ಏಮ್ಸ್ ಹೋರಾಟಕ್ಕೆ ಕಾರ್ಮಿಕರ ಸಾಥ್
Team Udayavani, Aug 25, 2022, 5:31 PM IST
ರಾಯಚೂರು: ಜಿಲ್ಲಾ ಏಮ್ಸ್ ಹೋರಾಟ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಕೇಂದ್ರ ಸಮಿತಿ ಸದಸ್ಯರು ಪಾಲ್ಗೊಳ್ಳುವ ಮೂಲಕ ಬೆಂಬಲ ವ್ಯಕ್ತಪಡಿಸಿದರು.
ಸಮಿತಿ ಅಧ್ಯಕ್ಷ ವೀರನಗೌಡ ಮಾತನಾಡಿ, ಪ್ರಸ್ತುತ ಏಮ್ಸ್ ಸಂಸ್ಥೆ ಸ್ಥಾಪಿತಗೊಂಡಲ್ಲಿ ಎಲ್ಲರಿಗಿಂತಲೂ ಹೆಚ್ಚಾಗಿ ಬಡವರಿಗೆ ಕೃಷಿ ಕಾರ್ಮಿಕರಿಗೆ ಕಟ್ಟಡ ಕಾರ್ಮಿಕರಿಗೆ ಹೆಚ್ಚು ಉಪಯುಕ್ತವಾಗಲಿದೆ. ಆದ್ದರಿಂದ ನಮ್ಮ ಆರೋಗ್ಯ ಮತ್ತು ಪ್ರಾಣ ರಕ್ಷಣೆಯಾಗುತ್ತದೆ. ಅದಕ್ಕಾಗಿ ಏಮ್ಸ್ ಸ್ಥಾಪಿಸುವವರೆಗೂ ನಾವು ಸಂಘಟಿತರಾಗಿ ಹೋರಾಡಲೇಬೇಕು ಎಂದು ಕಾರ್ಮಿಕ ವರ್ಗಕ್ಕೆ ಕರೆ ನೀಡಿದರು.
ಕಾರ್ಮಿಕ ಸಂಘಟನೆಯ ಮುಖಂಡ ಸೆಂಟ್ರಿಂಗ್ ಹನುಮಂತಪ್ಪ, ಕಟ್ಟಡ ಕಾರ್ಮಿಕ ಸಂಘದ ಸದಸ್ಯರಾದ ಎಸ್.ಮಹಾದೇವಪ್ಪ, ಅಬ್ರಾಹಂ, ಹನಮಂತು, ಭಾಸ್ಕರ್, ಶೇಖ್ ಸೈಫಾನ್, ನಾಗರಾಜ್, ನರಸಿಂಹಲು, ಮಲ್ಲೇಶ್, ಹುಸೇನಿ, ಆಂಜನೇಯ, ಅಹ್ಮದ್ ಮಹೇಶ್, ಮಹಾದೇವ, ಬೆಂಜಮಿನ್, ರಾಜು ಚೆನ್ನಿ, ಪ್ರಭಾಕರ್, ಸುನೀಲ್ ಕುಮಾರ್, ಶಂಶಾಲಪ್ಪ, ನರ್ಸಪ್ಪ, ಲಕ್ಷ್ಮಣ, ತಿಪ್ಪಣ್ಣ, ಸುನೀಲ್ ಕುಮಾರ್, ನಾಗರಾಜ್ ಮುಂತಾದ ನೂರಾರು ಕಾರ್ಮಿಕ ಹಾಗೂ ಏಮ್ಸ್ ಹೋರಾಟ ಸಮಿತಿಯ ಡಾ| ಬಸವರಾಜ ಕಳಸ, ಎಸ್. ಮಾರೆಪ್ಪ ವಕೀಲರು, ಅಶೋಕ್ ಕುಮಾರ್ ಜೈನ್ ಸೇರಿ ಅನೇಕರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ