ತಲಮಾರಿ ಗ್ರಾಮ ಸೀಲ್‌ಡೌನ್‌-ಜಿಲ್ಲಾಧಿಕಾರಿ ಭೇಟಿ


Team Udayavani, Aug 1, 2020, 2:37 PM IST

ತಲಮಾರಿ ಗ್ರಾಮ ಸೀಲ್‌ಡೌನ್‌-ಜಿಲ್ಲಾಧಿಕಾರಿ ಭೇಟಿ

ರಾಯಚೂರು: ತಾಲೂಕಿನ ತಲಮಾರಿ ಗ್ರಾಮದಲ್ಲಿ 70 ಕೋವಿಡ್ ಪಾಸಿಟಿವ್‌ ಪ್ರಕರಣಗಳು ದೃಢಪಟ್ಟ ಕಾರಣ ಶುಕ್ರವಾರದಿಂದ 15 ದಿನ ಗ್ರಾಮವನ್ನು ಸೀಲ್‌ಡೌನ್‌ ಮಾಡಲಾಯಿತು.

ಗ್ರಾಮಕ್ಕೆ ಜಿಲ್ಲಾಧಿಕಾರಿ ಆರ್‌. ವೆಂಕಟೇಶ ಕುಮಾರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲಿಸಿತು. ಗ್ರಾಮಸ್ಥರಿಗೆ ಜಾಗೃತಿ ಮೂಡಿಸಲಾಯಿತು. ತಲಮಾರಿ ಗ್ರಾಮಕ್ಕೆ ಬೇರೆ ಗ್ರಾಮಗಳ ಜನ ಪ್ರವೇಶಿಸದಂತೆ ತಡೆಯಬೇಕು. ಅದರಂತೆ ಗ್ರಾಮಸ್ಥರು ಹೊರ ಹೋಗದಂತೆ ತಿಳಿ ಹೇಳಲಾಯಿತು. ಕೃಷಿ ಚಟುವಟಿಕೆ ಬಿಟ್ಟು ಇನ್ನಿತರ ಚಟುವಟಿಕೆಗಳನ್ನು ಸಂಪೂರ್ಣ ನಿರ್ಬಂಧಿ ಸಬೇಕು ಎಂದು ಡಿಸಿ ಸೂಚಿಸಿದರು.

ಆಂಧ್ರಪ್ರದೇಶದ ಗಡಿ ಗ್ರಾಮವಾಗಿರುವ ಐಜ್‌ ಗ್ರಾಮದ ಪ್ರವೇಶ ನಿರ್ಬಂಧಿಸಬೇಕು. ತಲಮಾರಿ ಗ್ರಾಮದಲ್ಲಿ ಶೇ.100 ಬ್ಯಾರಿಕೇಡ್‌ ಅಳವಡಿಸಬೇಕು. ಕೋವಿಡ್‌-19 ಹೆಚ್ಚು ದೃಢಪಟ್ಟಿರುವ ಮನೆಗಳ ಅಕ್ಕಪಕ್ಕದಲ್ಲಿ ಕಟ್ಟಿಗೆ ಬಳಸಿ ತಡೆ ಒಡ್ಡಬೇಕು. ಒಟ್ಟಾರೆ ಓಡಾಟ ಸಂಪೂರ್ಣ ನಿರ್ಬಂ ಧಿಸಬೇಕು. ಕೃಷಿ ಯಂತ್ರೋಪಕರಣಗಳನ್ನು ಗ್ರಾಮದ ಹೊರಗಡೆ ಅಥವಾ ಕೃಷಿ ಜಮೀನಿನ ಬಳಿಯೇ ಇರಿಸಬೇಕು. ಅತ್ಯಂತ ತುರ್ತು ಅಥವಾ ಅನಿವಾರ್ಯವಿದ್ದಲ್ಲಿ ಮಾತ್ರ ಜನ ಓಡಾಡಬೇಕು. ಅದರಲ್ಲೂ ಪಾಸಿಟಿವ್‌ ಪ್ರಕರಣ ವರದಿಯಾದ ಮನೆಯವರು ಹೊರಗೆ ಬರಲೇಬೇಡಿ ಎಂದು ಸೂಚಿಸಲಾಯಿತು.

ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದವರಲ್ಲಿ ಕೆಮ್ಮು, ನೆಗಡಿ, ಜ್ವರ, ಉಸಿರಾಟದ ತೊಂದರೆ, ಮೈ-ಕೈ ನೋವು ಹಾಗೂ ತಲೆ ನೋವು ಕಂಡುಬಂದಲ್ಲಿ ರ್ಯಾಪಿಡ್‌ ಆಂಟಿಜೆನ್‌ ಪರೀಕ್ಷೆ ಕಡ್ಡಾಯವಾಗಿ ಮಾಡಬೇಕು. ಅದಕ್ಕಾಗಿ ಸಂಚಾರಿ ವಾಹನ ಬಳಸಿಕೊಳ್ಳಿ, ಅದಕ್ಕೆ ಅಗತ್ಯ ಇರುವ 500 ಕ್ಕೂ ಅಧಿಕ ಕಿಟ್‌ಗಳನ್ನು ಒದಗಿಸುವಂತೆ ಆರೋಗ್ಯಾಧಿಕಾರಿಗೆ ತಿಳಿಸಿದರು.

ತಲಮಾರಿ ಗ್ರಾಮದಲ್ಲಿ 16 ಕಂಟೈನ್‌ಮೆಂಟ್‌ ವಲಯಗಳನ್ನಾಗಿ ರಚಿಸಲಾಯಿತು. ಸಹಾಯಕ ಆಯುಕ್ತ ಸಂತೋಷ ಕಾಮನಗೌಡರ್‌, ಜಿಲ್ಲಾ ಹೆಚ್ಚುವರಿ ಪೊಲೀಸ್‌ ವರಿಷ್ಠಾ ಧಿಕಾರಿ ಹರಿಬಾಬು, ತಹಶೀಲ್ದಾರ್‌ ಡಾ.ಹಂಪಣ್ಣ ಸಜ್ಜನ್‌, ತಾಲೂಕು ಆರೋಗ್ಯಾಧಿಕಾರಿ ಡಾ.ಶಕೀರ್‌ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.