಮ್ಮೆ ನೀರು ಪೂರೈಸುತ್ತಿದ್ದಾರೆ. ನೀರು ಮಲೀನವಾಗಿದೆ. ಸರಿಯಾಗಿಶುದ್ಧೀಕರಣ ಮಾಡಿ ಈಗಲಾದರಶುದ್ಧ ನೀರು ಬಿಡಬಹುದು ಎಂಬ ನಿರೀಕ್ಷೆ ಜನರಿಗಿತ್ತು. ಆದರೆ ಎಲ್ಲವೂ ಹುಸಿಯಾಗಿದೆ. ಜಾನುವಾರು ಕೂಡ ಕುಡಿಯದ ನೀರು ಜನ ಕುಡಿಯುವ ಸ್ಥಿತಿ ಎದುರಾಗಿದೆ.

ನಗರಸಭೆಯಿಂದ ಪೂರೈಸುತ್ತಿರುವ ಕುಡಿಯುವ ನೀರು ಅಶುದ್ಧತೆ, ಕೆಸರು ನೀರು ಬರುತ್ತಿದೆ. ಇದರಿಂದ ಕೆಲವರಿಗೆ ವಾಂತಿ, ಭೇದಿ, ಕೆಮ್ಮು, ನೆಗಡಿಕಾಯಿಲೆಗಳು ಹೆಚ್ಚು ಕಂಡು ಬರುತ್ತಿವೆ. ಇದರಿಂದ ಜನ ವಿವಿಧ ಆಸ್ಪತ್ರೆಗೆದಾಖಲಾಗಿರುವುದು ಕಂಡುಬಂದಿದೆ. ಕ್ಯಾನ್‌ಗಳಿಗೆ ಡಿಮ್ಯಾಂಡ್‌ ಸಾರ್ವಜನಿಕರು ಹೆಚ್ಚಾನು ಹೆಚ್ಚು 30-35 ರೂ. ದೊರಕುವ ವಾಟರ್‌ ಕ್ಯಾನ್‌ ತೆಗೆದುಕೊಂಡು ದಿನನಿತ್ಯ ಕುಡಿಯುತ್ತಿದ್ದಾರೆ ಮನುಷ್ಯನ ಆರೋಗ್ಯಕ್ಕೆ ನೀರು ಮುಖ್ಯವಾಗಿದ್ದರೂ ನಗರದಲ್ಲಿನ ನೀರು ಜನರ ಆರೋಗ್ಯಕ್ಕೆ ಹದಗೆಡಿಸುತ್ತಿದೆಜನ ಎಷ್ಟು ಹಣಖರ್ಚಾದರೂ ಪರವಾಗಿಲ್ಲ ಶುದ್ಧ ನೀರು ಖರೀದಿಸಿ ಕುಡಿಯಲು ಮುಂದಾಗಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯದಿಂದ ನಗರ ಜನತೆಗೆ ಶುದ್ಧ ನೀರು ನೀಡದೆ ಅರ್ಧಕ್ಕೆ ನಿಂತ ಕಾಮಗಾರಿ ಪೂರ್ಣಗೊಳಿಸದೆ ಹಾಗೂ ಅಲ್ಲಲ್ಲಿ ಒಡೆದಿರುವ ಪೈಪುಗಳು ಸಹ ಅಶುದ್ಧ ನೀರು ಪೂರೈಕೆ ಕಾರಣವಾಗುತ್ತಿದೆ ಎಂಬುದು ಸ್ಥಳೀಯರು ಆರೋಪಿಸಿದ್ದಾರೆ.

ದೊಡ್ಡ ಕೆರೆ ಕಾಮಗಾರಿ ನಡೆಯುತ್ತಿದೆ. ನೀರು ಹೆಚ್ಚು ಸಂಗ್ರಹವಾಗುತ್ತಿಲ್ಲ. ಕೆನಾಲ್‌ ಮೂಲಕ ಶುದ್ಧೀಕರಣ ಘಟಕಕ್ಕೆ ನೇರವಾಗಿ ನೀರುಬಿಡಲಾಗುತ್ತಿದ್ದು, 24×7 ಕಾಮಗಾರಿ ನಡೆಯುತ್ತಿದೆ. ಶೀಘ್ರಸಮಸ್ಯೆ ಸರಿಪಡಿಸಿ ಜನರಿಗೆ ಶುದ್ಧ ನೀರು ಕೊಡುತ್ತೇವೆ.  -ಆರ್‌.ವಿರೂಪಾಕ್ಷ ಮೂರ್ತಿ, ನಗರಸಭೆ ಪೌರಾಯುಕ್ತರು.

ನೀರಿನ ಸಮಸ್ಯೆಗಳ ಬಗ್ಗೆ ಶೀಘ್ರದಲ್ಲೇ ಅಧಿಕಾರಿಗಳ ಸಭೆ ಕರೆದು ಚರ್ಚಿಸುತ್ತೇನೆ. ಜನತೆಗೆ ಶುದ್ಧ ನೀರು ಕೊಡಲು ಪ್ರಯತ್ನಿಸುತ್ತೇನೆ. ಅಧಿಕಾರಿಗಳಿಗೆ ಪ್ರಶ್ನಿಸಿದಾಗ ಮಾತ್ರ ಪೌಡರ್‌ ಹಾಕಿ ನೀರು ಶುದ್ಧೀಕರಣ ಮಾಡುತ್ತಾರೆ. ಈ ಬಗ್ಗೆ ಹಿಂದೆ ನಾವು ಪ್ರಶ್ನಿಸಿದ್ದೇವೆ. ಈಗ ನಾನೇಅಧ್ಯಕ್ಷ ಆಗಿದ್ದೇನೆ. ಶುದ್ಧ ನೀರು ಪೂರೈಸುವ ಜವಾಬ್ದಾರಿ ನಮ್ಮದು. ಮಲ್ಲಿಕಾರ್ಜುನ ಪಾಟೀಲ್‌, ನಗರಸಭೆ ಅಧ್ಯಕ್ಷರು.

 

 ಚಂದ್ರಶೇಖರ್‌ ಯರದಿಹಾಳ

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.